ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ…

ಮೈಸೂರು,ಏ28,Tv10 ಕನ್ನಡ

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ ಶುರುವಾಗಿದೆ.ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳು ಸುಗಮ ಸಂಚಾರಕ್ಕೆ ಅಡಚಣೆ ಮಾಡುತ್ತಿದ್ದಾರೆ.ಸಿಗ್ನಲ್ ಲೈಟಗಳಲ್ಲಿ ಕಾಣಿಸಿಕೊಳ್ಳುವ ಇವರು ವಾಹನ ಸವಾರರಿಗೆ ಕಿರಿಕಿರಿ ಮಾಡುತ್ತಿದ್ದಾರೆ.ಕೆ.ಆರ್.ಎಸ್ ಮುಖ್ಯ ರಸ್ತೆಯ ಆಕಾಶವಾಣಿ ವೃತ್ತದಲ್ಲಿ ಪ್ರತಿದಿನದ ದೃಶ್ಯ ಕಂಡು ಬರುತ್ತದೆ.ಹೊರ ರಾಜ್ಯಗಳಿಂದ ಬೀದಿ ಬಸವಗಳ ಸಮೇತ ಬಂದಿರುವ ಈ ಮಂದಿ ವಿಜಯನಗರದ ಸ್ಥಳವೊಂದರಲ್ಲಿ ಗುಡಿಸಿಲುಗಳನ್ನ ಹಾಕಿಕೊಂಡು ನೆಲೆಸಿದ್ದಾರೆ.ಪ್ರತಿದಿನ ಬೆಳಿಗ್ಗೆ ಬಸವಗಳ ಜೊತೆ ಬರುವ ಈ ಜನ ಭಿಕ್ಷೆ ಬೇಡುವ ನೆಪದಲ್ಲಿ ವಾಹನ ಸಂಚಾರಕ್ಕೆ ಅಡಚಣೆ ಮಾಡುತ್ತಿದ್ದಾರೆ.ಬೀದಿಬಸವಗಳ ಈ ವರ್ತನೆಯಿಂದ ವಾಹನ ಸವಾರರು ತಮ್ಮ ಗುರಿ ಸೇರಲು ತಡವಾಗುತ್ತಿದೆ.ಬೀದಿಬಸವಗಳ ಈ ಕಾಟದಿಂದ ಮುಕ್ತಿ ಸಿಗಬೇಕಿದೆ.ಸಂಚಾರಿ ಪೊಲೀಸರು ಇತ್ತ ಗಮನ ಹರಿಸಬೇಕಿದೆ…

Spread the love

Related post

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…
ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…

Leave a Reply

Your email address will not be published. Required fields are marked *