ಪಾಲಿಕೆ ಆಯುಕ್ತರ ವರ್ಗಾವಣೆಗೆ ಆಗ್ರಹಿಸಿ ಪಾಲಿಕೆ ಸದಸ್ಯನಿಂದ ಪ್ರತಿಭಟನೆ…

ಮೈಸೂರು,ಜುಲೈ26,Tv10 ಕನ್ನಡ
ವಾರ್ಡ್‌ ನಂ. 50 ರಲ್ಲಿ 1 ತಿಂಗಳಿಂದ ನೀರಿನ ಸಮಸ್ಯೆ ಇದ್ದರೂ ಗಮನ ಹರಿಸದೆ ನಿರ್ಲಕ್ಷ್ಯ ತೋರಿಸುತ್ತಿರುವ ಮೈಸೂರು ನಗರ ಪಾಲಿಕೆ ಆಯುಕ್ತರಾದ ಲಕ್ಷ್ಮೀಕಾಂತರೆಡ್ಡಿರನ್ನು ವರ್ಗಾವಣೆ ಮಾಡಬೇಕು ಎಂದು ಆಗ್ರಹಿಸಿ ನಗರ ಪಾಲಿಕೆ ಸದಸ್ಯರಾದ ಲೋಕೇಶ್ ಪಿಯಾ ಪ್ರತಿಭಟನೆ ನಡೆಸಿದರು. ಲಕ್ಷ್ಮೀಕಾಂತರೆಡ್ಡಿ ರವರು ಅಧಿಕಾರ ವಹಿಸಿಕೊಂಡಾಗಿನಿಂದಲು ಮೈಸೂರಿನ ಎಲ್ಲಾ ವಾರ್ಡ್‌ ಗಳಲ್ಲೂ ಸಮಸ್ಯೆಗಳ ಸುರಿಮಳೆಯಾಗಿದೆ. ವಾರ್ಡ್ ನಂ 50 ರಲ್ಲಿ ಬೀದಿ ದೀಪದ ವ್ಯವಸ್ಥೆ ಇಲ್ಲಾ ನೀರಿನ ವ್ಯವಸ್ಥೆ ಸರಿಯಾಗಿಲ್ಲ ಈ ಬಗ್ಗೆ ಸಾಕಷ್ಟು ಬಾರಿ ಮನವಿ ಮಾಡಿದ್ದರೂ ಅಧಿಕಾರಿಗಳು ತಲೆ ಕೆಡಿಸಿಕೊಂಡಿಲ್ಲ.ಈ ಹಿನ್ನಲೆ ವಾರ್ಡ್ 50 ನಿವಾಸಿಗಳು ಪಾಲಿಕೆ ಸದಸ್ಯ ಲೋಕೇಶ್ ಪಿಯಾ ನೇತೃತ್ವದಲ್ಲಿ ಖಾಲಿ ಬಿಂದಿಗೆಗಳನ್ನ ಪ್ರದರ್ಶಿಸಿ ಪ್ರತಿಭಟನೆ ನಡೆಸಿದ್ದಾರೆ.ಕೂಡಲೇ ಸಮಸ್ಯೆ ಬಗೆ ಹರಿಸಬೇಕು ಇಲ್ಲಾವಾದಲ್ಲಿ ನಗರ ಪಾಲಿಕೆ ಆಯುಕ್ತರ ಕಛೇರಿ ಮುಂದೆ ಉಗ್ರ ಪ್ರತಿಭಟನೆ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ…

Spread the love

Related post

ಮುಡಾ ವಿಶೇಷ ತಹಸೀಲ್ದಾರ್ ಕೆ.ವಿ.ರಾಜಶೇಖರ್ ಸಸ್ಪೆಂಡ್…ಕರ್ತವ್ಯ ಲೋಪ ಸಾಬೀತಾದ ಹಿನ್ನಲೆ ಸರ್ಕಾರದ ಆದೇಶ…RTI ಕಾರ್ಯಕರ್ತ ನಾಗೇಂದ್ರ ನೀಡಿದ ದೂರು…

ಮುಡಾ ವಿಶೇಷ ತಹಸೀಲ್ದಾರ್ ಕೆ.ವಿ.ರಾಜಶೇಖರ್ ಸಸ್ಪೆಂಡ್…ಕರ್ತವ್ಯ ಲೋಪ ಸಾಬೀತಾದ ಹಿನ್ನಲೆ ಸರ್ಕಾರದ…

ಮುಡಾ ವಿಶೇಷ ತಹಸೀಲ್ದಾರ್ ಕೆ.ವಿ.ರಾಜಶೇಖರ್ ಸಸ್ಪೆಂಡ್…ಕರ್ತವ್ಯ ಲೋಪ ಸಾಬೀತಾದ ಹಿನ್ನಲೆ ಸರ್ಕಾರದ ಆದೇಶ…RTI ಕಾರ್ಯಕರ್ತ ನಾಗೇಂದ್ರ ನೀಡಿದ ದೂರು… ಮೈಸೂರು,ಅ27,Tv10 ಕನ್ನಡ ಕ್ರಮಬದ್ದವಲ್ಲದ ವ್ಯಕ್ತಿಗಳಿಗೆ ಅಕ್ರಮವಾಗಿ ಕ್ರಯಪತ್ರ ನೀಡಿದ…
ದೇವಸ್ಥಾನಕ್ಕೆ ತೆರಳುವ ಮಾರ್ಗ ಪ್ರವೇಶ ಮುಖ್ಯ ದ್ವಾರ ಹಾಗೂ ರಸ್ತೆ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದ ಶಾಸಕ ಎಂ ಆರ್ ಮಂಜುನಾಥ್.

ದೇವಸ್ಥಾನಕ್ಕೆ ತೆರಳುವ ಮಾರ್ಗ ಪ್ರವೇಶ ಮುಖ್ಯ ದ್ವಾರ ಹಾಗೂ ರಸ್ತೆ ನಿರ್ಮಾಣಕ್ಕೆ…

ದೇವಸ್ಥಾನಕ್ಕೆ ತೆರಳುವ ಮಾರ್ಗ ಪ್ರವೇಶ ಮುಖ್ಯ ದ್ವಾರ ಹಾಗೂ ರಸ್ತೆ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದ ಶಾಸಕ ಎಂ ಆರ್ ಮಂಜುನಾಥ್. ಹನೂರು:ಶ್ರೀ ಬೈಯಮ್ಮತಾಯಿ ಹಾಗೂ ಶ್ರೀಆಂಜನೇಯ ಸ್ವಾಮಿ…
ವರುಣ ನಾಲೆ ಜಾಗ ಭೂ ಪರಿವರ್ತನೆ ಆರೋಪ ಸಾಬೀತು…ವಿಎ ಪ್ರಾಸಿಕ್ಯೂಷನ್‌ಗೆ ಜಿಲ್ಲಾಧಿಕಾರಿ ಅನುಮತಿ…Tv10 ಇಂಪ್ಯಾಕ್ಟ್

ವರುಣ ನಾಲೆ ಜಾಗ ಭೂ ಪರಿವರ್ತನೆ ಆರೋಪ ಸಾಬೀತು…ವಿಎ ಪ್ರಾಸಿಕ್ಯೂಷನ್‌ಗೆ ಜಿಲ್ಲಾಧಿಕಾರಿ…

ವರುಣ ನಾಲೆ ಜಾಗ ಭೂ ಪರಿವರ್ತನೆ ಆರೋಪ ಸಾಬೀತು…ವಿಎ ಪ್ರಾಸಿಕ್ಯೂಷನ್‌ಗೆ ಜಿಲ್ಲಾಧಿಕಾರಿ ಅನುಮತಿ…Tv10 ಇಂಪ್ಯಾಕ್ಟ್ ಶ್ರೀರಂಗಪಟ್ಟಣ,ಅ25,Tv10 ಕನ್ನಡ ಶ್ರೀರಂಗಪಟ್ಟಣ ತಾಲೂಕಿನ ಬೆಳಗೊಳ ಗ್ರಾಮದ ಸರ್ವೇ ನಂ. 44ರಲ್ಲಿ 2.13…

Leave a Reply

Your email address will not be published. Required fields are marked *