ಬಳ್ಳಿಗಳಿಂದ ಮುಕ್ತವಾದ ಮಾರ್ಗದರ್ಶಿ ಫಲಕ…Tv10 ವರದಿ ಫಲಶೃತಿ…

ಬಳ್ಳಿಗಳಿಂದ ಮುಕ್ತವಾದ ಮಾರ್ಗದರ್ಶಿ ಫಲಕ…Tv10 ವರದಿ ಫಲಶೃತಿ…

ಮೈಸೂರು,ಜುಲೈ29,Tv10 ಕನ್ನಡ
ಕೊನೆಗೂ ಬಳ್ಳಿಗಳಿಂದ ಸಂಚಾರಿ ಮಾರ್ಗದರ್ಶಿ ಫಲಕ ಮುಕ್ತವಾಗಿದೆ.ವಿವಿ ಪುರಂ ಸಂಚಾರಿ ಪೊಲೀಸರು ಎಚ್ಚೆತ್ತು ಬಳ್ಳಿಗಳಿಂದ ಮುಚ್ಚಿಹೋಗಿದ್ದ ಮಾರ್ಗದರ್ಶಿ ಫಲಕವನ್ನ ಮುಕ್ತಗೊಳಿಸಿದ್ದಾರೆ.ಇದು Tv10 ವರದಿಯ ಫಲಶೃತಿ.

ಕೆ.ಆರ್.ಎಸ್.ರಸ್ತೆ ಗೋಕುಲಂ ಬಡಾವಣೆ ಪ್ರವೇಶ ಧ್ವಾರದ ಇಎಸ್ ಐ ಆಸ್ಪತ್ರೆ ಬಳಿ ಅಳವಡಿಸಲಾಗಿದ್ದ ಸಂಚಾರಿ ಮಾರ್ಗದರ್ಶಿ ಫಲಕವೊಂದನ್ನ ಗಿಡಬಳ್ಳಿಗಳು ಮುಚ್ಚಿಹಾಕಿತ್ತು.ಇದರಿಂದ ಸಾರ್ವಜನಿಕರಿಗೆ ಅನುಕೂಲವಾಗಬೇಕಿದ್ದ ಫಲಕ ವಿ.ವಿ.ಪುರಂ ಸಂಚಾರಿ ಪೊಲೀಸರ ನಿರ್ಲಕ್ಷ್ಯತೆಗೆ ಒಳಗಾಗಿತ್ತು.ಈ ಬಗ್ಗೆ Tv10 ಕನ್ನಡ ವಾಹಿನಿ ವರದಿ ಮಾಡಿತ್ತು.ಕೂಡಲೇ ಎಚ್ಚೆತ್ತ ಡಿಸಿಪಿ ಗೀತಾಪ್ರಸನ್ನ ರವರು ಸೂಚನೆ ನೀಡಿ ತೆರವುಗೊಳಿಸಿದ್ದಾರೆ.ಇದು Tv10 ಇಂಪ್ಯಾಕ್ಟ್…

Spread the love

Related post

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ. ಹನೂರು Tv10 ಕನ್ನಡ21/01/2026 ಹನೂರು :ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವಕ ಚಿರತೆ ದಾಳಿಗೆ ಬಲಿಯಾದ…
ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು… ಮಂಡ್ಯ,ಜ21,Tv10 ಕನ್ನಡಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ಕಾಲುಜಾರಿ ನೀರುಪಾಲಾದ ಘಟನೆ ಕೆ.ಆರ್.ಪೇಟೆ ತಾಲೂಕಿನ ಅಂಚೆಬೀರನಹಳ್ಳಿಯಲ್ಲಿ ನಡೆದಿದೆ.ಆನೆಗೋಳ ಗ್ರಾಮದ ರೈತ…
ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ… ಮೈಸೂರು,ಜ19,Tv10 ಕನ್ನಡ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯನವರ ಮಹತ್ತರ ಯೋಜನೆಯ ನಿಮ್ಹಾನ್ಸ್ ಮಾದರಿಯ ಸಂಸ್ಥೆ ಸ್ಥಾಪನೆಗೆ ಗ್ರೀನ್…

Leave a Reply

Your email address will not be published. Required fields are marked *