ಬಳ್ಳಿಗಳಿಂದ ಮುಕ್ತವಾದ ಮಾರ್ಗದರ್ಶಿ ಫಲಕ…Tv10 ವರದಿ ಫಲಶೃತಿ…

ಬಳ್ಳಿಗಳಿಂದ ಮುಕ್ತವಾದ ಮಾರ್ಗದರ್ಶಿ ಫಲಕ…Tv10 ವರದಿ ಫಲಶೃತಿ…

ಮೈಸೂರು,ಜುಲೈ29,Tv10 ಕನ್ನಡ
ಕೊನೆಗೂ ಬಳ್ಳಿಗಳಿಂದ ಸಂಚಾರಿ ಮಾರ್ಗದರ್ಶಿ ಫಲಕ ಮುಕ್ತವಾಗಿದೆ.ವಿವಿ ಪುರಂ ಸಂಚಾರಿ ಪೊಲೀಸರು ಎಚ್ಚೆತ್ತು ಬಳ್ಳಿಗಳಿಂದ ಮುಚ್ಚಿಹೋಗಿದ್ದ ಮಾರ್ಗದರ್ಶಿ ಫಲಕವನ್ನ ಮುಕ್ತಗೊಳಿಸಿದ್ದಾರೆ.ಇದು Tv10 ವರದಿಯ ಫಲಶೃತಿ.

ಕೆ.ಆರ್.ಎಸ್.ರಸ್ತೆ ಗೋಕುಲಂ ಬಡಾವಣೆ ಪ್ರವೇಶ ಧ್ವಾರದ ಇಎಸ್ ಐ ಆಸ್ಪತ್ರೆ ಬಳಿ ಅಳವಡಿಸಲಾಗಿದ್ದ ಸಂಚಾರಿ ಮಾರ್ಗದರ್ಶಿ ಫಲಕವೊಂದನ್ನ ಗಿಡಬಳ್ಳಿಗಳು ಮುಚ್ಚಿಹಾಕಿತ್ತು.ಇದರಿಂದ ಸಾರ್ವಜನಿಕರಿಗೆ ಅನುಕೂಲವಾಗಬೇಕಿದ್ದ ಫಲಕ ವಿ.ವಿ.ಪುರಂ ಸಂಚಾರಿ ಪೊಲೀಸರ ನಿರ್ಲಕ್ಷ್ಯತೆಗೆ ಒಳಗಾಗಿತ್ತು.ಈ ಬಗ್ಗೆ Tv10 ಕನ್ನಡ ವಾಹಿನಿ ವರದಿ ಮಾಡಿತ್ತು.ಕೂಡಲೇ ಎಚ್ಚೆತ್ತ ಡಿಸಿಪಿ ಗೀತಾಪ್ರಸನ್ನ ರವರು ಸೂಚನೆ ನೀಡಿ ತೆರವುಗೊಳಿಸಿದ್ದಾರೆ.ಇದು Tv10 ಇಂಪ್ಯಾಕ್ಟ್…

Spread the love

Related post

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…
ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್ ವಾರ್ನಿಂಗ್…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್…

Leave a Reply

Your email address will not be published. Required fields are marked *