ಮುರಿದುಬಿದ್ದ ರಸ್ತೆ ಫಲಕಗಳು… ತಿರುಗಿ ನೋಡದ ಅಧಿಕಾರಿಗಳು..

 

ಮೈಸೂರು,ಜುಲೈ26,Tv10 ಕನ್ನಡ
ರಸ್ತೆಗಳ ಹೆಸರನ್ನ ಸೂಚಿಸಿ ಸಾರ್ವಜನಿಕರಿಗೆ ನೆರವಾಗಬೇಕಿದ್ದ ಮಾರ್ಗ ಫಲಕಗಳು ಮುರಿದು ಬಿದ್ದಿವೆ.ಪಾಲಿಕೆ ಅಧಿಕಾರಿಗಳಿಗೆ ಫಲಕಗಳು ಗುಣಮಟ್ಟವನ್ನ ಪ್ರಶ್ನಿಸುವಂತಾಗಿದೆ.ಮುರಿದು ಬಿದ್ದು ಮೂಲೆ ಸೇರಿದ್ದರೂ ಯಾವ ಅಧಿಕಾರಿಗಳೂ ಇತ್ತ ತಿರುಗಿ ನೋಡಿಲ್ಲ.ಸಾರ್ವಜನಿಕರ ತೆರಿಗೆಯಲ್ಲಿ ಅಳವಡಿಸಲಾದ ಫಲಕಗಳ ದುಃಸ್ಥಿತಿ ಅಧಿಕಾರಿಗಳ ನಿರ್ಲಕ್ಷ್ಯತನಕ್ಕೆ ಮೂಕಸಾಕ್ಷಿಯಾಗಿ ನಿಂತಿವೆ.

ಮೈಸೂರು ಮಹಾನಗರಪಾಲಿಕೆ ವ್ಯಾಪ್ತಿಯ ಎಲ್ಲಾ ವಾರ್ಡ್ ಗಳಲ್ಲೂ ಮಾರ್ಗಗಳನ್ನ ತಿಳಿಸುವ ಸಲುವಾಗಿ ಲಕ್ಷಾಂತರ ವೆಚ್ಚ ಮಾಡಿ ಫಲಕಗಳನ್ನ ಅಳವಡಿಸಲಾಗಿದೆ.ಪಡುವಾರಹಳ್ಳಿ ವಾರ್ಡ್ ನಂ 22 ರ 3 ನೇ ಅಡ್ಡರಸ್ತೆ ಸೂಚಿಸುವ ಮಾರ್ಗ ಫಲಕ ಮುರಿದುಬಿದ್ದು ದಿನಗಳೇ ಉರುಳಿದೆ.ಪಾಲಿಕೆ ಸದಸ್ಯೆ ನಮ್ರತಾ ರಮೇಶ್ ಗೆ ಸೇರುವ ವಾರ್ಡ್ ನಲ್ಲಿ ಇಂತಹ ಘಟನೆ ಬೆಳಕಿಗೆ ಬಂದಿದೆ.ಫಲಕ ಮುರಿದು ಬಿದ್ದು ದಿನಗಳೇ ಉರುಳಿದ್ದರೂ ಅಧಿಕಾರಿಗಳು ತಲೆ ಕೆಡಿಸಿಕೊಂಡಿಲ್ಲ.ಸಾರ್ವಜನಿಕರ ತೆರಿಗೆಯಲ್ಲಿ ಇಂತಹ ಕಾರ್ಯಕ್ಕೆ ಮುಂದಾಗುವ ಅಧಿಕಾರಿಗಳು ಗುಣಮಟ್ಟ ಪರಿಶೀಲಿಸಬೇಕಿರುತ್ತದೆ.ಇದೆಲ್ಲವನ್ನೂ ಗಾಳಿಗೆ ತೂರಿದ ಅಧಿಕಾರಿಗಳ ನಿರ್ಲಕ್ಷ್ಯತೆ ಬಗ್ಗೆ ಏನೆನ್ನಬೇಕು…?

Spread the love

Related post

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ. ಹನೂರು Tv10 ಕನ್ನಡ21/01/2026 ಹನೂರು :ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವಕ ಚಿರತೆ ದಾಳಿಗೆ ಬಲಿಯಾದ…
ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು… ಮಂಡ್ಯ,ಜ21,Tv10 ಕನ್ನಡಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ಕಾಲುಜಾರಿ ನೀರುಪಾಲಾದ ಘಟನೆ ಕೆ.ಆರ್.ಪೇಟೆ ತಾಲೂಕಿನ ಅಂಚೆಬೀರನಹಳ್ಳಿಯಲ್ಲಿ ನಡೆದಿದೆ.ಆನೆಗೋಳ ಗ್ರಾಮದ ರೈತ…
ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ… ಮೈಸೂರು,ಜ19,Tv10 ಕನ್ನಡ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯನವರ ಮಹತ್ತರ ಯೋಜನೆಯ ನಿಮ್ಹಾನ್ಸ್ ಮಾದರಿಯ ಸಂಸ್ಥೆ ಸ್ಥಾಪನೆಗೆ ಗ್ರೀನ್…

Leave a Reply

Your email address will not be published. Required fields are marked *