ಕುವೆಂಪುನಗರ ಠಾಣೆ ಪೊಲೀಸರ ಕಾರ್ಯಾಚರಣೆ…ಇಬ್ಬರು ದ್ವಿಚಕ್ರ ವಾಹನ ಕಳ್ಳರ ಸೆರೆ…15 ಲಕ್ಷ ಮೌಲ್ಯದ 15 ದ್ವಿಚಕ್ರ ವಾಹನ ವಶ..

  • Crime
  • July 26, 2022
  • No Comment
  • 743
ಮೈಸೂರು,ಜುಲೈ22,Tv10 ಕನ್ನಡ*
ಕುವೆಂಪುನಗರ ಠಾಣೆ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ.ಇಬ್ಬರು ದ್ವಿಚಕ್ರ ವಾಹನ ಕಳ್ಳರನ್ನ ಬಂಧಿಸಿ 15 ಲಕ್ಷ ಮೌಲ್ಯದ 15 ದ್ವಿಚಕ್ರ ವಾಹನಗಳನ್ನ ವಶಪಡಿಸಿಕೊಂಡಿದ್ದಾರೆ.ಮೈಸೂರು,ನಂಜನಗೂಡು,ರಾಮನಗರ ವ್ಯಾಪ್ತಿಯಲ್ಲಿ ಕಳುವು ಮಾಡಿದ ಖದೀಮರು ಇದೀಗ ಪೊಲೀಸರ ಅತಿಥಿ.
ರಾಯಲ್ ಎನ್ಫೀಲ್ಡ್ ಬೈಕ್ ಗಳನ್ನೇ ಹೆಚ್ಚಾಗಿ ಟಾರ್ಗೆಟ್ ಮಾಡುತ್ತಿದ್ದ
Spread the love

Related post

ದೃಷ್ಟಿ ತಗುಲಬಾರದೆಂದು ಜಮೀನಿಗೆ ಮಾಡಲ್ ಗಳ ಫೋಟೋ ಅಳವಡಿಸಿದ ಭೂಪ…ರೈತನ ಚಾಲಾಕಿ ಐಡಿಯಾಗೆ ಸ್ಥಳೀಯರು ಸುಸ್ತು…

ದೃಷ್ಟಿ ತಗುಲಬಾರದೆಂದು ಜಮೀನಿಗೆ ಮಾಡಲ್ ಗಳ ಫೋಟೋ ಅಳವಡಿಸಿದ ಭೂಪ…ರೈತನ ಚಾಲಾಕಿ…

ನಂಜನಗೂಡು,ಫೆ19,Tv10 ಕನ್ನಡ ಸಾರ್ವಜನಿಕರ ದೃಷ್ಟಿ ಬೀಳಬಾರದೆಂಬ ಕಾರಣಕ್ಕೆ ಭೂತದ ಮುಖವಾಡ ಇರುವ ಬೊಂಬೆಗಳನ್ನ ಅಳವಡಿಸುವುದನ್ನ ನೋಡಿದ್ದೇವೆ.ಆದ್ರೆ ನಂಜನಗೂಡು ತಾಲೂಕಿನ ಕಕ್ಕರಹಟ್ಟಿ ಗ್ರಾಮದ ರೈತನೊಬ್ಬ ಐನಾತಿ ಐಡಿಯಾ ಹುಡುಕಿದ್ದಾನೆ.ಅರೆಬೆತ್ತಲೆಯಾಗಿ ಇರುವ…
ಹಾಡ್ಯ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಅವ್ಯವಹಾರ ಆರೋಪ ಸಾಬೀತು…12.35 ಲಕ್ಷ ಗುಳುಂ…ವರದಿ ಸಲ್ಲಿಸುವಂತೆ ಆಡಳಿತ ಮಂಡಳಿಗೆ ನೋಟೀಸ್…

ಹಾಡ್ಯ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಅವ್ಯವಹಾರ ಆರೋಪ ಸಾಬೀತು…12.35 ಲಕ್ಷ…

ನಂಜನಗೂಡು,ಫೆ19,Tv10 ಕನ್ನಡ ನಂಜನಗೂಡು ತಾಲೂಕು ಹಾಡ್ಯ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಮುಖ್ಯ ಕಾರ್ಯನಿರ್ವಾಹಕರು ಹಾಗೂ ಸಿಬ್ಬಂದಿಗಳು ಸೇರಿ ನಡೆಸಿದ ಅವ್ಯವಹಾರ ಆರೋಪ ಮೇಲ್ನೋಟಕ್ಕೆ ಸಾಬೀತಾಗಿದೆ.12,35,916/- ರೂ ಅವ್ಯವಹಾರ…
ದರೋಡೆಗೆ ಹೊಂಚು…ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆ…

ದರೋಡೆಗೆ ಹೊಂಚು…ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆ…

ಪಿರಿಯಾಪಟ್ಟಣ,ಫೆ19,Tv10 ಕನ್ನಡ ದರೋಡೆ ಮಾಡಲು ಹೊಂಚು ಹಾಕುತ್ತಿರುವ ಖತರ್ನಾಕ್ ಕಳ್ಳರ ದೃಶ್ಯಗಳು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.ಸಿಸಿ ಕ್ಯಾಮೆರಾವನ್ನು ಕಿತ್ತುಹಾಕಿ ಪ್ಲಾನ್ ಮಾಡುತ್ತಿರುವ ಮುಸುಕುಧಾರಿಗಳ ದೃಶ್ಯ ಸೆರೆಯಾಗಿದೆ.ಪಿರಿಯಾಪಟ್ಟಣ ತಾಲೂಕಿನ ಬೈಲಕುಪ್ಪೆಯ…

Leave a Reply

Your email address will not be published. Required fields are marked *