ಮಾರ್ಗಸೂಚಿ ಫಲಕಗಳನ್ನ ನುಂಗಿದ ಗಿಡ ಬಳ್ಳಿಗಳು…ಕಣ್ಮುಚ್ಚಿ ಕುಳಿತ ಸಂಚಾರಿ ಪೊಲೀಸರು…

ಮಾರ್ಗಸೂಚಿ ಫಲಕಗಳನ್ನ ನುಂಗಿದ ಗಿಡ ಬಳ್ಳಿಗಳು…ಕಣ್ಮುಚ್ಚಿ ಕುಳಿತ ಸಂಚಾರಿ ಪೊಲೀಸರು…

ಮೈಸೂರು,ಜುಲೈ28,Tv10 ಕನ್ನಡ
ವಾಹನ ಸಂಚಾರರ ಅನುಕೂಲಕ್ಕಾಗಿ ರಸ್ತೆಗಳಲ್ಲಿ ಮಾರ್ಗಸೂಚಿ ಫಲಕಗಳನ್ನ ಅಳವಡಿಸಲಾಗಿದೆ.ಫಲಕಗಳಲ್ಲಿರುವ ಸಂದೇಶ ಪಾಲಿಸುವುದು ಇದರ ಉದ್ದೇಶ.ಆದ್ರೆ ಮೈಸೂರಿನ ಕೆ.ಆರ್.ಎಸ್.ರಸ್ತೆ ಗೋಕುಲಂ ಬಡಾವಣೆ ಮುಖ್ಯಧ್ವಾರ ಇಎಸ್ ಐ ಆಸ್ಪತ್ರೆ ಬಳಿ ಅಳವಡಿಸಲಾದ ಈ ಮಾರ್ಗಸೂಚಿ ಫಲಕವನ್ನ ಗಿಡಬಳ್ಳಿಗಳು ನುಂಗಿ ಹಾಕಿದೆ.ಇದರಲ್ಲಿ ಯಾವ ಸಂಚಾರಿ ನಿಯಮ ಪಾಲಿಸಬೇಕೆಂಬ ಮಾಹಿತಿ ಸಾರ್ವಜನಿಕರಿಗೆ ತಲುಪುತ್ತಿಲ್ಲ.ಬಳ್ಳಿಗಳು ಫಲಕವನ್ನ ಸುತ್ತುವರಿದು ಆವರಿಸಿದ್ದರೂ ವಿ.ವಿ.ಪುರಂ ಸಂಚಾರಿ ಪೊಲೀಸರ ಕಣ್ಣಿಗೆ ಕಂಡು ಬಂದಿಲ್ಲ.ರಸ್ತೆಗಳ ಕಾರ್ನರ್ ಗಳಲ್ಲಿ,ಸಿಗ್ನಲ್ ಲೈಟ್ ಗ ಬಳಿ ಅವಿತುಕೊಂಡು ಹೆಲ್ಮೆಟ್ ಧರಿಸದ ವಾಹನ ಸಂಚಾರರನ್ನ ಥಟ್ ಎಂದು ಹಿಡಿದು ದಂಡ ಹಾಕುವ ಪೊಲೀಸರಿಗೆ ಈ ಫಲಕದ ಸ್ಥಿತಿ ಕಂಡುಬಂದಿಲ್ಲವೇ…?

Spread the love

Related post

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…? ನಂಜನಗೂಡು,ಜೂ7,Tv10 ಕನ್ನಡ ಸಾರ್ವಜನಿಕರಿಗೆ ಅನುಕೂಲವಾಗಿ ಪರಿಣಮಿಸಬೇಕಿದ್ದ ಗ್ರಾಮ ಪಂಚಾಯ್ತಿ ಕಾರ್ಯಾಲಯ ಸಿಬ್ಬಂದಿಗಳಿಲ್ಲದೆ ಬಣಗುಡುತ್ತಾ ಹಿಡಿಶಾಪಕ್ಕೆ ತುತ್ತಾಗಿದೆ.ಕೆಲಸ ಕಾರ್ಯಗಳಿಗೆ ಬರುವ ಜನ ಖಾಲಿ…
ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು…

ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು…

ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು… ಎಚ್.ಡಿ.ಕೋಟೆ,ಜೂ4,Tv10 ಕನ್ನಡ ಸರ್ಕಾರಿ ಶಾಲಾ ದಾಖಲಾತಿಯಲ್ಲಿ ಬೋವಿ ಎಂಬುದನ್ನು ಬೋಯಿ ಎಂದು ತಿದ್ದಿದ ಆರೋಪದ ಹಿನ್ನಲೆ ಶಾಲೆ ಮುಖ್ಯಶಿಕ್ಷಕ ಅಮಾನತುಪಡಿಸಲಾಗಿದೆ.ಹೆಚ್.ಡಿ.ಕೋಟೆ…
ಚಿಕ್ಕಾಟಿ ಗ್ರಾಮದಲ್ಲಿ ಮಹಿಳೆಯರಿಗೆ ಮುಟ್ಟು ವೃತು ಚಕ್ರ ಜಾಗೃತಿ

ಚಿಕ್ಕಾಟಿ ಗ್ರಾಮದಲ್ಲಿ ಮಹಿಳೆಯರಿಗೆ ಮುಟ್ಟು ವೃತು ಚಕ್ರ ಜಾಗೃತಿ

ಚಿಕ್ಕಾಟಿ ಗ್ರಾಮದಲ್ಲಿ ಮಹಿಳೆಯರಿಗೆ ಮುಟ್ಟು ವೃತು ಚಕ್ರ ಜಾಗೃತಿ ಚಾಮರಾಜನಗರ ಜಿಲ್ಲೆಯ ಚಿಕ್ಕಾಟಿ ಗ್ರಾಮದಲ್ಲಿ ಗ್ರಾಮ ಪಂಚಾಯತ್, ಸಂಜೀವಿನಿ ಇಲಾಖೆ ಹಾಗೂ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ಮಹಿಳೆಯರ ಆರೋಗ್ಯ…

Leave a Reply

Your email address will not be published. Required fields are marked *