ಮುರಿದುಬಿದ್ದ ರಸ್ತೆ ಫಲಕಗಳು… ತಿರುಗಿ ನೋಡದ ಅಧಿಕಾರಿಗಳು..

 

ಮೈಸೂರು,ಜುಲೈ26,Tv10 ಕನ್ನಡ
ರಸ್ತೆಗಳ ಹೆಸರನ್ನ ಸೂಚಿಸಿ ಸಾರ್ವಜನಿಕರಿಗೆ ನೆರವಾಗಬೇಕಿದ್ದ ಮಾರ್ಗ ಫಲಕಗಳು ಮುರಿದು ಬಿದ್ದಿವೆ.ಪಾಲಿಕೆ ಅಧಿಕಾರಿಗಳಿಗೆ ಫಲಕಗಳು ಗುಣಮಟ್ಟವನ್ನ ಪ್ರಶ್ನಿಸುವಂತಾಗಿದೆ.ಮುರಿದು ಬಿದ್ದು ಮೂಲೆ ಸೇರಿದ್ದರೂ ಯಾವ ಅಧಿಕಾರಿಗಳೂ ಇತ್ತ ತಿರುಗಿ ನೋಡಿಲ್ಲ.ಸಾರ್ವಜನಿಕರ ತೆರಿಗೆಯಲ್ಲಿ ಅಳವಡಿಸಲಾದ ಫಲಕಗಳ ದುಃಸ್ಥಿತಿ ಅಧಿಕಾರಿಗಳ ನಿರ್ಲಕ್ಷ್ಯತನಕ್ಕೆ ಮೂಕಸಾಕ್ಷಿಯಾಗಿ ನಿಂತಿವೆ.

ಮೈಸೂರು ಮಹಾನಗರಪಾಲಿಕೆ ವ್ಯಾಪ್ತಿಯ ಎಲ್ಲಾ ವಾರ್ಡ್ ಗಳಲ್ಲೂ ಮಾರ್ಗಗಳನ್ನ ತಿಳಿಸುವ ಸಲುವಾಗಿ ಲಕ್ಷಾಂತರ ವೆಚ್ಚ ಮಾಡಿ ಫಲಕಗಳನ್ನ ಅಳವಡಿಸಲಾಗಿದೆ.ಪಡುವಾರಹಳ್ಳಿ ವಾರ್ಡ್ ನಂ 22 ರ 3 ನೇ ಅಡ್ಡರಸ್ತೆ ಸೂಚಿಸುವ ಮಾರ್ಗ ಫಲಕ ಮುರಿದುಬಿದ್ದು ದಿನಗಳೇ ಉರುಳಿದೆ.ಪಾಲಿಕೆ ಸದಸ್ಯೆ ನಮ್ರತಾ ರಮೇಶ್ ಗೆ ಸೇರುವ ವಾರ್ಡ್ ನಲ್ಲಿ ಇಂತಹ ಘಟನೆ ಬೆಳಕಿಗೆ ಬಂದಿದೆ.ಫಲಕ ಮುರಿದು ಬಿದ್ದು ದಿನಗಳೇ ಉರುಳಿದ್ದರೂ ಅಧಿಕಾರಿಗಳು ತಲೆ ಕೆಡಿಸಿಕೊಂಡಿಲ್ಲ.ಸಾರ್ವಜನಿಕರ ತೆರಿಗೆಯಲ್ಲಿ ಇಂತಹ ಕಾರ್ಯಕ್ಕೆ ಮುಂದಾಗುವ ಅಧಿಕಾರಿಗಳು ಗುಣಮಟ್ಟ ಪರಿಶೀಲಿಸಬೇಕಿರುತ್ತದೆ.ಇದೆಲ್ಲವನ್ನೂ ಗಾಳಿಗೆ ತೂರಿದ ಅಧಿಕಾರಿಗಳ ನಿರ್ಲಕ್ಷ್ಯತೆ ಬಗ್ಗೆ ಏನೆನ್ನಬೇಕು…?

Spread the love

Related post

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…
ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ… ಮೈಸೂರು,ಸೆ6,Tv10 ಕನ್ನಡ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಮೇಟಗಳ್ಳಿ ಸರ್ಕಾರಿ ಶಾಲೆ ಆವರಣದಲ್ಲಿ ನಡೆದಿದೆ.ನೇಣು ಬಿಗಿದ ಸ್ಥಿತಿಯಲ್ಲಿ ಶವ…
ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ…

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ……

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ… ಮೈಸೂರು,ಆ30,Tv10 ಕನ್ನಡ ಮೈಸೂರು ಮಹಾನಗರ ಪಾಲಿಕೆಯ ಗಾರ್ಬೇಜ್ ಮುಕ್ತ ಪಾಯಿಂಟ್ ಯೋಜನೆ…

Leave a Reply

Your email address will not be published. Required fields are marked *