ಮಾರ್ಗಸೂಚಿ ಫಲಕಗಳನ್ನ ನುಂಗಿದ ಗಿಡ ಬಳ್ಳಿಗಳು…ಕಣ್ಮುಚ್ಚಿ ಕುಳಿತ ಸಂಚಾರಿ ಪೊಲೀಸರು…

ಮಾರ್ಗಸೂಚಿ ಫಲಕಗಳನ್ನ ನುಂಗಿದ ಗಿಡ ಬಳ್ಳಿಗಳು…ಕಣ್ಮುಚ್ಚಿ ಕುಳಿತ ಸಂಚಾರಿ ಪೊಲೀಸರು…

ಮೈಸೂರು,ಜುಲೈ28,Tv10 ಕನ್ನಡ
ವಾಹನ ಸಂಚಾರರ ಅನುಕೂಲಕ್ಕಾಗಿ ರಸ್ತೆಗಳಲ್ಲಿ ಮಾರ್ಗಸೂಚಿ ಫಲಕಗಳನ್ನ ಅಳವಡಿಸಲಾಗಿದೆ.ಫಲಕಗಳಲ್ಲಿರುವ ಸಂದೇಶ ಪಾಲಿಸುವುದು ಇದರ ಉದ್ದೇಶ.ಆದ್ರೆ ಮೈಸೂರಿನ ಕೆ.ಆರ್.ಎಸ್.ರಸ್ತೆ ಗೋಕುಲಂ ಬಡಾವಣೆ ಮುಖ್ಯಧ್ವಾರ ಇಎಸ್ ಐ ಆಸ್ಪತ್ರೆ ಬಳಿ ಅಳವಡಿಸಲಾದ ಈ ಮಾರ್ಗಸೂಚಿ ಫಲಕವನ್ನ ಗಿಡಬಳ್ಳಿಗಳು ನುಂಗಿ ಹಾಕಿದೆ.ಇದರಲ್ಲಿ ಯಾವ ಸಂಚಾರಿ ನಿಯಮ ಪಾಲಿಸಬೇಕೆಂಬ ಮಾಹಿತಿ ಸಾರ್ವಜನಿಕರಿಗೆ ತಲುಪುತ್ತಿಲ್ಲ.ಬಳ್ಳಿಗಳು ಫಲಕವನ್ನ ಸುತ್ತುವರಿದು ಆವರಿಸಿದ್ದರೂ ವಿ.ವಿ.ಪುರಂ ಸಂಚಾರಿ ಪೊಲೀಸರ ಕಣ್ಣಿಗೆ ಕಂಡು ಬಂದಿಲ್ಲ.ರಸ್ತೆಗಳ ಕಾರ್ನರ್ ಗಳಲ್ಲಿ,ಸಿಗ್ನಲ್ ಲೈಟ್ ಗ ಬಳಿ ಅವಿತುಕೊಂಡು ಹೆಲ್ಮೆಟ್ ಧರಿಸದ ವಾಹನ ಸಂಚಾರರನ್ನ ಥಟ್ ಎಂದು ಹಿಡಿದು ದಂಡ ಹಾಕುವ ಪೊಲೀಸರಿಗೆ ಈ ಫಲಕದ ಸ್ಥಿತಿ ಕಂಡುಬಂದಿಲ್ಲವೇ…?

Spread the love

Related post

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ. ಹನೂರು Tv10 ಕನ್ನಡ21/01/2026 ಹನೂರು :ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವಕ ಚಿರತೆ ದಾಳಿಗೆ ಬಲಿಯಾದ…
ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು… ಮಂಡ್ಯ,ಜ21,Tv10 ಕನ್ನಡಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ಕಾಲುಜಾರಿ ನೀರುಪಾಲಾದ ಘಟನೆ ಕೆ.ಆರ್.ಪೇಟೆ ತಾಲೂಕಿನ ಅಂಚೆಬೀರನಹಳ್ಳಿಯಲ್ಲಿ ನಡೆದಿದೆ.ಆನೆಗೋಳ ಗ್ರಾಮದ ರೈತ…
ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ… ಮೈಸೂರು,ಜ19,Tv10 ಕನ್ನಡ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯನವರ ಮಹತ್ತರ ಯೋಜನೆಯ ನಿಮ್ಹಾನ್ಸ್ ಮಾದರಿಯ ಸಂಸ್ಥೆ ಸ್ಥಾಪನೆಗೆ ಗ್ರೀನ್…

Leave a Reply

Your email address will not be published. Required fields are marked *