ಗಣಪತಿ ಆಶ್ರಮದಲ್ಲಿ ಹನುಮಜಯಂತಿ ಸಂಭ್ರಮ…ಕಾರ್ಯಸಿದ್ದಿ ಹನುಮಂತನಿಗೆ ವಜ್ರಾಲಂಕಾರ…

ಗಣಪತಿ ಆಶ್ರಮದಲ್ಲಿ ಹನುಮಜಯಂತಿ ಸಂಭ್ರಮ…ಕಾರ್ಯಸಿದ್ದಿ ಹನುಮಂತನಿಗೆ ವಜ್ರಾಲಂಕಾರ…

ಗಣಪತಿ ಆಶ್ರಮದಲ್ಲಿ ಹನುಮಜಯಂತಿ ಸಂಭ್ರಮ…ಕಾರ್ಯಸಿದ್ದಿ ಹನುಮಂತನಿಗೆ ವಜ್ರಾಲಂಕಾರ…

ಮೈಸೂರು,ಏ2,Tv10 ಕನ್ನಡ

ಗಣಪತಿ ಆಶ್ರಮದಲ್ಲಿ ಹನುಮಜಯಂತಿ ಆಚರಣೆ ಸಂಭ್ರಮದಿಂದ ನೆರವೇರಿತು.

ಮೈಸೂರು: ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದ ಕಾರ್ಯಸಿದ್ದಿ ಆಂಜನೇಯ ಸ್ವಾಮಿ ಸನ್ನಿಧಿಯಲ್ಲಿ ಚೈತ್ರ ಶುದ್ಧ ಹುಣ್ಣಿಮೆ ಅಂಗವಾಗಿ ಹನುಮಜಯಂತಿಯನ್ನು ಸಡಗರ-ಸಂಭ್ರಮದಿಂದ ಆಚರಿಸಲಾಯಿತು.ವರ್ಷದಲ್ಲಿ 6 ಬಾರಿ ಆಶ್ರಮದಲ್ಲಿ ಹನುಮಜಯಂತಿ ಆಚರಿಸಲಾಗುತ್ತದೆ.ಚೈತ್ರ ಪೂರ್ಣಿಮೆ ಅಂಗವಾಗಿ ಆಚರಿಸಿದ ಹನುಮಜಯಂತಿಯಲ್ಲಿ ಭಾಗವಹಿಸಿದ ಭಕ್ತರು ಪುನೀತರಾದರು. ಆಶ್ರಮದ ಕಿರಿಯ ಪೀಠಾಧಿಪತಿಗಳಾದ ಶ್ರೀ ದತ್ತ ವಿಜಯಾನಂದ ತೀರ್ಥ ಸ್ವಾಮೀಜಿಯವರ ನೇತೃತ್ವದಲ್ಲಿ ಪೂಜಾ ಕೈಂಕರ್ಯಗಳು ನೆರವೇರಿತು. ಭಕ್ತಾದಿಗಳಿಗೆ ಕಿರಿಯ ಸ್ವಾಮೀಜಿಗಳು ವಿಶೇಷ ಸಂದೇಶ ನೀಡಿದರು.
ಹನುಮ ಜಯಂತಿ ಪ್ರಯುಕ್ತ ಕಾರ್ಯಸಿದ್ದಿ ಹನುಮಂತನಿಗೆ ವಿಶೇಷವಾಗಿ ‘ವಜ್ರಾಲಂಕಾರ’ ಮಾಡಲಾಗಿತ್ತು.
ಬಜರಂಗಿ ಎಂದರೆ ವಜ್ರಾಂಗಿ ಎಂದರ್ಥ. ಸ್ವಾಮಿಯು ಭಕ್ತರಿಗೆ ವಜ್ರದಂತಹ ದೈಹಿಕ ಸಾಮರ್ಥ್ಯವನ್ನು ಮತ್ತು ಹೂವಿನಂತಹ ಮೃದುವಾದ ಮನಸ್ಸನ್ನು ಕರುಣಿಸಲಿ” ಎಂದು ಸ್ವಾಮೀಜಿ ಹಾರೈಸಿದರು.
ಈ ಸಂದರ್ಭದಲ್ಲಿ ಹನುಮಂತನಿಗೆ ಪಂಚಾಮೃತ ಅಭಿಷೇಕ ಹಾಗೂ ವಿಶೇಷ ಪೂಜಾ ಕೈಂಕರ್ಯಗಳು ನೆರವೇರಿದವು.
ಕಾರ್ಯಸಿದ್ದಿ ರಕ್ಷೆ ಮತ್ತು
ಸೇವಾರ್ಥಿಗಳಿಗೆ 13 ಗಂಟುಗಳಿರುವ ವಿಶೇಷ ‘ಕಾರ್ಯಸಿದ್ದಿ ರಕ್ಷೆ’ಯನ್ನು ವಿತರಿಸಲಾಯಿತು.

