ಮರೆತು ಹೋಗಿದ್ದ ಲ್ಯಾಪ್ ಟಾಪ್,ಟ್ಯಾಬ್ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಆಟೋಚಾಲಕ..

ಆಟೋದಲ್ಲಿ ಮರೆತುಹೋಗಿದ್ದ ಬೆಲೆ ಬಾಳುವ ಲ್ಯಾಪ್ ಟಾಪ್ ಹಾಗೂ ಟ್ಯಾಬ್ ಗಳನ್ನ ಮಾಲೀಕರಿಗೆ ಹಿಂದಿರುಗಿಸಿದ ಆಟೋ ಚಾಲಕ ಪ್ರಾಮಾಣಿಕತೆ ಮೆರೆದಿದ್ದಾರೆ.ಜಯಪುರ ಹೋಬಳಿ ನಿವಾಸಿ ನಂಜುಂಡಸ್ವಾಮಿ ಪ್ರಾಮಾಣಿಕತೆ ಮೆರೆದ ಆಟೋಚಾಲಕ.ಮೈಸೂರಿನ ಗಂಗೋತ್ರಿ ಬಡಾವಣೆಯ ವಿಜಯಾನಂದ್ ಎಂಬುವರು ಬಸ್ ಸ್ಟಾಂಡ್ ಗೆ ನಂಜುಂಡಸ್ವಾಮಿ ರವರ ಆಟೋದಲ್ಲಿ ಬಂದಿದ್ದಾರೆ.ಬಸ್ ಹಿಡಿಯುವ ಆತುರದಲ್ಲಿ ಲ್ಯಾಪ್ ಟಾಪ್ ಹಾಗೂ ಟ್ಯಾಬ್ ಮರೆತು ಹೋಗಿದ್ದಾರೆ.ಇದನ್ನ ಮನಗಂಡ ನಂಜುಂಡಸ್ವಾಮಿ ಬ್ಯಾಗ್ ಸಮೇತ ಲಷ್ಕರ್ ಪೊಲೀಸ್ ಠಾಣೆಗೆ ಹಾಜರಾಗಿದ್ದಾರೆ.ಇದೇ ವೇಳೆ ದೂರು ನೀಡಲು ವಿಜಯಾನಂದ್ ಸಹ ಬಂದಿದ್ದಾರೆ.ಠಾಣೆಯ ಇನ್ಸ್ಪೆಕ್ಟರ್ ಸಂತೋಷ್ ರವರು ಕೂಲಂಕುಶವಾಗಿ ಪರಿಶೀಲನೆ ನಡೆಸಿ ಲ್ಯಾಪ್ ಟಾಪ್ ಹಾಗೂ ಟ್ಯಾಬ್ ನ್ನ ದೇವರಾಜ ವಿಭಾಗದ ಎಸಿಪಿ ಶಶಿಧರ್ ರವರ ಸಮ್ಮುಖದಲ್ಲಿ ಹಸ್ತಾಂತರಿಸಿದ್ದಾರೆ.ಆಟೋ ಚಾಲಕನ ಪ್ರಾಮಾಣಿಕತೆಯನ್ನ ಎಸಿಪಿ ಶಶಿಧರ್ ಪ್ರಶಂಸಿಸಿದ್ದಾರೆ…

