ಕುವೆಂಪುನಗರ ಠಾಣೆ ಪೊಲೀಸರ ಕಾರ್ಯಾಚರಣೆ…ಇಬ್ಬರು ದ್ವಿಚಕ್ರ ವಾಹನ ಕಳ್ಳರ ಸೆರೆ…15 ಲಕ್ಷ ಮೌಲ್ಯದ 15 ದ್ವಿಚಕ್ರ ವಾಹನ ವಶ..

  • Crime
  • July 26, 2022
  • No Comment
  • 329
ಮೈಸೂರು,ಜುಲೈ22,Tv10 ಕನ್ನಡ*
ಕುವೆಂಪುನಗರ ಠಾಣೆ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ.ಇಬ್ಬರು ದ್ವಿಚಕ್ರ ವಾಹನ ಕಳ್ಳರನ್ನ ಬಂಧಿಸಿ 15 ಲಕ್ಷ ಮೌಲ್ಯದ 15 ದ್ವಿಚಕ್ರ ವಾಹನಗಳನ್ನ ವಶಪಡಿಸಿಕೊಂಡಿದ್ದಾರೆ.ಮೈಸೂರು,ನಂಜನಗೂಡು,ರಾಮನಗರ ವ್ಯಾಪ್ತಿಯಲ್ಲಿ ಕಳುವು ಮಾಡಿದ ಖದೀಮರು ಇದೀಗ ಪೊಲೀಸರ ಅತಿಥಿ.
ರಾಯಲ್ ಎನ್ಫೀಲ್ಡ್ ಬೈಕ್ ಗಳನ್ನೇ ಹೆಚ್ಚಾಗಿ ಟಾರ್ಗೆಟ್ ಮಾಡುತ್ತಿದ್ದ
Spread the love

Related post

ಕುವೆಂಪುನಗರ ಠಾಣೆ ಪೊಲೀಸರ ಯಶಸ್ವಿ ಕಾರ್ಯಾಚರಣೆ…ಸರಗಳ್ಳನ ಬಂಧನ…3.30 ಲಕ್ಷ ಮೌಲ್ಯದ ಸರ ವಶ…

ಕುವೆಂಪುನಗರ ಠಾಣೆ ಪೊಲೀಸರ ಯಶಸ್ವಿ ಕಾರ್ಯಾಚರಣೆ…ಸರಗಳ್ಳನ ಬಂಧನ…3.30 ಲಕ್ಷ ಮೌಲ್ಯದ ಸರ…

ಮೈಸೂರು,ಏ24,Tv10 ಕನ್ನಡ ವಾಕಿಂಗ್ ಮಾಡುತ್ತಿದ್ದ ವೃದ್ದೆಯ ಚಿನ್ನದ ಸರ ಕಸಿದು ಪರಾರಿಯಾಗಿದ್ದ ಆರೋಪಿಯನ್ನ ಬಂಧಿಸುವಲ್ಲಿ ಕುವೆಂಪುನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.ಚಾಮರಾಜನಗರ ನಿವಾಸಿ ರಂಗಸ್ವಾಮಿ ಸಿಕ್ಕಿಬಿದ್ದ ಸರಗಳ್ಳ.ಬಂಧಿತನಿಂದ 3.30 ಲಕ್ಷ…
ಮನೆಗೆ ನುಗ್ಗಿ ಮಹಿಳೆ ಅಪಹರಣ…6 ಮಂದಿ ತಂಡದಿಂದ ದುಷ್ಕೃತ್ಯ…ತಂಡದಲ್ಲಿ ಓರ್ವ ಮಹಿಳೆ ಭಾಗಿ…ಮಕ್ಕಳ ಮುಂದೆಯೇ ಕೃತ್ಯ…

ಮನೆಗೆ ನುಗ್ಗಿ ಮಹಿಳೆ ಅಪಹರಣ…6 ಮಂದಿ ತಂಡದಿಂದ ದುಷ್ಕೃತ್ಯ…ತಂಡದಲ್ಲಿ ಓರ್ವ ಮಹಿಳೆ…

ಮೈಸೂರು,ಏ23,Tv10 ಕನ್ನಡ ಮಹಿಳೆ ಸೇರಿದಂತೆ 6 ಮಂದಿ ತಂಡವೊಂದು ಮನೆಗೆ ನುಗ್ಗಿ ಗೃಹಿಣಿಯನ್ನ ಬಲವಂತವಾಗಿ ಎಳೆದೊಯ್ದ ಘಟನೆ ಮೈಸೂರಿನ ಎನ್.ಆರ್.ಪೊಲೀಸ್ ಠಾಣಾ ವ್ಯಾಪ್ತಿಯ ಎಜೆ ಬ್ಲಾಕ್ ನಲ್ಲಿ ನಡೆದಿದೆ.ಮಗ…
ಹುಣಸೂರು: ಹುಲಿ ದಾಳಿ…ಹಸು ಬಲಿ…

ಹುಣಸೂರು: ಹುಲಿ ದಾಳಿ…ಹಸು ಬಲಿ…

ಹುಣಸೂರು,ಏ23,Tv10 ಕನ್ನಡ ಹುಲಿದಾಳಿಗೆ ಹಸು ಬಲಿಯಾದ ಘಟನೆ ಹುಣಸೂರು ತಾಲೂಕಿನ ಕಿಕ್ಕೇರಿಕಟ್ಟೆ ಗ್ರಾಮದಲ್ಲಿ ನಡೆದಿದೆ.ಮನೋಹರ್ ಎಂಬುವರಿಗೆ ಸೇರಿದ ಹಸು ಬಲಿಯಾಗಿದೆ.ಕಾಡು ಪ್ರಾಣಿಗಳ ಹಾವಳಿಯಿಂದ ರಕ್ಷಣೆ ಇಲ್ಲವೆಂದು ಕಿಕ್ಕೇರಿಕಟ್ಟೆ ಗ್ರಾಮಸ್ಥರು…

Leave a Reply

Your email address will not be published. Required fields are marked *