ಮರೆತು ಹೋಗಿದ್ದ ಲ್ಯಾಪ್ ಟಾಪ್,ಟ್ಯಾಬ್ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಆಟೋಚಾಲಕ..

ಆಟೋದಲ್ಲಿ ಮರೆತುಹೋಗಿದ್ದ ಬೆಲೆ ಬಾಳುವ ಲ್ಯಾಪ್ ಟಾಪ್ ಹಾಗೂ ಟ್ಯಾಬ್ ಗಳನ್ನ ಮಾಲೀಕರಿಗೆ ಹಿಂದಿರುಗಿಸಿದ ಆಟೋ ಚಾಲಕ ಪ್ರಾಮಾಣಿಕತೆ ಮೆರೆದಿದ್ದಾರೆ.ಜಯಪುರ ಹೋಬಳಿ ನಿವಾಸಿ ನಂಜುಂಡಸ್ವಾಮಿ ಪ್ರಾಮಾಣಿಕತೆ ಮೆರೆದ ಆಟೋಚಾಲಕ.ಮೈಸೂರಿನ ಗಂಗೋತ್ರಿ ಬಡಾವಣೆಯ ವಿಜಯಾನಂದ್ ಎಂಬುವರು ಬಸ್ ಸ್ಟಾಂಡ್ ಗೆ ನಂಜುಂಡಸ್ವಾಮಿ ರವರ ಆಟೋದಲ್ಲಿ ಬಂದಿದ್ದಾರೆ.ಬಸ್ ಹಿಡಿಯುವ ಆತುರದಲ್ಲಿ ಲ್ಯಾಪ್ ಟಾಪ್ ಹಾಗೂ ಟ್ಯಾಬ್ ಮರೆತು ಹೋಗಿದ್ದಾರೆ.ಇದನ್ನ ಮನಗಂಡ ನಂಜುಂಡಸ್ವಾಮಿ ಬ್ಯಾಗ್ ಸಮೇತ ಲಷ್ಕರ್ ಪೊಲೀಸ್ ಠಾಣೆಗೆ ಹಾಜರಾಗಿದ್ದಾರೆ.ಇದೇ ವೇಳೆ ದೂರು ನೀಡಲು ವಿಜಯಾನಂದ್ ಸಹ ಬಂದಿದ್ದಾರೆ.ಠಾಣೆಯ ಇನ್ಸ್ಪೆಕ್ಟರ್ ಸಂತೋಷ್ ರವರು ಕೂಲಂಕುಶವಾಗಿ ಪರಿಶೀಲನೆ ನಡೆಸಿ ಲ್ಯಾಪ್ ಟಾಪ್ ಹಾಗೂ ಟ್ಯಾಬ್ ನ್ನ ದೇವರಾಜ ವಿಭಾಗದ ಎಸಿಪಿ ಶಶಿಧರ್ ರವರ ಸಮ್ಮುಖದಲ್ಲಿ ಹಸ್ತಾಂತರಿಸಿದ್ದಾರೆ.ಆಟೋ ಚಾಲಕನ ಪ್ರಾಮಾಣಿಕತೆಯನ್ನ ಎಸಿಪಿ ಶಶಿಧರ್ ಪ್ರಶಂಸಿಸಿದ್ದಾರೆ…

