ಮಾರ್ಗಸೂಚಿ ಫಲಕಗಳನ್ನ ನುಂಗಿದ ಗಿಡ ಬಳ್ಳಿಗಳು…ಕಣ್ಮುಚ್ಚಿ ಕುಳಿತ ಸಂಚಾರಿ ಪೊಲೀಸರು…

ಮಾರ್ಗಸೂಚಿ ಫಲಕಗಳನ್ನ ನುಂಗಿದ ಗಿಡ ಬಳ್ಳಿಗಳು…ಕಣ್ಮುಚ್ಚಿ ಕುಳಿತ ಸಂಚಾರಿ ಪೊಲೀಸರು…

ಮೈಸೂರು,ಜುಲೈ28,Tv10 ಕನ್ನಡ
ವಾಹನ ಸಂಚಾರರ ಅನುಕೂಲಕ್ಕಾಗಿ ರಸ್ತೆಗಳಲ್ಲಿ ಮಾರ್ಗಸೂಚಿ ಫಲಕಗಳನ್ನ ಅಳವಡಿಸಲಾಗಿದೆ.ಫಲಕಗಳಲ್ಲಿರುವ ಸಂದೇಶ ಪಾಲಿಸುವುದು ಇದರ ಉದ್ದೇಶ.ಆದ್ರೆ ಮೈಸೂರಿನ ಕೆ.ಆರ್.ಎಸ್.ರಸ್ತೆ ಗೋಕುಲಂ ಬಡಾವಣೆ ಮುಖ್ಯಧ್ವಾರ ಇಎಸ್ ಐ ಆಸ್ಪತ್ರೆ ಬಳಿ ಅಳವಡಿಸಲಾದ ಈ ಮಾರ್ಗಸೂಚಿ ಫಲಕವನ್ನ ಗಿಡಬಳ್ಳಿಗಳು ನುಂಗಿ ಹಾಕಿದೆ.ಇದರಲ್ಲಿ ಯಾವ ಸಂಚಾರಿ ನಿಯಮ ಪಾಲಿಸಬೇಕೆಂಬ ಮಾಹಿತಿ ಸಾರ್ವಜನಿಕರಿಗೆ ತಲುಪುತ್ತಿಲ್ಲ.ಬಳ್ಳಿಗಳು ಫಲಕವನ್ನ ಸುತ್ತುವರಿದು ಆವರಿಸಿದ್ದರೂ ವಿ.ವಿ.ಪುರಂ ಸಂಚಾರಿ ಪೊಲೀಸರ ಕಣ್ಣಿಗೆ ಕಂಡು ಬಂದಿಲ್ಲ.ರಸ್ತೆಗಳ ಕಾರ್ನರ್ ಗಳಲ್ಲಿ,ಸಿಗ್ನಲ್ ಲೈಟ್ ಗ ಬಳಿ ಅವಿತುಕೊಂಡು ಹೆಲ್ಮೆಟ್ ಧರಿಸದ ವಾಹನ ಸಂಚಾರರನ್ನ ಥಟ್ ಎಂದು ಹಿಡಿದು ದಂಡ ಹಾಕುವ ಪೊಲೀಸರಿಗೆ ಈ ಫಲಕದ ಸ್ಥಿತಿ ಕಂಡುಬಂದಿಲ್ಲವೇ…?

Spread the love

Related post

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…
ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಕೊಳ್ಳೇಗಾಲ,ಜೂ26,Tv10 ಕನ್ನಡ ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ಮೂರು ಮರಿಗಳು ಅಸಹಜ ಸಾವಿಗೀಡಾಗಿರುವ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ…
ಪೀಡಿಯಾಟ್ರಿಕ್ ನ್ಯೂರೋಲಾಜಿಸ್ಟ್ ಡಾ. ಅನುಷಾ ರಾಜ್ ಗೆ ಮಿಸ್. ಮೆಡಿಕ್ವೀನ್ 2025 ಕಿರೀಟ…

ಪೀಡಿಯಾಟ್ರಿಕ್ ನ್ಯೂರೋಲಾಜಿಸ್ಟ್ ಡಾ. ಅನುಷಾ ರಾಜ್ ಗೆ ಮಿಸ್. ಮೆಡಿಕ್ವೀನ್ 2025…

ಮೈಸೂರು,ಜೂ26,Tv10 ಕನ್ನಡ ಮೈಸೂರಿನ ಪೀಡಿಯಾಟ್ರಿಕ್ ನ್ಯೂರಾಲಜಿಸ್ಟ್ ಡಾ.ಅನೂಷಾ ರಾಜ್ ರವರು ಮಿಸ್ ಮೆಡಿಕ್ವೀನ್ 2025 ಸ್ಪರ್ಧೆಯಲ್ಲಿ ವಿಜಯಿಯಾಗಿ ಹೊರಹೊಮ್ಮಿದ್ದಾರೆ. ಜೂನ್ 22 ರಂದು ಮಹಾರಾಷ್ಟ್ರದ ಪುಣೆಯಲ್ಲಿ ನಡೆದ ಸ್ಪರ್ಧೆಯಲ್ಲಿ…

Leave a Reply

Your email address will not be published. Required fields are marked *