ಮಹಿಳೆ ಬರ್ಬರ ಕೊಲೆ…ಅಕ್ರಮ ಸಂಭಂಧ ಶಂಕೆ…ಆರೋಪಿ ಪರಾರಿ…

ಮಹಿಳೆ ಬರ್ಬರ ಕೊಲೆ…ಅಕ್ರಮ ಸಂಭಂಧ ಶಂಕೆ…ಆರೋಪಿ ಪರಾರಿ…

ನಂಜನಗೂಡು,ಜುಲೈ29,Tv10 ಕನ್ನಡ
ಮೈಸೂರು ಜಿಲ್ಲೆಯಲ್ಲಿ ಮಹಿಳೆ ಕೊಚ್ಚಿ ಬರ್ಬರ ಹತ್ಯೆ ಮಾಡಲಾಗಿದೆ.
ಮಿಣುಕಮ್ಮ( 45) ಕೊಲೆಯಾದ ಮಹಿಳೆ.
ನಂಜನಗೂಡು ತಾಲ್ಲೂಕು ಹಳೇಪುರ ಗ್ರಾಮದಲ್ಲಿ ಘಟನೆ ನಡೆದಿದೆ.
ಅದೇ ಗ್ರಾಮದ ಮಹದೇವನಾಯಕ ಕೊಲೆ ಮಾಡಿರುವ ಆರೋಪಿ.ಇಂದು ಬೆಳಿಗ್ಗೆ ಹಾಲು ತರಲು ಮಿಣುಕಮ್ಮ ಹೊರಗಡೆ ಬಂದಾಗ ಕೊಲೆ ಮಾಡಲಾಗಿದೆ.
ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ ಮಹದೇವನಾಯಕ ಪರಾರಿಯಾಗಿದ್ದಾನೆ.ಮಿಣುಕಮ್ಮ ಹಾಗೂ ಮಹದೇವನಾಯಕ ನಡುವೆ ಅಕ್ರಮ ಸಂಭಂಧ ಇತ್ತು ಎಂದು ಹೇಳಲಾಗಿದೆ.ಇತ್ತೀಚೆಗರ ಮತ್ತೋರ್ವನ ಜೊತೆ ಮಿಣುಕಮ್ಮ ಸಂಭಂಧ ಬೆಳೆಸಿದ್ದಳೆಂದು ಹೇಳಲಾಗಿದೆ.ಈ ಹಿನ್ನಲೆ ಇಂದು ಬೆಳಿಗ್ಗೆ ಮಹದೇವನಾಯಕ ಕೊಲೆ ಮಾಡಿ ಪರಾರಿಯಾಗಿದ್ದಾನೆ.
ಕೌಲಂದೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…
ಸಾಹಸಸಿಂಹ ಡಾ. ವಿಷ್ಣುವರ್ಧನ್ 76ನೇ ಜನ್ಮದಿನಾಚರಣೆ…ಉದ್ಭೂರು ಗೇಟ್ ಸ್ಮಾರಕದಲ್ಲಿ ಅದ್ಧೂರಿ ಕಾರ್ಯಕ್ರಮ…

ಸಾಹಸಸಿಂಹ ಡಾ. ವಿಷ್ಣುವರ್ಧನ್ 76ನೇ ಜನ್ಮದಿನಾಚರಣೆ…ಉದ್ಭೂರು ಗೇಟ್ ಸ್ಮಾರಕದಲ್ಲಿ ಅದ್ಧೂರಿ ಕಾರ್ಯಕ್ರಮ…

ಸಾಹಸಸಿಂಹ ಡಾ. ವಿಷ್ಣುವರ್ಧನ್ 76ನೇ ಜನ್ಮದಿನಾಚರಣೆ…ಉದ್ಭೂರು ಗೇಟ್ ಸ್ಮಾರಕದಲ್ಲಿ ಅದ್ಧೂರಿ ಕಾರ್ಯಕ್ರಮ… ಮೈಸೂರು,ಸೆ15,Tv10 ಕನ್ನಡ ಸಾಹಸಸಿಂಹ, ಕರ್ನಾಟಕ ರತ್ನ ಡಾ. ವಿಷ್ಣುವರ್ಧನ್ ಅವರ 76ನೇ ಜನ್ಮದಿನಾಚರಣೆಯನ್ನು ಸೆಪ್ಟೆಂಬರ್ 18ರಂದು…

Leave a Reply

Your email address will not be published. Required fields are marked *