ಪ್ರವೀಣ್ ನೆಟ್ಟಾರ್ ಹತ್ಯೆ ಹಿನ್ನಲೆ…ಕೊಪ್ಪ ಪಟ್ಟಣ ಬಂದ್…

  • News
  • July 28, 2022
  • No Comment
  • 271

*ಚಿಕ್ಕಮಗಳೂರು,ಜುಲೈ28,Tv10 ಕನ್ನಡ*
ಪ್ರವೀಣ್ ನೆಟ್ಟಾರ್ ಹತ್ಯೆ ಖಂಡಿಸಿ‌ ಚಿಕ್ಕಮಂಗಳೂರಿನ ಕೊಪ್ಪ ಪಟ್ಟಣ ಸಂಪೂರ್ಣ ಬಂದ್ ಆಗಿದೆ.ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ವ್ಯಾಪಾರಸ್ಥರು ಬೆಂಬಲ ಸೂಚಿಸಿದ್ದಾರೆ.
ಬಿಜೆಪಿ ಯುವ ಮುಖಂಡ ಪ್ರವೀಣ್ ಹತ್ಯೆಗೆ ಮಲೆನಾಡಿನಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.
ಕೊಪ್ಪ ತಾಲೂಕು ಬಂದ್ ಗೆ ಹಿಂದೂಪರ ಸಂಘಟನೆಗಳು ಕರೆ ನೀಡಿದ್ದವು.ಪ್ರವೀಣ್ ಹತ್ಯೆ ಖಂಡಿಸಿ, ಸೂಕ್ತ ನ್ಯಾಯಕ್ಕಾಗಿ ಆಗ್ರಹಿಸಿ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡಿದ್ದಾರೆ.
ತಾಲೂಕಿನ ಜಯಪುರ, ಹರಿಹರಪುರ ಸೇರಿದಂತೆ ಹಲವು ಹೋಬಳಿ ಕೇಂದ್ರಗಳು ಬಂದ್ ಆಗಿವೆ…

Spread the love

Related post

ದೇವರಾಜ ಮಾರುಕಟ್ಟೆಯಲ್ಲಿ ಯದುವೀರ್ ಪರ ಪ್ರಚಾರ…ಕೇಂದ್ರ ಸರ್ಕಾರದ ಸಾಧನೆಗಳ ಕರಪತ್ರ ಹಂಚಿ ಮತಯಾಚನೆ…

ದೇವರಾಜ ಮಾರುಕಟ್ಟೆಯಲ್ಲಿ ಯದುವೀರ್ ಪರ ಪ್ರಚಾರ…ಕೇಂದ್ರ ಸರ್ಕಾರದ ಸಾಧನೆಗಳ ಕರಪತ್ರ ಹಂಚಿ…

ಮೈಸೂರು,ಏ19,Tv10 ಕನ್ನಡ ಮೈಸೂರಿನ ವಾರ್ಡ್ ನಂ 23 ರ ದೇವರಾಜ ಮಾರುಕಟ್ಟೆ,ಡಿ.ದೇವರಾಜ ಅರಸ್ ರಸ್ತೆ,ಸಯ್ಯಾಜಿರಾವ್ ರಸ್ತೆ,ಕೆ.ಟಿ.ಸ್ಡ್ರೀಟ್,ಶ್ರೀರಾಂಪೇಟೆಯಲ್ಲಿ ಬಿಜೆಪಿ ಮುಖಂಡರು ಯದುವೀರ್ ಪರ ಮತಯಾಚಿಸಿದರು.ಕೇಂದ್ರ ಸರ್ಕಾರದ ಸಾಧನೆಗಳ ಕರಪತ್ರಗಳನ್ನ ಹಂಚಿ…
ಯದುವೀರ್ ಗೆ ಪಾದತೊಳೆದು ಸ್ವಾಗತ…ಅಗ್ರಹಾರದಲ್ಲಿ ಅದ್ದೂರಿ ಪ್ರಚಾರ…

ಯದುವೀರ್ ಗೆ ಪಾದತೊಳೆದು ಸ್ವಾಗತ…ಅಗ್ರಹಾರದಲ್ಲಿ ಅದ್ದೂರಿ ಪ್ರಚಾರ…

ಮೈಸೂರು,ಏ19,Tv10 ಕನ್ನಡ ಲೋಕಸಭೆ ಚುನಾವಣೆ ಕಾವು ಏರುತ್ತಿದೆ.ಅಭ್ಯರ್ಥಿಗಳು ಮತಬೇಟೆಗೆ ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ.ನೆಚ್ಚಿನ ಅಭ್ಯರ್ಥಿಗಳ ಪರ ಅಭಿಮಾನಿಗಳು ಭರ್ಜರಿ ಬ್ಯಾಟಿಂಗ್ ಮಾಡುತ್ತಿದ್ದಾರೆ.ಇಂದು ಅಗ್ರಹಾರ 50 ನೇ ವಾರ್ಡ್ ನಲ್ಲಿ…
ಮೈಸೂರು:ನಕಲಿ ಫೆವಿಕ್ವಿಕ್ ಮಾರಾಟ…ಓರ್ವನ ಬಂಧನ…ದೇವರಾಜ ಠಾಣೆ ಪೊಲೀಸರ ಕಾರ್ಯಾಚರಣೆ…

ಮೈಸೂರು:ನಕಲಿ ಫೆವಿಕ್ವಿಕ್ ಮಾರಾಟ…ಓರ್ವನ ಬಂಧನ…ದೇವರಾಜ ಠಾಣೆ ಪೊಲೀಸರ ಕಾರ್ಯಾಚರಣೆ…

ಮೈಸೂರು,ಏ18,Tv10 ಕನ್ನಡ ಮೈಸೂರಿನಲ್ಲಿ ನಕಲಿ ಫೆವಿಕ್ವಿಕ್ ಮಾರಾಟ ಮಾಡುತ್ತಿದ್ದ ಏಜೆನ್ಸಿ ಮೇಲೆ ದೇವರಾಜ ಠಾಣೆ ಪೊಲೀಸರು ದಾಳಿ ನಡೆಸಿದ್ದಾರೆ.ದಾಳಿ ವೇಳೆ ನಕಲಿ ಫೆವಿಕ್ವಿಕ್ ಗಳು ದೊರೆತಿದ್ದು ಏಜೆನ್ಸಿಯ ಮಾಲೀಕನನ್ನ…

Leave a Reply

Your email address will not be published. Required fields are marked *