ಪಾಲಿಕೆ ಆಯುಕ್ತರ ವರ್ಗಾವಣೆಗೆ ಆಗ್ರಹಿಸಿ ಪಾಲಿಕೆ ಸದಸ್ಯನಿಂದ ಪ್ರತಿಭಟನೆ…

ಮೈಸೂರು,ಜುಲೈ26,Tv10 ಕನ್ನಡ
ವಾರ್ಡ್‌ ನಂ. 50 ರಲ್ಲಿ 1 ತಿಂಗಳಿಂದ ನೀರಿನ ಸಮಸ್ಯೆ ಇದ್ದರೂ ಗಮನ ಹರಿಸದೆ ನಿರ್ಲಕ್ಷ್ಯ ತೋರಿಸುತ್ತಿರುವ ಮೈಸೂರು ನಗರ ಪಾಲಿಕೆ ಆಯುಕ್ತರಾದ ಲಕ್ಷ್ಮೀಕಾಂತರೆಡ್ಡಿರನ್ನು ವರ್ಗಾವಣೆ ಮಾಡಬೇಕು ಎಂದು ಆಗ್ರಹಿಸಿ ನಗರ ಪಾಲಿಕೆ ಸದಸ್ಯರಾದ ಲೋಕೇಶ್ ಪಿಯಾ ಪ್ರತಿಭಟನೆ ನಡೆಸಿದರು. ಲಕ್ಷ್ಮೀಕಾಂತರೆಡ್ಡಿ ರವರು ಅಧಿಕಾರ ವಹಿಸಿಕೊಂಡಾಗಿನಿಂದಲು ಮೈಸೂರಿನ ಎಲ್ಲಾ ವಾರ್ಡ್‌ ಗಳಲ್ಲೂ ಸಮಸ್ಯೆಗಳ ಸುರಿಮಳೆಯಾಗಿದೆ. ವಾರ್ಡ್ ನಂ 50 ರಲ್ಲಿ ಬೀದಿ ದೀಪದ ವ್ಯವಸ್ಥೆ ಇಲ್ಲಾ ನೀರಿನ ವ್ಯವಸ್ಥೆ ಸರಿಯಾಗಿಲ್ಲ ಈ ಬಗ್ಗೆ ಸಾಕಷ್ಟು ಬಾರಿ ಮನವಿ ಮಾಡಿದ್ದರೂ ಅಧಿಕಾರಿಗಳು ತಲೆ ಕೆಡಿಸಿಕೊಂಡಿಲ್ಲ.ಈ ಹಿನ್ನಲೆ ವಾರ್ಡ್ 50 ನಿವಾಸಿಗಳು ಪಾಲಿಕೆ ಸದಸ್ಯ ಲೋಕೇಶ್ ಪಿಯಾ ನೇತೃತ್ವದಲ್ಲಿ ಖಾಲಿ ಬಿಂದಿಗೆಗಳನ್ನ ಪ್ರದರ್ಶಿಸಿ ಪ್ರತಿಭಟನೆ ನಡೆಸಿದ್ದಾರೆ.ಕೂಡಲೇ ಸಮಸ್ಯೆ ಬಗೆ ಹರಿಸಬೇಕು ಇಲ್ಲಾವಾದಲ್ಲಿ ನಗರ ಪಾಲಿಕೆ ಆಯುಕ್ತರ ಕಛೇರಿ ಮುಂದೆ ಉಗ್ರ ಪ್ರತಿಭಟನೆ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ…

Spread the love

Related post

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…

Leave a Reply

Your email address will not be published. Required fields are marked *