ಆಶ್ರಮದ ಹಿರಿಯ ಪೀಠಾಧಿಪತಿಗಳಾದ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕಾರ್ಯಕ್ರಮಗಳು ನೆರವೇರಿದವು…

Spread the love

Related post

ಬಕೆಟ್ ನಲ್ಲಿ ಮುಳುಗಿ ಮಗು ಸಾವು…ನೊಂದು ತಾಯಿ ಆತ್ಮಹತ್ಯೆಗೆ ಶರಣು..

ಬಕೆಟ್ ನಲ್ಲಿ ಮುಳುಗಿ ಮಗು ಸಾವು…ನೊಂದು ತಾಯಿ ಆತ್ಮಹತ್ಯೆಗೆ ಶರಣು..

ಬಕೆಟ್ ನಲ್ಲಿ ಮುಳುಗಿ ಮಗು ಸಾವು…ನೊಂದು ತಾಯಿ ಆತ್ಮಹತ್ಯೆಗೆ ಶರಣು.. ಬೆಂಗಳೂರು,ಏ2,Tv10 ಕನ್ನಡ ಬಕೆಟ್ ನಲ್ಲಿ ಮಗು ಮುಳುಗಿ ಸಾವನ್ನಪ್ಪಿದ್ದರಿಂದ ಮನನೊಂದು ತಾಯಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ…
ತಾಯಿ- ಮಗನ ನಡುವೆ ಜಗಳ…ಸಾವಿನಲ್ಲಿ ಅಂತ್ಯ…

ತಾಯಿ- ಮಗನ ನಡುವೆ ಜಗಳ…ಸಾವಿನಲ್ಲಿ ಅಂತ್ಯ…

ತಾಯಿ- ಮಗನ ನಡುವೆ ಜಗಳ…ಸಾವಿನಲ್ಲಿ ಅಂತ್ಯ… ಕೆ.ಆರ್.ಪೇಟೆ,ಏ2,Tv10 ಕನ್ನಡ ತಾಯಿಗನ ನಡುವೆ ನಡೆದ ಜಗಳ ಇಬ್ಬರ ಸಾವಿನಲ್ಲಿ ಅಂತ್ಯವಾದ ದುರಂತ ಘಟನೆ ಕೆ.ಆರ್.ಪೇಟೆ ತಾಲೂಕು ಬೂಕಹಳ್ಳಿ ಕೊಪ್ಪಲು ಗ್ರಾಮದಲ್ಲಿ…
ಕಾನೂನು ವಿಧ್ಯಾರ್ಥಿನಿಗೆ ಲಾ ಸ್ಟೂಡೆಂಟ್ ಟಾರ್ಚರ್ ಆರೋಪ…ಯಡಿಯೂರಪ್ಪ,ಸಿದ್ದರಾಮಯ್ಯ ಹೆಸರು ಬಳಕೆ…ಫೋಟೋ ಎಡಿಟ್ ಮಾಡಿ ಬ್ಲಾಕ್ ಮೇಲ್…ಹಣ ಚಿನ್ನಾಭರಣ ವಸೂಲಿ…ಮಾನಸಿಕ ಹಿಂಸೆ…ಖಾಲಿ ಚೆಕ್ ದುರುಪಯೋಗ ಆರೋಪ…ಜಾತಿ ವಿಷಯದಲ್ಲೂ ಕಿರುಕುಳ…ರಕ್ಷಣೆ ಕೋರಿ ಪೊಲೀಸರ ಮೊರೆಹೋದ ವಿಧ್ಯಾರ್ಥಿನಿ…

ಕಾನೂನು ವಿಧ್ಯಾರ್ಥಿನಿಗೆ ಲಾ ಸ್ಟೂಡೆಂಟ್ ಟಾರ್ಚರ್ ಆರೋಪ…ಯಡಿಯೂರಪ್ಪ,ಸಿದ್ದರಾಮಯ್ಯ ಹೆಸರು ಬಳಕೆ…ಫೋಟೋ ಎಡಿಟ್…

ಕಾನೂನು ವಿಧ್ಯಾರ್ಥಿನಿಗೆ ಲಾ ಸ್ಟೂಡೆಂಟ್ ಟಾರ್ಚರ್ ಆರೋಪ…ಯಡಿಯೂರಪ್ಪ,ಸಿದ್ದರಾಮಯ್ಯ ಹೆಸರು ಬಳಕೆ…ಫೋಟೋ ಎಡಿಟ್ ಮಾಡಿ ಬ್ಲಾಕ್ ಮೇಲ್…ಹಣ ಚಿನ್ನಾಭರಣ ವಸೂಲಿ…ಮಾನಸಿಕ ಹಿಂಸೆ…ಖಾಲಿ ಚೆಕ್ ದುರುಪಯೋಗ ಆರೋಪ…ಜಾತಿ ವಿಷಯದಲ್ಲೂ ಕಿರುಕುಳ…ರಕ್ಷಣೆ ಕೋರಿ…

Leave a Reply

Your email address will not be published. Required fields are marked *