ತಾಯಿ- ಮಗನ ನಡುವೆ ಜಗಳ…ಸಾವಿನಲ್ಲಿ ಅಂತ್ಯ…

ತಾಯಿ- ಮಗನ ನಡುವೆ ಜಗಳ…ಸಾವಿನಲ್ಲಿ ಅಂತ್ಯ…

  • Crime
  • April 2, 2026
  • No Comment
  • 8

ತಾಯಿ- ಮಗನ ನಡುವೆ ಜಗಳ…ಸಾವಿನಲ್ಲಿ ಅಂತ್ಯ…

ಕೆ.ಆರ್.ಪೇಟೆ,ಏ2,Tv10 ಕನ್ನಡ

ತಾಯಿಗನ ನಡುವೆ ನಡೆದ ಜಗಳ ಇಬ್ಬರ ಸಾವಿನಲ್ಲಿ ಅಂತ್ಯವಾದ ದುರಂತ ಘಟನೆ ಕೆ.ಆರ್.ಪೇಟೆ ತಾಲೂಕು ಬೂಕಹಳ್ಳಿ ಕೊಪ್ಪಲು ಗ್ರಾಮದಲ್ಲಿ ನಡೆದಿದೆ.
ಮಹದೇವಮ್ಮ(75), ಸುಭಾಷ್ (42) ಸಾವಿನಲ್ಲಿ ಅಂತ್ಯ ಕಂಡ ತಾಯಿ ಮಗ.ನಿತ್ಯವೂ ಕುಡಿದು ಬಂದು ಗಲಾಟೆ ಮಾಡುತ್ತಿದ್ದ ಪುತ್ರ ಸುಭಾಷ್.ಇದರಿಂದ ಬೇಸತ್ತ ತಾಯಿ ಮಾದೇವಮ್ಮ ಮನನೊಂದು15 ದಿನಗಳ ಹಿಂದೆ ಮನೆ ಬಿಟ್ಟು ನಾಪತ್ತೆಯಾಗಿದ್ದರು.
ತಾಯಿ ನಾಪತ್ತೆಯಿಂದ ಭಯಗೊಂಡು ಮಂಗಳವಾರ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಮಗ ಸುಭಾಷ್.ಇಂದು ಕಬ್ಬಿನ ಗದ್ದೆಯಲ್ಲಿಮಾದೇವಮ್ಮನ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಕೆ.ಆರ್.ಪೇಟೆ. ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ…

Spread the love

Related post

ಗಣಪತಿ ಆಶ್ರಮದಲ್ಲಿ ಹನುಮಜಯಂತಿ ಸಂಭ್ರಮ…ಕಾರ್ಯಸಿದ್ದಿ ಹನುಮಂತನಿಗೆ ವಜ್ರಾಲಂಕಾರ…

ಗಣಪತಿ ಆಶ್ರಮದಲ್ಲಿ ಹನುಮಜಯಂತಿ ಸಂಭ್ರಮ…ಕಾರ್ಯಸಿದ್ದಿ ಹನುಮಂತನಿಗೆ ವಜ್ರಾಲಂಕಾರ…

ಗಣಪತಿ ಆಶ್ರಮದಲ್ಲಿ ಹನುಮಜಯಂತಿ ಸಂಭ್ರಮ…ಕಾರ್ಯಸಿದ್ದಿ ಹನುಮಂತನಿಗೆ ವಜ್ರಾಲಂಕಾರ… ಮೈಸೂರು,ಏ2,Tv10 ಕನ್ನಡ ಗಣಪತಿ ಆಶ್ರಮದಲ್ಲಿ ಹನುಮಜಯಂತಿ ಆಚರಣೆ ಸಂಭ್ರಮದಿಂದ ನೆರವೇರಿತು. ಮೈಸೂರು: ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದ ಕಾರ್ಯಸಿದ್ದಿ ಆಂಜನೇಯ…
ಬಕೆಟ್ ನಲ್ಲಿ ಮುಳುಗಿ ಮಗು ಸಾವು…ನೊಂದು ತಾಯಿ ಆತ್ಮಹತ್ಯೆಗೆ ಶರಣು..

ಬಕೆಟ್ ನಲ್ಲಿ ಮುಳುಗಿ ಮಗು ಸಾವು…ನೊಂದು ತಾಯಿ ಆತ್ಮಹತ್ಯೆಗೆ ಶರಣು..

ಬಕೆಟ್ ನಲ್ಲಿ ಮುಳುಗಿ ಮಗು ಸಾವು…ನೊಂದು ತಾಯಿ ಆತ್ಮಹತ್ಯೆಗೆ ಶರಣು.. ಬೆಂಗಳೂರು,ಏ2,Tv10 ಕನ್ನಡ ಬಕೆಟ್ ನಲ್ಲಿ ಮಗು ಮುಳುಗಿ ಸಾವನ್ನಪ್ಪಿದ್ದರಿಂದ ಮನನೊಂದು ತಾಯಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ…
ಕಾನೂನು ವಿಧ್ಯಾರ್ಥಿನಿಗೆ ಲಾ ಸ್ಟೂಡೆಂಟ್ ಟಾರ್ಚರ್ ಆರೋಪ…ಯಡಿಯೂರಪ್ಪ,ಸಿದ್ದರಾಮಯ್ಯ ಹೆಸರು ಬಳಕೆ…ಫೋಟೋ ಎಡಿಟ್ ಮಾಡಿ ಬ್ಲಾಕ್ ಮೇಲ್…ಹಣ ಚಿನ್ನಾಭರಣ ವಸೂಲಿ…ಮಾನಸಿಕ ಹಿಂಸೆ…ಖಾಲಿ ಚೆಕ್ ದುರುಪಯೋಗ ಆರೋಪ…ಜಾತಿ ವಿಷಯದಲ್ಲೂ ಕಿರುಕುಳ…ರಕ್ಷಣೆ ಕೋರಿ ಪೊಲೀಸರ ಮೊರೆಹೋದ ವಿಧ್ಯಾರ್ಥಿನಿ…

ಕಾನೂನು ವಿಧ್ಯಾರ್ಥಿನಿಗೆ ಲಾ ಸ್ಟೂಡೆಂಟ್ ಟಾರ್ಚರ್ ಆರೋಪ…ಯಡಿಯೂರಪ್ಪ,ಸಿದ್ದರಾಮಯ್ಯ ಹೆಸರು ಬಳಕೆ…ಫೋಟೋ ಎಡಿಟ್…

ಕಾನೂನು ವಿಧ್ಯಾರ್ಥಿನಿಗೆ ಲಾ ಸ್ಟೂಡೆಂಟ್ ಟಾರ್ಚರ್ ಆರೋಪ…ಯಡಿಯೂರಪ್ಪ,ಸಿದ್ದರಾಮಯ್ಯ ಹೆಸರು ಬಳಕೆ…ಫೋಟೋ ಎಡಿಟ್ ಮಾಡಿ ಬ್ಲಾಕ್ ಮೇಲ್…ಹಣ ಚಿನ್ನಾಭರಣ ವಸೂಲಿ…ಮಾನಸಿಕ ಹಿಂಸೆ…ಖಾಲಿ ಚೆಕ್ ದುರುಪಯೋಗ ಆರೋಪ…ಜಾತಿ ವಿಷಯದಲ್ಲೂ ಕಿರುಕುಳ…ರಕ್ಷಣೆ ಕೋರಿ…

Leave a Reply

Your email address will not be published. Required fields are marked *