ಮರೆತು ಹೋಗಿದ್ದ ಲ್ಯಾಪ್ ಟಾಪ್,ಟ್ಯಾಬ್ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಆಟೋಚಾಲಕ..

ಆಟೋದಲ್ಲಿ ಮರೆತುಹೋಗಿದ್ದ ಬೆಲೆ ಬಾಳುವ ಲ್ಯಾಪ್ ಟಾಪ್ ಹಾಗೂ ಟ್ಯಾಬ್ ಗಳನ್ನ ಮಾಲೀಕರಿಗೆ ಹಿಂದಿರುಗಿಸಿದ ಆಟೋ ಚಾಲಕ ಪ್ರಾಮಾಣಿಕತೆ ಮೆರೆದಿದ್ದಾರೆ.ಜಯಪುರ ಹೋಬಳಿ ನಿವಾಸಿ ನಂಜುಂಡಸ್ವಾಮಿ ಪ್ರಾಮಾಣಿಕತೆ ಮೆರೆದ ಆಟೋಚಾಲಕ.ಮೈಸೂರಿನ ಗಂಗೋತ್ರಿ ಬಡಾವಣೆಯ ವಿಜಯಾನಂದ್ ಎಂಬುವರು ಬಸ್ ಸ್ಟಾಂಡ್ ಗೆ ನಂಜುಂಡಸ್ವಾಮಿ ರವರ ಆಟೋದಲ್ಲಿ ಬಂದಿದ್ದಾರೆ.ಬಸ್ ಹಿಡಿಯುವ ಆತುರದಲ್ಲಿ ಲ್ಯಾಪ್ ಟಾಪ್ ಹಾಗೂ ಟ್ಯಾಬ್ ಮರೆತು ಹೋಗಿದ್ದಾರೆ.ಇದನ್ನ ಮನಗಂಡ ನಂಜುಂಡಸ್ವಾಮಿ ಬ್ಯಾಗ್ ಸಮೇತ ಲಷ್ಕರ್ ಪೊಲೀಸ್ ಠಾಣೆಗೆ ಹಾಜರಾಗಿದ್ದಾರೆ.ಇದೇ ವೇಳೆ ದೂರು ನೀಡಲು ವಿಜಯಾನಂದ್ ಸಹ ಬಂದಿದ್ದಾರೆ.ಠಾಣೆಯ ಇನ್ಸ್ಪೆಕ್ಟರ್ ಸಂತೋಷ್ ರವರು ಕೂಲಂಕುಶವಾಗಿ ಪರಿಶೀಲನೆ ನಡೆಸಿ ಲ್ಯಾಪ್ ಟಾಪ್ ಹಾಗೂ ಟ್ಯಾಬ್ ನ್ನ ದೇವರಾಜ ವಿಭಾಗದ ಎಸಿಪಿ ಶಶಿಧರ್ ರವರ ಸಮ್ಮುಖದಲ್ಲಿ ಹಸ್ತಾಂತರಿಸಿದ್ದಾರೆ.ಆಟೋ ಚಾಲಕನ ಪ್ರಾಮಾಣಿಕತೆಯನ್ನ ಎಸಿಪಿ ಶಶಿಧರ್ ಪ್ರಶಂಸಿಸಿದ್ದಾರೆ…

Spread the love

Related post

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ… ಮೈಸೂರು,ಸೆ6,Tv10 ಕನ್ನಡ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಮೇಟಗಳ್ಳಿ ಸರ್ಕಾರಿ ಶಾಲೆ ಆವರಣದಲ್ಲಿ ನಡೆದಿದೆ.ನೇಣು ಬಿಗಿದ ಸ್ಥಿತಿಯಲ್ಲಿ ಶವ…
ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ…

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ……

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ… ಮೈಸೂರು,ಆ30,Tv10 ಕನ್ನಡ ಮೈಸೂರು ಮಹಾನಗರ ಪಾಲಿಕೆಯ ಗಾರ್ಬೇಜ್ ಮುಕ್ತ ಪಾಯಿಂಟ್ ಯೋಜನೆ…
ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು… ಮೈಸೂರು,ಆ20,Tv10 ಕನ್ನಡ ಹಳೇ ದ್ವೇಷದ ಹಿನ್ನಲೆ ನಡೆದ ಗಲಾಟೆಯಲ್ಲಿ ಕಾರಿನ ಬ್ಯಾನೆಟ್ ಮೇಲೆ…

Leave a Reply

Your email address will not be published. Required fields are marked *