ಮುರಿದುಬಿದ್ದ ರಸ್ತೆ ಫಲಕಗಳು… ತಿರುಗಿ ನೋಡದ ಅಧಿಕಾರಿಗಳು..

 

ಮೈಸೂರು,ಜುಲೈ26,Tv10 ಕನ್ನಡ
ರಸ್ತೆಗಳ ಹೆಸರನ್ನ ಸೂಚಿಸಿ ಸಾರ್ವಜನಿಕರಿಗೆ ನೆರವಾಗಬೇಕಿದ್ದ ಮಾರ್ಗ ಫಲಕಗಳು ಮುರಿದು ಬಿದ್ದಿವೆ.ಪಾಲಿಕೆ ಅಧಿಕಾರಿಗಳಿಗೆ ಫಲಕಗಳು ಗುಣಮಟ್ಟವನ್ನ ಪ್ರಶ್ನಿಸುವಂತಾಗಿದೆ.ಮುರಿದು ಬಿದ್ದು ಮೂಲೆ ಸೇರಿದ್ದರೂ ಯಾವ ಅಧಿಕಾರಿಗಳೂ ಇತ್ತ ತಿರುಗಿ ನೋಡಿಲ್ಲ.ಸಾರ್ವಜನಿಕರ ತೆರಿಗೆಯಲ್ಲಿ ಅಳವಡಿಸಲಾದ ಫಲಕಗಳ ದುಃಸ್ಥಿತಿ ಅಧಿಕಾರಿಗಳ ನಿರ್ಲಕ್ಷ್ಯತನಕ್ಕೆ ಮೂಕಸಾಕ್ಷಿಯಾಗಿ ನಿಂತಿವೆ.

ಮೈಸೂರು ಮಹಾನಗರಪಾಲಿಕೆ ವ್ಯಾಪ್ತಿಯ ಎಲ್ಲಾ ವಾರ್ಡ್ ಗಳಲ್ಲೂ ಮಾರ್ಗಗಳನ್ನ ತಿಳಿಸುವ ಸಲುವಾಗಿ ಲಕ್ಷಾಂತರ ವೆಚ್ಚ ಮಾಡಿ ಫಲಕಗಳನ್ನ ಅಳವಡಿಸಲಾಗಿದೆ.ಪಡುವಾರಹಳ್ಳಿ ವಾರ್ಡ್ ನಂ 22 ರ 3 ನೇ ಅಡ್ಡರಸ್ತೆ ಸೂಚಿಸುವ ಮಾರ್ಗ ಫಲಕ ಮುರಿದುಬಿದ್ದು ದಿನಗಳೇ ಉರುಳಿದೆ.ಪಾಲಿಕೆ ಸದಸ್ಯೆ ನಮ್ರತಾ ರಮೇಶ್ ಗೆ ಸೇರುವ ವಾರ್ಡ್ ನಲ್ಲಿ ಇಂತಹ ಘಟನೆ ಬೆಳಕಿಗೆ ಬಂದಿದೆ.ಫಲಕ ಮುರಿದು ಬಿದ್ದು ದಿನಗಳೇ ಉರುಳಿದ್ದರೂ ಅಧಿಕಾರಿಗಳು ತಲೆ ಕೆಡಿಸಿಕೊಂಡಿಲ್ಲ.ಸಾರ್ವಜನಿಕರ ತೆರಿಗೆಯಲ್ಲಿ ಇಂತಹ ಕಾರ್ಯಕ್ಕೆ ಮುಂದಾಗುವ ಅಧಿಕಾರಿಗಳು ಗುಣಮಟ್ಟ ಪರಿಶೀಲಿಸಬೇಕಿರುತ್ತದೆ.ಇದೆಲ್ಲವನ್ನೂ ಗಾಳಿಗೆ ತೂರಿದ ಅಧಿಕಾರಿಗಳ ನಿರ್ಲಕ್ಷ್ಯತೆ ಬಗ್ಗೆ ಏನೆನ್ನಬೇಕು…?

Spread the love

Related post

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…
ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್ ವಾರ್ನಿಂಗ್…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್…

Leave a Reply

Your email address will not be published. Required fields are marked *