ಬಳ್ಳಿಗಳಿಂದ ಮುಕ್ತವಾದ ಮಾರ್ಗದರ್ಶಿ ಫಲಕ…Tv10 ವರದಿ ಫಲಶೃತಿ…

ಬಳ್ಳಿಗಳಿಂದ ಮುಕ್ತವಾದ ಮಾರ್ಗದರ್ಶಿ ಫಲಕ…Tv10 ವರದಿ ಫಲಶೃತಿ…

ಮೈಸೂರು,ಜುಲೈ29,Tv10 ಕನ್ನಡ
ಕೊನೆಗೂ ಬಳ್ಳಿಗಳಿಂದ ಸಂಚಾರಿ ಮಾರ್ಗದರ್ಶಿ ಫಲಕ ಮುಕ್ತವಾಗಿದೆ.ವಿವಿ ಪುರಂ ಸಂಚಾರಿ ಪೊಲೀಸರು ಎಚ್ಚೆತ್ತು ಬಳ್ಳಿಗಳಿಂದ ಮುಚ್ಚಿಹೋಗಿದ್ದ ಮಾರ್ಗದರ್ಶಿ ಫಲಕವನ್ನ ಮುಕ್ತಗೊಳಿಸಿದ್ದಾರೆ.ಇದು Tv10 ವರದಿಯ ಫಲಶೃತಿ.

ಕೆ.ಆರ್.ಎಸ್.ರಸ್ತೆ ಗೋಕುಲಂ ಬಡಾವಣೆ ಪ್ರವೇಶ ಧ್ವಾರದ ಇಎಸ್ ಐ ಆಸ್ಪತ್ರೆ ಬಳಿ ಅಳವಡಿಸಲಾಗಿದ್ದ ಸಂಚಾರಿ ಮಾರ್ಗದರ್ಶಿ ಫಲಕವೊಂದನ್ನ ಗಿಡಬಳ್ಳಿಗಳು ಮುಚ್ಚಿಹಾಕಿತ್ತು.ಇದರಿಂದ ಸಾರ್ವಜನಿಕರಿಗೆ ಅನುಕೂಲವಾಗಬೇಕಿದ್ದ ಫಲಕ ವಿ.ವಿ.ಪುರಂ ಸಂಚಾರಿ ಪೊಲೀಸರ ನಿರ್ಲಕ್ಷ್ಯತೆಗೆ ಒಳಗಾಗಿತ್ತು.ಈ ಬಗ್ಗೆ Tv10 ಕನ್ನಡ ವಾಹಿನಿ ವರದಿ ಮಾಡಿತ್ತು.ಕೂಡಲೇ ಎಚ್ಚೆತ್ತ ಡಿಸಿಪಿ ಗೀತಾಪ್ರಸನ್ನ ರವರು ಸೂಚನೆ ನೀಡಿ ತೆರವುಗೊಳಿಸಿದ್ದಾರೆ.ಇದು Tv10 ಇಂಪ್ಯಾಕ್ಟ್…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು… ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *