ಬಳ್ಳಿಗಳಿಂದ ಮುಕ್ತವಾದ ಮಾರ್ಗದರ್ಶಿ ಫಲಕ…Tv10 ವರದಿ ಫಲಶೃತಿ…

ಬಳ್ಳಿಗಳಿಂದ ಮುಕ್ತವಾದ ಮಾರ್ಗದರ್ಶಿ ಫಲಕ…Tv10 ವರದಿ ಫಲಶೃತಿ…

ಮೈಸೂರು,ಜುಲೈ29,Tv10 ಕನ್ನಡ
ಕೊನೆಗೂ ಬಳ್ಳಿಗಳಿಂದ ಸಂಚಾರಿ ಮಾರ್ಗದರ್ಶಿ ಫಲಕ ಮುಕ್ತವಾಗಿದೆ.ವಿವಿ ಪುರಂ ಸಂಚಾರಿ ಪೊಲೀಸರು ಎಚ್ಚೆತ್ತು ಬಳ್ಳಿಗಳಿಂದ ಮುಚ್ಚಿಹೋಗಿದ್ದ ಮಾರ್ಗದರ್ಶಿ ಫಲಕವನ್ನ ಮುಕ್ತಗೊಳಿಸಿದ್ದಾರೆ.ಇದು Tv10 ವರದಿಯ ಫಲಶೃತಿ.

ಕೆ.ಆರ್.ಎಸ್.ರಸ್ತೆ ಗೋಕುಲಂ ಬಡಾವಣೆ ಪ್ರವೇಶ ಧ್ವಾರದ ಇಎಸ್ ಐ ಆಸ್ಪತ್ರೆ ಬಳಿ ಅಳವಡಿಸಲಾಗಿದ್ದ ಸಂಚಾರಿ ಮಾರ್ಗದರ್ಶಿ ಫಲಕವೊಂದನ್ನ ಗಿಡಬಳ್ಳಿಗಳು ಮುಚ್ಚಿಹಾಕಿತ್ತು.ಇದರಿಂದ ಸಾರ್ವಜನಿಕರಿಗೆ ಅನುಕೂಲವಾಗಬೇಕಿದ್ದ ಫಲಕ ವಿ.ವಿ.ಪುರಂ ಸಂಚಾರಿ ಪೊಲೀಸರ ನಿರ್ಲಕ್ಷ್ಯತೆಗೆ ಒಳಗಾಗಿತ್ತು.ಈ ಬಗ್ಗೆ Tv10 ಕನ್ನಡ ವಾಹಿನಿ ವರದಿ ಮಾಡಿತ್ತು.ಕೂಡಲೇ ಎಚ್ಚೆತ್ತ ಡಿಸಿಪಿ ಗೀತಾಪ್ರಸನ್ನ ರವರು ಸೂಚನೆ ನೀಡಿ ತೆರವುಗೊಳಿಸಿದ್ದಾರೆ.ಇದು Tv10 ಇಂಪ್ಯಾಕ್ಟ್…

Spread the love

Related post

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…? ನಂಜನಗೂಡು,ಜೂ7,Tv10 ಕನ್ನಡ ಸಾರ್ವಜನಿಕರಿಗೆ ಅನುಕೂಲವಾಗಿ ಪರಿಣಮಿಸಬೇಕಿದ್ದ ಗ್ರಾಮ ಪಂಚಾಯ್ತಿ ಕಾರ್ಯಾಲಯ ಸಿಬ್ಬಂದಿಗಳಿಲ್ಲದೆ ಬಣಗುಡುತ್ತಾ ಹಿಡಿಶಾಪಕ್ಕೆ ತುತ್ತಾಗಿದೆ.ಕೆಲಸ ಕಾರ್ಯಗಳಿಗೆ ಬರುವ ಜನ ಖಾಲಿ…
ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು…

ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು…

ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು… ಎಚ್.ಡಿ.ಕೋಟೆ,ಜೂ4,Tv10 ಕನ್ನಡ ಸರ್ಕಾರಿ ಶಾಲಾ ದಾಖಲಾತಿಯಲ್ಲಿ ಬೋವಿ ಎಂಬುದನ್ನು ಬೋಯಿ ಎಂದು ತಿದ್ದಿದ ಆರೋಪದ ಹಿನ್ನಲೆ ಶಾಲೆ ಮುಖ್ಯಶಿಕ್ಷಕ ಅಮಾನತುಪಡಿಸಲಾಗಿದೆ.ಹೆಚ್.ಡಿ.ಕೋಟೆ…
ಚಿಕ್ಕಾಟಿ ಗ್ರಾಮದಲ್ಲಿ ಮಹಿಳೆಯರಿಗೆ ಮುಟ್ಟು ವೃತು ಚಕ್ರ ಜಾಗೃತಿ

ಚಿಕ್ಕಾಟಿ ಗ್ರಾಮದಲ್ಲಿ ಮಹಿಳೆಯರಿಗೆ ಮುಟ್ಟು ವೃತು ಚಕ್ರ ಜಾಗೃತಿ

ಚಿಕ್ಕಾಟಿ ಗ್ರಾಮದಲ್ಲಿ ಮಹಿಳೆಯರಿಗೆ ಮುಟ್ಟು ವೃತು ಚಕ್ರ ಜಾಗೃತಿ ಚಾಮರಾಜನಗರ ಜಿಲ್ಲೆಯ ಚಿಕ್ಕಾಟಿ ಗ್ರಾಮದಲ್ಲಿ ಗ್ರಾಮ ಪಂಚಾಯತ್, ಸಂಜೀವಿನಿ ಇಲಾಖೆ ಹಾಗೂ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ಮಹಿಳೆಯರ ಆರೋಗ್ಯ…

Leave a Reply

Your email address will not be published. Required fields are marked *