ಪ್ರಥಮ ದರ್ಜೆ ಕಂಟ್ರಾಕ್ಟರ್ ಅನುಮಾನಾಸ್ಪದ ಸಾವು…ನಾಪತ್ತೆಯಾದವರು ನದಿಯಲ್ಲಿ ಶವವಾಗಿ ಪತ್ತೆ…

ಪ್ರಥಮ ದರ್ಜೆ ಕಂಟ್ರಾಕ್ಟರ್ ಅನುಮಾನಾಸ್ಪದ ಸಾವು…ನಾಪತ್ತೆಯಾದವರು ನದಿಯಲ್ಲಿ ಶವವಾಗಿ ಪತ್ತೆ…

ಪ್ರಥಮ ದರ್ಜೆ ಕಂಟ್ರಾಕ್ಟರ್ ಅನುಮಾನಾಸ್ಪದ ಸಾವು…ನಾಪತ್ತೆಯಾದವರು ನದಿಯಲ್ಲಿ ಶವವಾಗಿ ಪತ್ತೆ…

ಮಂಡ್ಯ,ಏ8,Tv10 ಕನ್ನಡ

ನಾಲ್ಕು ದಿನಗಳ ಹಿಂದೆ ನಾಪತ್ತೆಯಾಗಿದ್ದ ಪ್ರಥಮ ದರ್ಜೆ ಕಂಟ್ರಾಕ್ಟರ್ ನದಿಯಲ್ಲಿ ಶವವಾಗಿ ಪತ್ತೆಯಾದ ಘಟನೆ ಮಂಡ್ಯದ ಶ್ರೀರಂಗಪಟ್ಟಣದಲ್ಲಿ ನಡೆದಿದೆ.ಕಾವೇರಿ ನದಿಯಲ್ಲಿ ಶವ ಪತ್ತೆಯಾಗಿದೆ.
ಕುಟುಂಬಸ್ಥರು ಮತ್ತು ಆಪ್ತರು ಕೊಲೆ‌ ಶಂಕೆ ವ್ಯಕ್ತಪಡಿಸಿದ್ದಾರೆ.
ಶ್ರೀರಂಗಪಟ್ಟಣದ ಹುಣಸನ ಹಳ್ಳಿಯ ಪವನ್ (27) ಮೃತ ಕಂಟ್ರಾಕ್ಟರ್.
ಕೋಟ್ಯಾಂತರ ರೂ. ಮೌಲ್ಯದ ಕಾಮಗಾರಿ ನಡೆಸುತ್ತಿದ್ದ ಪವನ್‌. ದಿಢೀರನೆ ಮೃತಪಟ್ಟಿರುವುದರಿಂದ ಹಲವು ಅನುಮಾನಗಳಿಗೆ ಕಾರಣವಾಗಿದೆ.
ದೇಹಗಳ ಮೇಲೆ ಗಾಯಗಳು ಕಂಡುಬಂದಿದೆ.
ಕೊಲೆ ಮಾಡಿರಬಹುದು ಎಂದು ಶಂಕಿಸುತ್ತಿರುವ ಕುಟುಂಬಸ್ಥರು.ಕೆಲಸ ಇದೆ ರಾತ್ರಿ ಮನೆಗೆ ಬರುವುದಿಲ್ಲ ಎಂದು ಹೇಳಿ 2 ನೇ ತಾರೀಖು ಮನೆಯಿಂದ ಹೋಗಿದ್ದ ಪವನ್ ಎರಡು ದಿನ ಕಳೆದ್ರು ಮನೆಗೆ ಹಿಂದಿರುಗಿಲ್ಲ.
ಮೊಬೈಲ್ ಕೂಡ ಸ್ವಿಚ್ ಆಫ್ ಆಗಿತ್ತು. ಸಾಮಾಜಿಕ ಜಾಲತಾಣದ ಖಾತೆಗಳು ಡಿ ಆಕ್ಟಿವ್ ಆಗಿತ್ತು.
ಇದರಿಂದ ಅನುಮಾನಗೊಂಡ ಕುಟುಂಬಸ್ಥರು ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ನಿನ್ನೆ ನದಿಯಲ್ಲಿ ಪವನ್ ಮೃತದೇಹ ಪತ್ತೆಯಾಗಿದೆ.
ಪವನ್ ಸಾವಿನ‌ ಬಗ್ಗೆ ಅನುಮಾನ ವ್ಯಕ್ತಪಡಿಸುತ್ತಿರುವ ಕುಟುಂಬಸ್ಥರು
ಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…
ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ… ಮೈಸೂರು,ಸೆ6,Tv10 ಕನ್ನಡ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಮೇಟಗಳ್ಳಿ ಸರ್ಕಾರಿ ಶಾಲೆ ಆವರಣದಲ್ಲಿ ನಡೆದಿದೆ.ನೇಣು ಬಿಗಿದ ಸ್ಥಿತಿಯಲ್ಲಿ ಶವ…
ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ…

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ……

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ… ಮೈಸೂರು,ಆ30,Tv10 ಕನ್ನಡ ಮೈಸೂರು ಮಹಾನಗರ ಪಾಲಿಕೆಯ ಗಾರ್ಬೇಜ್ ಮುಕ್ತ ಪಾಯಿಂಟ್ ಯೋಜನೆ…

Leave a Reply

Your email address will not be published. Required fields are marked *