ಅವ್ಯವಸ್ಥೆಯ ಗೂಡಾದ ಆರೋಗ್ಯ ತಪಾಸಣಾ ಶಿಬಿರ…ಶಾಸಕ ಅನಿಲ್ ಚಿಕ್ಕಮಾದು ಗರಂ..

ಹೆಚ್.ಡಿ.ಕೋಟೆ,ಜುಲೈ25,Tv10 ಕನ್ನಡ
ಹೆಚ್.ಡಿ.ಕೋಟೆಯಲ್ಲಿಂದು ಆಯೋಜಿಸಲಾಗಿದ್ದ ವಿಶೇಷ ಚೇತನರ ಹಾಗೂ ಹಿರಿಯ ನಾಗರೀಕರ ಆರೋಗ್ಯ ತಪಾಸಣಾ ಶಿಬಿರ ಅವ್ಯವಸ್ಥೆಗಳ ಅಗರವಾಯಿತು.
ತಾಲೂಕಿನ ಶಾಸಕ ಅ
ಎಸ್.ಅನಿಲ್ ಚಿಕ್ಕಮಾದು ಅವರ ಗಮನಕ್ಕೂ ತಾರದೆ ಆಯೋಜಿಸಿದ ಶಿಬಿರ ಗೊಂದಲದಚಗೂಡಾಯಿತು.ಅವ್ಯವಸ್ಥೆಗಳಿಗೆ ಖುದ್ದು ಸಾಕ್ಷಿಯಾದ ಅನಿಲ್ ಚಿಕ್ಕಮಾದು ಅಧಿಕಾರಿಗಳನ್ನ ತರಾಟೆಗೆ ತೆಗೆದುಕೊಂಡರು.
ಎಚ್.ಡಿ.ಕೋಟೆ ತಾಲೋಕಿನ 26ಗ್ರಾಮ ಪಂಚಾಯ್ತಿ ವ್ಯಾಪ್ತಿಯ ವಿಶೇಷ ಚೇತನರು ರುತ್ತು ಹಿರಿಯ ನಾಗರಿಕರಿಗಾಗಿ ಶಿಬಿರ ಅಯೋಜಿಸಲಾಗಿತ್ತು.
ಸಾಧನ ಸಲಕರಣೆ ಸೌಲಭ್ಯ ಒದಗಿಸುವ ಕಾರ್ಯಕ್ರಮವೂ ಶಿಬಿರದ ಒಂದು ಭಾಗವಾಗಿತ್ತು.ಹೆಚ್.ಡಿ.ಕೋಟೆಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ
ಆಯೋಜಿಸಲಾಗಿತ್ತು.ಆದ್ರೆ ಸೌಲಭ್ಯ ಒದಗಿಸದೆ ಅಧಿಕಾರಿಗಳು ಆಕ್ರೋಷಕ್ಕೆ ತುತ್ತಾದರು.
ಇಕ್ಕಟ್ಟಾದ ಶಾಲೆಯಲ್ಲಿ ಕುಡಿಯುವ ನೀರು, ಶೌಚಾಲಯ, ಸಮರ್ಪಕ ಆಸನಗಳ ವ್ಯವಸ್ಥೆ ಇರಲಿಲ್ಲ.
ಆಸನಗಳಿಲ್ಲದೇ ವಿಶೇಷ ಚೇತನರು ಮತ್ತು ಹಿರಿಯ ನಾಗರೀಕರು ನೆಲದಲ್ಲೇ ಕುಳಿತರು.ಇದೇ ವೇಳೆ ಆಗಮಿಸಿದ ಶಾಸಕ ಅನಿಲ್ ಚಿಕ್ಕಮಾದು ಅವ್ಯವಸ್ಥೆ ಕಂಡು ಕಿಡಿ ಕಾರಿದರು.ಜಿಲ್ಲಾ ವಿಶೇಷ ಚೇತನರ ಇಲಾಖೆ ಉಪನಿರ್ದೇಶಕಿ ಮಾಲೀನಿ ಸೇರಿದಂತೆ ತಾಲೋಕು ಅಧಿಕಾರಿಗಳಿಗೆ ಶಾಸಕ ಚಳಿ ಬಿಡಿಸಿದರು. ಶಿಬಿರ ರದ್ದುಗೊಳಿಸಲು ಪಟ್ಟು ಹಿಡಿದರೂ ಬಳಿಕ ವಿಶೇಷ ಚೇತನರು ಹಿರಿಯ ನಾಗರೀಕರ ಅನುಕೂಲದ ಹಿನ್ನಲೆ ನಡೆಸಲು ಸಮ್ಮತಿಸಿದರು.
ವಿಶೇಚ ಚೇತನರನ್ನ ಸಾಗಿಸಲು ಅಗತ್ಯ ವ್ಯವಸ್ಥೆ ಮಾಡಿಕೊಳ್ಳದ ಇಲಾಖಾ ಸಿಬ್ಬಂಧಿಗಳ ಬಗ್ಗೆ ಆಕ್ರೋಷ ವ್ಯಕ್ತವಾಯಿತು.ಒಟ್ಟಾರೆ ಅವ್ಯವಸ್ಥೆಯಲ್ಲೇ ವಿಶೇಷ ಚೇತನರು ಮತ್ತು ಹಿರಿಯ ನಾಗರೀಕರು ತಪಾಸಣೆಗೆ ಒಳಗಾದರು…
Spread the love

Related post

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…
ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್ ವಾರ್ನಿಂಗ್…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್…

Leave a Reply

Your email address will not be published. Required fields are marked *