Spread the love

Related post

ಜೋಳ ಹಾಕುವ ವಿಚಾರದಲ್ಲಿ ಹೊಡಿಬಡಿ…ಚಾಕುವಿನಿಂದ ಇರಿತ…5 ಮಂದಿ ವಿರುದ್ದ FIR…

ಜೋಳ ಹಾಕುವ ವಿಚಾರದಲ್ಲಿ ಹೊಡಿಬಡಿ…ಚಾಕುವಿನಿಂದ ಇರಿತ…5 ಮಂದಿ ವಿರುದ್ದ FIR…

ಹುಣಸೂರು,ಏ11, ಜೋಳು ಬಿಡುವ ವಿಚಾರದಲ್ಲಿ ಎರಡು ಕುಟುಂಬಗಳ ನಡುವೆ ಹೊಡೆದಾಟ ನಡೆದ ಘಟನೆ ಹುಣಸೂರು ತಾಲೂಕು ಹರಳಹಳ್ಳಿ ಗ್ರಾಮದಲ್ಲಿ ನಡೆದಿದೆ.ಈ ವೇಳೆ ವ್ಯಕ್ತಿಗೆ ಚಾಕುವಿನಿಂದ ಇರಿಯಲಾಗಿದೆ.ಘಟನೆ ಸಂಭಂಧ ಹುಣಸೂರು…
ಮುಡಾದಲ್ಲಿ ಮತ್ತೊಂದು ಗೋಲ್ ಮಾಲ್…ಪೌತಿಖಾತೆಯಲ್ಲ ಭ್ರಹ್ಮಾಂಡ ಭ್ರಷ್ಟಾಚಾರ…ನಕಲಿ ವ್ಯಕ್ತಿಗಳಿಗೆ ಪೌತಿಖಾತೆ… ವ್ಯವಸ್ಥಾಪಕ ಸಸ್ಪೆಂಡ್…ಆಯುಕ್ತ ಎ.ಎನ್.ರಘುನಂದನ್ ಆದೇಶ…ಮರಣಹೊಂದಿದ ವ್ಯಕ್ತಿಯ ಆಸ್ತಿ ಕಬಳಿಸಿದ ವಂಚಕರ ಜೊತೆ ಕೈಜೋಡಿಸಿದ ಆರೋಪ ಸಾಬೀತಾದ ಹಿನ್ನಲೆ ಅಮಾನತು…

ಮುಡಾದಲ್ಲಿ ಮತ್ತೊಂದು ಗೋಲ್ ಮಾಲ್…ಪೌತಿಖಾತೆಯಲ್ಲ ಭ್ರಹ್ಮಾಂಡ ಭ್ರಷ್ಟಾಚಾರ…ನಕಲಿ ವ್ಯಕ್ತಿಗಳಿಗೆ ಪೌತಿಖಾತೆ… ವ್ಯವಸ್ಥಾಪಕ…

ಮುಡಾದಲ್ಲಿ ಮತ್ತೊಂದು ಗೋಲ್ ಮಾಲ್…ಪೌತಿಖಾತೆಯಲ್ಲ ಭ್ರಹ್ಮಾಂಡ ಭ್ರಷ್ಟಾಚಾರ…ನಕಲಿ ವ್ಯಕ್ತಿಗಳಿಗೆ ಪೌತಿಖಾತೆ… ವ್ಯವಸ್ಥಾಪಕ ಸಸ್ಪೆಂಡ್…ಆಯುಕ್ತ ಎ.ಎನ್.ರಘುನಂದನ್ ಆದೇಶ…ಮರಣಹೊಂದಿದ ವ್ಯಕ್ತಿಯ ಆಸ್ತಿ ಕಬಳಿಸಿದ ವಂಚಕರ ಜೊತೆ ಕೈಜೋಡಿಸಿದ ಆರೋಪ ಸಾಬೀತಾದ ಹಿನ್ನಲೆ…
ವಿಧ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ…ಶಿಕ್ಷಕ ಅಂದರ್…ಮುಖ್ಯ ಶಿಕ್ಷಕನ ವಿರುದ್ದ FIR…

ವಿಧ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ…ಶಿಕ್ಷಕ ಅಂದರ್…ಮುಖ್ಯ ಶಿಕ್ಷಕನ ವಿರುದ್ದ FIR…

ಮೈಸೂರು,ಏ10,Tv10 ಕನ್ನಡ ಅಪ್ರಾಪ್ತ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನಲೆ ಮೈಸೂರು ವಿಜಯನಗರ ಠಾಣೆ ಪೊಲೀಸರು ಶಿಕ್ಷಕನೊರ್ವನನ್ನ ಬಂಧಿಸಿದ್ದಾರೆ.ಲೈಂಗಿಕ ಕಿರುಕುಳದ ಬಗ್ಗೆ ಬರೋಬ್ಬರಿ 20 ವಿದ್ಯಾರ್ಥಿನಿಯರು…

Leave a Reply

Your email address will not be published. Required fields are marked *