ಮುರಿದುಬಿದ್ದ ರಸ್ತೆ ಫಲಕಗಳು… ತಿರುಗಿ ನೋಡದ ಅಧಿಕಾರಿಗಳು..

 

ಮೈಸೂರು,ಜುಲೈ26,Tv10 ಕನ್ನಡ
ರಸ್ತೆಗಳ ಹೆಸರನ್ನ ಸೂಚಿಸಿ ಸಾರ್ವಜನಿಕರಿಗೆ ನೆರವಾಗಬೇಕಿದ್ದ ಮಾರ್ಗ ಫಲಕಗಳು ಮುರಿದು ಬಿದ್ದಿವೆ.ಪಾಲಿಕೆ ಅಧಿಕಾರಿಗಳಿಗೆ ಫಲಕಗಳು ಗುಣಮಟ್ಟವನ್ನ ಪ್ರಶ್ನಿಸುವಂತಾಗಿದೆ.ಮುರಿದು ಬಿದ್ದು ಮೂಲೆ ಸೇರಿದ್ದರೂ ಯಾವ ಅಧಿಕಾರಿಗಳೂ ಇತ್ತ ತಿರುಗಿ ನೋಡಿಲ್ಲ.ಸಾರ್ವಜನಿಕರ ತೆರಿಗೆಯಲ್ಲಿ ಅಳವಡಿಸಲಾದ ಫಲಕಗಳ ದುಃಸ್ಥಿತಿ ಅಧಿಕಾರಿಗಳ ನಿರ್ಲಕ್ಷ್ಯತನಕ್ಕೆ ಮೂಕಸಾಕ್ಷಿಯಾಗಿ ನಿಂತಿವೆ.

ಮೈಸೂರು ಮಹಾನಗರಪಾಲಿಕೆ ವ್ಯಾಪ್ತಿಯ ಎಲ್ಲಾ ವಾರ್ಡ್ ಗಳಲ್ಲೂ ಮಾರ್ಗಗಳನ್ನ ತಿಳಿಸುವ ಸಲುವಾಗಿ ಲಕ್ಷಾಂತರ ವೆಚ್ಚ ಮಾಡಿ ಫಲಕಗಳನ್ನ ಅಳವಡಿಸಲಾಗಿದೆ.ಪಡುವಾರಹಳ್ಳಿ ವಾರ್ಡ್ ನಂ 22 ರ 3 ನೇ ಅಡ್ಡರಸ್ತೆ ಸೂಚಿಸುವ ಮಾರ್ಗ ಫಲಕ ಮುರಿದುಬಿದ್ದು ದಿನಗಳೇ ಉರುಳಿದೆ.ಪಾಲಿಕೆ ಸದಸ್ಯೆ ನಮ್ರತಾ ರಮೇಶ್ ಗೆ ಸೇರುವ ವಾರ್ಡ್ ನಲ್ಲಿ ಇಂತಹ ಘಟನೆ ಬೆಳಕಿಗೆ ಬಂದಿದೆ.ಫಲಕ ಮುರಿದು ಬಿದ್ದು ದಿನಗಳೇ ಉರುಳಿದ್ದರೂ ಅಧಿಕಾರಿಗಳು ತಲೆ ಕೆಡಿಸಿಕೊಂಡಿಲ್ಲ.ಸಾರ್ವಜನಿಕರ ತೆರಿಗೆಯಲ್ಲಿ ಇಂತಹ ಕಾರ್ಯಕ್ಕೆ ಮುಂದಾಗುವ ಅಧಿಕಾರಿಗಳು ಗುಣಮಟ್ಟ ಪರಿಶೀಲಿಸಬೇಕಿರುತ್ತದೆ.ಇದೆಲ್ಲವನ್ನೂ ಗಾಳಿಗೆ ತೂರಿದ ಅಧಿಕಾರಿಗಳ ನಿರ್ಲಕ್ಷ್ಯತೆ ಬಗ್ಗೆ ಏನೆನ್ನಬೇಕು…?

Spread the love

Related post

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಮಂಡ್ಯ,ಜೂ30,Tv10 ಕನ್ನಡ ಕೆ.ಆರ್.ಎಸ್.ಡ್ಯಾಂ ಒಡಲನ್ನು ತುಂಬಿದ ಕಾವೇರಿ ಮಾತೆಗೆ ಇಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ.ಈ ಹಿನ್ನೆಲೆ ಕೆ ಆರ್.ಎಸ್.ನವವಧುವಿನಂತೆ ಶೃಂಗಾರಗೊಂಡಿದೆ.ಕನ್ನಡ ಬಾವುಟದಿಂದ ಕಂಗೊಳಿಸುತ್ತಿದೆ.ಹಸಿರು ತೋರಣ, ಹೂಗಳ ಮೂಲಕ…
ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ ಪುರೋಹಿತ ಹಲ್ಲೆ…

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ…

ಮೈಸೂರು,ಜೂ29,Tv10 ಕನ್ನಡ ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.ಗೀತಾಮೃತ…
ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…

Leave a Reply

Your email address will not be published. Required fields are marked *