ಎಂಎಲ್ಸಿ ವಿಶ್ವನಾಥ್ ವಿರುದ್ದ FIR…ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ ಹಲ್ಲೆ ಆರೋಪ…55 ಲಕ್ಷ ಹಿಂದಿರುಗಿಸದ ಆರೋಪ…

ಎಂಎಲ್ಸಿ ವಿಶ್ವನಾಥ್ ವಿರುದ್ದ FIR…ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ ಹಲ್ಲೆ ಆರೋಪ…55 ಲಕ್ಷ ಹಿಂದಿರುಗಿಸದ ಆರೋಪ…

ಎಂಎಲ್ಸಿ ವಿಶ್ವನಾಥ್ ವಿರುದ್ದ FIR…ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ ಹಲ್ಲೆ ಆರೋಪ…55 ಲಕ್ಷ ಹಿಂದಿರುಗಿಸದ ಆರೋಪ…

ಮೈಸೂರು,ಮೇ20,Tv10 ಕನ್ನಡ

ಸಾಲದ ಹಣ ವಾಪಸ್ ಕೇಳಲು ಹೋದ ವ್ಯಕ್ತಿ ಮೇಲೆ ಎಂಎಲ್ಸಿ ಅಡಗೂರು ವಿಶ್ವನಾಥ್ ಹಲ್ಲೆ ನಡೆಸಿರುವ ಪ್ರಕರಣ ದೇವರಾಜ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.ಘನ ನ್ಯಾಯಾಲಯದ ಆದೇಶದ ಮೇರೆಗೆ ಪ್ರಕರಣ ದಾಖಲಿಸಲಾಗಿದೆ.ಜಲದರ್ಶಿನಿಯಲ್ಲಿ ವಿಶ್ವನಾಥ್ ರವರು ಇರುವಾಗ ಹಣ ಕೇಳಲು ಹೋದ ವೇಳೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದರೆಂದು ಕಾಂಗ್ರೆಸ್ ಮುಖಂಡ ಕೋಟೆಹುಂಡಿ ಮಹದೇವು ಆರೋಪಿಸಿ ನ್ಯಾಯಾಲಯದ ಆದೇಶದಂತೆ ಪ್ರಕರಣ ದಾಖಲಿಸಿದ್ದಾರೆ.2013 ರಲ್ಲಿ ವಿಶ್ವನಾಥ್ ರವರು ಎಂಪಿ ಆಗಿದ್ದಾಗ ಕೋಟೆಹುಂಡಿ ಮಹದೇವು ರವರು MTB ನಾಗರಾಜ್ ಮುಖಾಂತರ ವಿಶ್ವನಾಥ್ ಹಾಗೂ ಮಗ ಅಮಿತ್ ದೇವರಹಟ್ಟಿ ರವರಿಗೆ 55 ಲಕ್ಷ ನೀಡಿದ್ದಾರೆ.ಹಣ ಹಿಂದಿರುಗಿಸುವುದಾಗಿ ಸಾಲ ಪಡೆದ ವಿಶ್ವನಾಥ್ ಸತಾಯಿಸಿದ್ದಾರೆ.ಈ ಬಗ್ಗೆ ಫೆಬ್ರವರಿ 2026 ರಲ್ಲಿ ವಿಶ್ವನಾಥ್ ರವರು ಜಲದರ್ಶಿನಿಯಲ್ಲಿ ಇರುವಾಗ ಕೋಟೆಹುಂಡಿ ಮಹದೇವು ರವರು ಹಣ ಕೇಳಲು ಹೋದಾಗ ಅವಾಚ್ಯ ಪದಗಳಿಂದ ನಿಂದಿಸಿ ಕೈಯಲ್ಲಿ ತಲೆಗೆ ಹೊಡೆದಿದ್ದಾರೆ.ಈ ಬಗ್ಗೆ ಕೋಟೆಹುಂಡಿ ಮಹದೇವು ರವರು ದೇವರಾಜ ಪೊಲೀಸ್ ಠಾಣೆಯಲ್ಲಿ ಎನ್ ಸಿ ಆರ್ ದಾಖಲಿಸಿದ್ರು.ನಂತರ ಘನ ನ್ಯಾಯಾಲಯದ ಮೊರೆಹೋಗಿ ಪ್ರಕರಣ ದಾಖಲಿಸುವಂತೆ ಆದೇಶ ತಂದಿದ್ದಾರೆ.ವಿಶ್ವನಾಥ್ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ FIR ದಾಖಲಿಸಿದ್ದಾರೆ…

Spread the love

Related post

ಮೂವರು ಗುಂಡೇಟಿಗೆ ಬಲಿ ಪ್ರಕರಣ…ಬೇಟೆಗಾರರು ಎಂಬುದಕ್ಕೆ ಪುರಾವೆ…ಸಾಕ್ಷ್ಯ ಸಲ್ಲಿಸಿದ ಅರಣ್ಯ ಇಲಾಖೆ…

ಮೂವರು ಗುಂಡೇಟಿಗೆ ಬಲಿ ಪ್ರಕರಣ…ಬೇಟೆಗಾರರು ಎಂಬುದಕ್ಕೆ ಪುರಾವೆ…ಸಾಕ್ಷ್ಯ ಸಲ್ಲಿಸಿದ ಅರಣ್ಯ ಇಲಾಖೆ…

ಮೂವರು ಗುಂಡೇಟಿಗೆ ಬಲಿ ಪ್ರಕರಣ…ಬೇಟೆಗಾರರು ಎಂಬುದಕ್ಕೆ ಪುರಾವೆ…ಸಾಕ್ಷ್ಯ ಸಲ್ಲಿಸಿದ ಅರಣ್ಯ ಇಲಾಖೆ… ಚಾಮರಾಜನಗರ,ಆ17,Tv10 ಕನ್ನಡ ಚಾಮರಾಜನಗರದಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರು ಬೇಟೆಗಾರರು ಎಂಬುದಕ್ಕೆ ಅರಣ್ಯ ಇಲಾಖೆ…
ಗದಗ ನಗರದ ರೇಪ್ ಕೇಸ್…ಆರೋಪಿಗಳು ಇಬ್ಬರಲ್ಲ ನಾಲ್ವರು…

ಗದಗ ನಗರದ ರೇಪ್ ಕೇಸ್…ಆರೋಪಿಗಳು ಇಬ್ಬರಲ್ಲ ನಾಲ್ವರು…

ಗದಗ ನಗರದ ರೇಪ್ ಕೇಸ್…ಆರೋಪಿಗಳು ಇಬ್ಬರಲ್ಲ ನಾಲ್ವರು… ಗದಗ,ಆ17,Tv10 ಕನ್ನಡ ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ನಿರಂತರ ಅತ್ಯಚಾರ ನಡೆದ ಪ್ರಕರಣದಲ್ಲಿ ಆರೋಪಿಗಳ ಸಂಖ್ಯೆ ನಾಲ್ಕಕ್ಕೆ ಏರಿದೆ.ಮೂರು…
ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…

Leave a Reply

Your email address will not be published. Required fields are marked *