Spread the love

Related post

ಉದಯಗಿರಿ ಪೊಲೀಸರ ಕಾರ್ಯಾಚರಣೆ…ಮನೆಗಳ್ಳನ ಬಂಧನ…26 ಲಕ್ಷ ಮೌಲ್ಯದ 392 ಗ್ರಾಂ ಚಿನ್ನಾಭರಣ ವಶ…

ಉದಯಗಿರಿ ಪೊಲೀಸರ ಕಾರ್ಯಾಚರಣೆ…ಮನೆಗಳ್ಳನ ಬಂಧನ…26 ಲಕ್ಷ ಮೌಲ್ಯದ 392 ಗ್ರಾಂ ಚಿನ್ನಾಭರಣ…

ಮೈಸೂರು,ಮೇ18,Tv10 ಕನ್ನಡ ಉದಯಗಿರಿ ಠಾಣೆ ಪೊಲೀಸರು ನಡೆಸಿದ ಯಶಸ್ವಿ ಕಾರ್ಯಾಚರಣೆಯಲ್ಲಿ ಮನೆಗಳ್ಳನನ್ನ ಬಂಧಿಸಲಾಗಿದೆ.ಆರೋಪಿಯಿಂದ 26 ಲಕ್ಷ ಮೌಲ್ಯದ 392.5 ಗ್ರಾಂ ತೂಕದ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ.ರಾಜೀವ್ ನಗರದ ನಿವಾಸಿ ಸೈಯದ್…
ಸಿಎಂ ತವರು ಕ್ಷೇತ್ರದಲ್ಲಿ ಕಾಲರಾ ಭೀತಿ…ಬೀಡು ಬಿಟ್ಟ ಆರೋಗ್ಯಾಧಿಕಾರಿಗಳು…70 ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲು…

ಸಿಎಂ ತವರು ಕ್ಷೇತ್ರದಲ್ಲಿ ಕಾಲರಾ ಭೀತಿ…ಬೀಡು ಬಿಟ್ಟ ಆರೋಗ್ಯಾಧಿಕಾರಿಗಳು…70 ಕ್ಕೂ ಹೆಚ್ಚು…

ನಂಜನಗೂಡು,ಮೇ18,Tv10 ಕನ್ನಡ ಮುಖ್ಯಮಂತ್ರಿ ಸಿದ್ದರಾಮಯ್ಯ ತವರಿನಲ್ಲಿ ಕಾಲರಾ ಭೀತಿ ಶುರುವಾಗಿದೆ.70 ಕ್ಕೂ ಹೆಚ್ಚು ಮಂದಿಗೆ ಕಾಲರಾ ಸೋಂಕು ಕಾಣಿಸಿಕೊಂಡ ಹಿನ್ನಲೆ ಜಿಲ್ಲಾ ಹಾಗೂ ತಾಲೂಕು ಆರೋಗ್ಯಾಧಿಕಾರಿಗಳು ಗ್ರಾಮದಲ್ಲಿ ಮೊಕ್ಕಾಂ…
ದಂಪತಿ ಮೃತದೇಹ ಪತ್ತೆ…ಸಾವಿನಲ್ಲೂ ಒಂದಾದ ಗಂಡಹೆಂಡತಿ…ಹೃದಯಾಘಾತ ಶಂಕೆ…

ದಂಪತಿ ಮೃತದೇಹ ಪತ್ತೆ…ಸಾವಿನಲ್ಲೂ ಒಂದಾದ ಗಂಡಹೆಂಡತಿ…ಹೃದಯಾಘಾತ ಶಂಕೆ…

ದಂಪತಿ ಮೃತದೇಹ ಪತ್ತೆ…ಸಾವಿನಲ್ಲೂ ಒಂದಾದ ಗಂಡಹೆಂಡತಿ…ಹೃದಯಾಘಾತ ಶಂಕೆ… ಪಿರಿಯಾಪಟ್ಟಣ,ಮೇ18,Tv10 ಕನ್ನಡ ಪಿರಿಯಾಪಟ್ಟಣ ಗೊಲ್ಲರಬೀದಿ ಮನೆಯೊಂದರಲ್ಲಿ ದಂಪತಿ ಮೃತದೇಹ ಪತ್ತೆಯಾಗಿದೆ.ಪ್ರಕಾಶ್(47) ಹಾಗೂ ಯಶೋಧ(46) ಮೃತ ದಂಪತಿ.ತಾಲೂಕು ಪಂಚಾಯ್ತಿ ಟಿಬಿ ಬಳಿ…

Leave a Reply

Your email address will not be published. Required fields are marked *