ಬಳ್ಳಿಗಳಿಂದ ಮುಕ್ತವಾದ ಮಾರ್ಗದರ್ಶಿ ಫಲಕ…Tv10 ವರದಿ ಫಲಶೃತಿ…

ಬಳ್ಳಿಗಳಿಂದ ಮುಕ್ತವಾದ ಮಾರ್ಗದರ್ಶಿ ಫಲಕ…Tv10 ವರದಿ ಫಲಶೃತಿ…

ಮೈಸೂರು,ಜುಲೈ29,Tv10 ಕನ್ನಡ
ಕೊನೆಗೂ ಬಳ್ಳಿಗಳಿಂದ ಸಂಚಾರಿ ಮಾರ್ಗದರ್ಶಿ ಫಲಕ ಮುಕ್ತವಾಗಿದೆ.ವಿವಿ ಪುರಂ ಸಂಚಾರಿ ಪೊಲೀಸರು ಎಚ್ಚೆತ್ತು ಬಳ್ಳಿಗಳಿಂದ ಮುಚ್ಚಿಹೋಗಿದ್ದ ಮಾರ್ಗದರ್ಶಿ ಫಲಕವನ್ನ ಮುಕ್ತಗೊಳಿಸಿದ್ದಾರೆ.ಇದು Tv10 ವರದಿಯ ಫಲಶೃತಿ.

ಕೆ.ಆರ್.ಎಸ್.ರಸ್ತೆ ಗೋಕುಲಂ ಬಡಾವಣೆ ಪ್ರವೇಶ ಧ್ವಾರದ ಇಎಸ್ ಐ ಆಸ್ಪತ್ರೆ ಬಳಿ ಅಳವಡಿಸಲಾಗಿದ್ದ ಸಂಚಾರಿ ಮಾರ್ಗದರ್ಶಿ ಫಲಕವೊಂದನ್ನ ಗಿಡಬಳ್ಳಿಗಳು ಮುಚ್ಚಿಹಾಕಿತ್ತು.ಇದರಿಂದ ಸಾರ್ವಜನಿಕರಿಗೆ ಅನುಕೂಲವಾಗಬೇಕಿದ್ದ ಫಲಕ ವಿ.ವಿ.ಪುರಂ ಸಂಚಾರಿ ಪೊಲೀಸರ ನಿರ್ಲಕ್ಷ್ಯತೆಗೆ ಒಳಗಾಗಿತ್ತು.ಈ ಬಗ್ಗೆ Tv10 ಕನ್ನಡ ವಾಹಿನಿ ವರದಿ ಮಾಡಿತ್ತು.ಕೂಡಲೇ ಎಚ್ಚೆತ್ತ ಡಿಸಿಪಿ ಗೀತಾಪ್ರಸನ್ನ ರವರು ಸೂಚನೆ ನೀಡಿ ತೆರವುಗೊಳಿಸಿದ್ದಾರೆ.ಇದು Tv10 ಇಂಪ್ಯಾಕ್ಟ್…

Spread the love

Related post

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…
ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಕೊಳ್ಳೇಗಾಲ,ಜೂ26,Tv10 ಕನ್ನಡ ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ಮೂರು ಮರಿಗಳು ಅಸಹಜ ಸಾವಿಗೀಡಾಗಿರುವ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ…
ಪೀಡಿಯಾಟ್ರಿಕ್ ನ್ಯೂರೋಲಾಜಿಸ್ಟ್ ಡಾ. ಅನುಷಾ ರಾಜ್ ಗೆ ಮಿಸ್. ಮೆಡಿಕ್ವೀನ್ 2025 ಕಿರೀಟ…

ಪೀಡಿಯಾಟ್ರಿಕ್ ನ್ಯೂರೋಲಾಜಿಸ್ಟ್ ಡಾ. ಅನುಷಾ ರಾಜ್ ಗೆ ಮಿಸ್. ಮೆಡಿಕ್ವೀನ್ 2025…

ಮೈಸೂರು,ಜೂ26,Tv10 ಕನ್ನಡ ಮೈಸೂರಿನ ಪೀಡಿಯಾಟ್ರಿಕ್ ನ್ಯೂರಾಲಜಿಸ್ಟ್ ಡಾ.ಅನೂಷಾ ರಾಜ್ ರವರು ಮಿಸ್ ಮೆಡಿಕ್ವೀನ್ 2025 ಸ್ಪರ್ಧೆಯಲ್ಲಿ ವಿಜಯಿಯಾಗಿ ಹೊರಹೊಮ್ಮಿದ್ದಾರೆ. ಜೂನ್ 22 ರಂದು ಮಹಾರಾಷ್ಟ್ರದ ಪುಣೆಯಲ್ಲಿ ನಡೆದ ಸ್ಪರ್ಧೆಯಲ್ಲಿ…

Leave a Reply

Your email address will not be published. Required fields are marked *