ರೈತನಿಗೆ FIR ಹಾಕಿಸುವ ಧಂಕಿ…ನಂಜನಗೂಡು ತಹಸೀಲ್ದಾರ್ ಸ್ಮಿತಾರಾಮು ವಿರುದ್ದ ದೂರು…ಕ್ರಮ ಕೈಗೊಳ್ಳುವಂತೆ ಪ್ರಾದೇಶಿಕ ಆಯುಕ್ತರು ಹಾಗೂ ಜಿಲ್ಲಾಧಿಕಾರಿಗಳಿಂದ ಉಪವಿಭಾಗಾಧಿಕಾರಿಗಳಿಗೆ ಪತ್ರ…

ರೈತನಿಗೆ FIR ಹಾಕಿಸುವ ಧಂಕಿ…ನಂಜನಗೂಡು ತಹಸೀಲ್ದಾರ್ ಸ್ಮಿತಾರಾಮು ವಿರುದ್ದ ದೂರು…ಕ್ರಮ ಕೈಗೊಳ್ಳುವಂತೆ ಪ್ರಾದೇಶಿಕ ಆಯುಕ್ತರು ಹಾಗೂ ಜಿಲ್ಲಾಧಿಕಾರಿಗಳಿಂದ ಉಪವಿಭಾಗಾಧಿಕಾರಿಗಳಿಗೆ ಪತ್ರ…

ರೈತನಿಗೆ FIR ಹಾಕಿಸುವ ಧಂಕಿ…ನಂಜನಗೂಡು ತಹಸೀಲ್ದಾರ್ ಸ್ಮಿತಾರಾಮು ವಿರುದ್ದ ದೂರು…ಕ್ರಮ ಕೈಗೊಳ್ಳುವಂತೆ ಪ್ರಾದೇಶಿಕ ಆಯುಕ್ತರು ಹಾಗೂ ಜಿಲ್ಲಾಧಿಕಾರಿಗಳಿಂದ ಉಪವಿಭಾಗಾಧಿಕಾರಿಗಳಿಗೆ ಪತ್ರ…

ನಂಜನಗೂಡು,ಏ4,Tv10 ಕನ್ನಡ

ಅರ್ಜಿ ಬಗ್ಗೆ ಮಾಹಿತಿ ಕೇಳಲು ಹೋದ ರೈತನಿಗೆ ನಂಜನಗೂಡು ತಹಸೀಲ್ದಾರ್ ಸ್ಮಿತಾ ರಾಮು ರವರು ಧಂಕಿ ಹಾಕಿ FIR ಹಾಕಿಸುವುದಾಗಿ ಬೆದರಿಸಿ ಆಚೆ ಕಳಿಸಿದ ಪ್ರಕರಣ ಬೆಳಕಿಗೆ ಬಂದಿದೆ.ನೊಂದ ರೈತ ತಹಸೀಲ್ದಾರ್ ವಿರುದ್ದ ಕ್ರಮ ಕೈಗೊಳ್ಖುವಂತೆ ಪ್ರಾದೇಶಿಕ ಆಯುಕ್ತರಿಗೆ ದೂರು ನೀಡಿದ್ದಾರೆ.ಈ ಬಗ್ಗೆ ಕ್ರಮ ಕೈಗೊಂಡು ವರದಿ ನೀಡುವಂತೆ ಪ್ರಾದೇಶಿಕ ಆಯುಕ್ತರು ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.ಜಿಲ್ಲಾಧಿಕಾರಿಗಳು ಉಪಭಾಗಾಧಿಕಾರಿಗಳಿಗೆ ಪತ್ರ ಪರೆದಿದ್ದಾರೆ.

ನಂಜನಗೂಡು ತಾಲೂಕು ನೇರಳೆ ಗ್ರಾಮದ ದೊಡ್ಡಮಾದೇಗೌಡ ಎಂಬುವರು ತಮ್ಮ ತಂದೆಗೆ ಬಗರ್ ಹುಕುಂ ಸಾಗುವಳಿಯಲ್ಲಿ ಮಂಜೂರಾದ ಜಮೀನು ಸರ್ಕಾರದ ಆದೇಶದಂತೆ ದುರಸ್ತಿ ಮಾಡುವ ವಿಚಾರದಲ್ಲಿ ವಿಳಂಬವಾಗಿದೆ.ಈ ಬಗ್ಗೆ ತಹಸೀಲ್ದಾರ್ ಸ್ಮಿತಾ ರಾಮು ರನ್ನ ಕೇಳಲು ಹೋದಾಗ ಧಂಕಿ ಹಾಕಿದ್ದು FIR ದಾಖಲಿಸುವುದಾಗಿ ಬೆದರಿಸಿ ಆಚೆ ಕಳಿಸಿದ್ದಾರೆಂದು ಆರೋಪಿಸಿ ದೊಡ್ಡಮಾದೇಗೌಡ ರವರು ಪ್ರಾದೇಶಿಕ ಆಯುಕ್ತರಿಗೆ ದೂರು ನೀಡಿದ್ದಾರೆ.ಇದೀಗ ತಹಸೀಲ್ದಾರ್ ಸ್ಮಿತಾ ವಿರುದ್ದ ನಿಯಮಾನುಸಾರ ಕ್ರಮ ಕೈಗೊಂಡು ಅರ್ಜಿದಾರರಿಗೆ ಮಾಹಿತಿ ನೀಡುವಂತೆ ಪ್ರಾದೇಶಿಕ ಆಯುಕ್ತರಿಂದ ಜಿಲ್ಲಾಧಿಕಾರಿಗಳಿಗೆ.ಹಾಗೂ ಜಿಲ್ಲಾಧಿಕಾರಿಗಳಿಂದ ಉಪವಿಭಾಗಾಧಿಕಾರಿಗಳಿಗೆ ಪತ್ರ ರವಾನೆ ಆಗಿದೆ.

ತಹಸೀಲ್ದಾರ್ ಸ್ಮಿತಾ ರಾಮು ರವರ ಬಗ್ಗೆ ರೈತ ಮುಖಂಡರು ಕಿಡಿ ಕಾರಿದ್ದಾರೆ.ರೈತರು ಸಮಸ್ಯೆ ಹೇಳಿ ಬಂದಾಗ ಚೇರ್ ಹಾಕಿ ಕೂರಿಸಿ ಗೌರವ ಕೊಡಬೇಕು.ಇದು ಬ್ರಿಟಿಷ್ ಆಡಳಿತ ಅಲ್ಲ.ಇಂತಹ ವರ್ತನೆ ಮುಂದುವರೆದ್ರೆ ಹೋರಾಟದ ಹಾದಿ ಹಿಡಿಯಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ…

Spread the love

Related post

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…
ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ ಆತ್ಮೀಯ ಸನ್ಮಾನ

ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ…

ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ ಆತ್ಮೀಯ ಸನ್ಮಾನ ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಎಚ್.ವಿ. ರಾಘವೇಂದ್ರ ಅವರ…
ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್…

ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್…

ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್… ಮೈಸೂರು,ಜೂ30,Tv10 ಕನ್ನಡ ಪ್ರೀತಿಸಿ ಮದುವೆಯಾದ ವಿವಾಹಿತೆಯನ್ನ ಮೂವರು ವ್ಯಕ್ತಿಗಳು ಕಿಡ್ನಾಪ್ ಮಾಡಿ ರಾಮನಗರದ ಮನೆಯೊಂದರಲ್ಲಿ ಅಕ್ರಮವಾಗಿ ಬಂಧನದಲ್ಲಿಟ್ಟ ಘಟನೆ…

Leave a Reply

Your email address will not be published. Required fields are marked *