ಬಳ್ಳಿಗಳಿಂದ ಮುಕ್ತವಾದ ಮಾರ್ಗದರ್ಶಿ ಫಲಕ…Tv10 ವರದಿ ಫಲಶೃತಿ…

ಬಳ್ಳಿಗಳಿಂದ ಮುಕ್ತವಾದ ಮಾರ್ಗದರ್ಶಿ ಫಲಕ…Tv10 ವರದಿ ಫಲಶೃತಿ…

ಮೈಸೂರು,ಜುಲೈ29,Tv10 ಕನ್ನಡ
ಕೊನೆಗೂ ಬಳ್ಳಿಗಳಿಂದ ಸಂಚಾರಿ ಮಾರ್ಗದರ್ಶಿ ಫಲಕ ಮುಕ್ತವಾಗಿದೆ.ವಿವಿ ಪುರಂ ಸಂಚಾರಿ ಪೊಲೀಸರು ಎಚ್ಚೆತ್ತು ಬಳ್ಳಿಗಳಿಂದ ಮುಚ್ಚಿಹೋಗಿದ್ದ ಮಾರ್ಗದರ್ಶಿ ಫಲಕವನ್ನ ಮುಕ್ತಗೊಳಿಸಿದ್ದಾರೆ.ಇದು Tv10 ವರದಿಯ ಫಲಶೃತಿ.

ಕೆ.ಆರ್.ಎಸ್.ರಸ್ತೆ ಗೋಕುಲಂ ಬಡಾವಣೆ ಪ್ರವೇಶ ಧ್ವಾರದ ಇಎಸ್ ಐ ಆಸ್ಪತ್ರೆ ಬಳಿ ಅಳವಡಿಸಲಾಗಿದ್ದ ಸಂಚಾರಿ ಮಾರ್ಗದರ್ಶಿ ಫಲಕವೊಂದನ್ನ ಗಿಡಬಳ್ಳಿಗಳು ಮುಚ್ಚಿಹಾಕಿತ್ತು.ಇದರಿಂದ ಸಾರ್ವಜನಿಕರಿಗೆ ಅನುಕೂಲವಾಗಬೇಕಿದ್ದ ಫಲಕ ವಿ.ವಿ.ಪುರಂ ಸಂಚಾರಿ ಪೊಲೀಸರ ನಿರ್ಲಕ್ಷ್ಯತೆಗೆ ಒಳಗಾಗಿತ್ತು.ಈ ಬಗ್ಗೆ Tv10 ಕನ್ನಡ ವಾಹಿನಿ ವರದಿ ಮಾಡಿತ್ತು.ಕೂಡಲೇ ಎಚ್ಚೆತ್ತ ಡಿಸಿಪಿ ಗೀತಾಪ್ರಸನ್ನ ರವರು ಸೂಚನೆ ನೀಡಿ ತೆರವುಗೊಳಿಸಿದ್ದಾರೆ.ಇದು Tv10 ಇಂಪ್ಯಾಕ್ಟ್…

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *