ಮಹಿಳೆ ಬರ್ಬರ ಕೊಲೆ…ಅಕ್ರಮ ಸಂಭಂಧ ಶಂಕೆ…ಆರೋಪಿ ಪರಾರಿ…

ಮಹಿಳೆ ಬರ್ಬರ ಕೊಲೆ…ಅಕ್ರಮ ಸಂಭಂಧ ಶಂಕೆ…ಆರೋಪಿ ಪರಾರಿ…

ನಂಜನಗೂಡು,ಜುಲೈ29,Tv10 ಕನ್ನಡ
ಮೈಸೂರು ಜಿಲ್ಲೆಯಲ್ಲಿ ಮಹಿಳೆ ಕೊಚ್ಚಿ ಬರ್ಬರ ಹತ್ಯೆ ಮಾಡಲಾಗಿದೆ.
ಮಿಣುಕಮ್ಮ( 45) ಕೊಲೆಯಾದ ಮಹಿಳೆ.
ನಂಜನಗೂಡು ತಾಲ್ಲೂಕು ಹಳೇಪುರ ಗ್ರಾಮದಲ್ಲಿ ಘಟನೆ ನಡೆದಿದೆ.
ಅದೇ ಗ್ರಾಮದ ಮಹದೇವನಾಯಕ ಕೊಲೆ ಮಾಡಿರುವ ಆರೋಪಿ.ಇಂದು ಬೆಳಿಗ್ಗೆ ಹಾಲು ತರಲು ಮಿಣುಕಮ್ಮ ಹೊರಗಡೆ ಬಂದಾಗ ಕೊಲೆ ಮಾಡಲಾಗಿದೆ.
ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ ಮಹದೇವನಾಯಕ ಪರಾರಿಯಾಗಿದ್ದಾನೆ.ಮಿಣುಕಮ್ಮ ಹಾಗೂ ಮಹದೇವನಾಯಕ ನಡುವೆ ಅಕ್ರಮ ಸಂಭಂಧ ಇತ್ತು ಎಂದು ಹೇಳಲಾಗಿದೆ.ಇತ್ತೀಚೆಗರ ಮತ್ತೋರ್ವನ ಜೊತೆ ಮಿಣುಕಮ್ಮ ಸಂಭಂಧ ಬೆಳೆಸಿದ್ದಳೆಂದು ಹೇಳಲಾಗಿದೆ.ಈ ಹಿನ್ನಲೆ ಇಂದು ಬೆಳಿಗ್ಗೆ ಮಹದೇವನಾಯಕ ಕೊಲೆ ಮಾಡಿ ಪರಾರಿಯಾಗಿದ್ದಾನೆ.
ಕೌಲಂದೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಪ್ರಥಮ ದರ್ಜೆ ಕಂಟ್ರಾಕ್ಟರ್ ಅನುಮಾನಾಸ್ಪದ ಸಾವು…ನಾಪತ್ತೆಯಾದವರು ನದಿಯಲ್ಲಿ ಶವವಾಗಿ ಪತ್ತೆ…

ಪ್ರಥಮ ದರ್ಜೆ ಕಂಟ್ರಾಕ್ಟರ್ ಅನುಮಾನಾಸ್ಪದ ಸಾವು…ನಾಪತ್ತೆಯಾದವರು ನದಿಯಲ್ಲಿ ಶವವಾಗಿ ಪತ್ತೆ…

ಪ್ರಥಮ ದರ್ಜೆ ಕಂಟ್ರಾಕ್ಟರ್ ಅನುಮಾನಾಸ್ಪದ ಸಾವು…ನಾಪತ್ತೆಯಾದವರು ನದಿಯಲ್ಲಿ ಶವವಾಗಿ ಪತ್ತೆ… ಮಂಡ್ಯ,ಏ8,Tv10 ಕನ್ನಡ ನಾಲ್ಕು ದಿನಗಳ ಹಿಂದೆ ನಾಪತ್ತೆಯಾಗಿದ್ದ ಪ್ರಥಮ ದರ್ಜೆ ಕಂಟ್ರಾಕ್ಟರ್ ನದಿಯಲ್ಲಿ ಶವವಾಗಿ ಪತ್ತೆಯಾದ ಘಟನೆ…
MDA ಹೊಸಬಡಾವಣೆ ನಿರ್ಮಾಣ ಪ್ರಕ್ರಿಯೆ…ಡ್ರೋನ್ ಮೂಲಕ ಜಮೀನು ಸರ್ವೆ ಕಾರ್ಯ…ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ ಚಾಲನೆ…

MDA ಹೊಸಬಡಾವಣೆ ನಿರ್ಮಾಣ ಪ್ರಕ್ರಿಯೆ…ಡ್ರೋನ್ ಮೂಲಕ ಜಮೀನು ಸರ್ವೆ ಕಾರ್ಯ…ಜಿಲ್ಲಾಧಿಕಾರಿ ಲಕ್ಷ್ಮಿಕಾಂತ…

MDA ಹೊಸಬಡಾವಣೆ ನಿರ್ಮಾಣ ಪ್ರಕ್ರಿಯೆ…ಡ್ರೋನ್ ಮೂಲಕ ಜಮೀನು ಸರ್ವೆ ಕಾರ್ಯ…ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ ಚಾಲನೆ… ಮೈಸೂರು,ಏ4,Tv10 ಕನ್ನಡ ಮೈಸೂರು ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ನೂತನ ಬಡಾವಣೆ ನಿರ್ಮಾಣ ಕಾರ್ಯ…
ಅರಮನೆ ಮಂಡಳಿ ಉಪನಿರ್ದೇಶಕ ಟಿ.ಎಸ್.ಸುಭ್ರಹ್ಮಣ್ಯ ವಿರುದ್ದ ಅವ್ಯವಹಾರ ಆರೋಪ…ಮಾನಹಾರಿಕ ಸುದ್ದಿ ಪ್ರಸಾರ ಮಾಡದಂತೆ ನ್ಯಾಯಾಲಯ ಆದೇಶ…

ಅರಮನೆ ಮಂಡಳಿ ಉಪನಿರ್ದೇಶಕ ಟಿ.ಎಸ್.ಸುಭ್ರಹ್ಮಣ್ಯ ವಿರುದ್ದ ಅವ್ಯವಹಾರ ಆರೋಪ…ಮಾನಹಾರಿಕ ಸುದ್ದಿ ಪ್ರಸಾರ…

ಅರಮನೆ ಮಂಡಳಿ ಉಪನಿರ್ದೇಶಕ ಟಿ.ಎಸ್.ಸುಭ್ರಹ್ಮಣ್ಯ ವಿರುದ್ದ ಅವ್ಯವಹಾರ ಆರೋಪ…ಮಾನಹಾರಿಕ ಸುದ್ದಿ ಪ್ರಸಾರ ಮಾಡದಂತೆ ನ್ಯಾಯಾಲಯ ಆದೇಶ… ಮೈಸೂರು,ಏ4,Tv10 ಕನ್ನಡ ಅರಮನೆ ಮಂಡಳಿ ಉಪನಿರ್ದೇಶಕ ಟಿ.ಎಸ್.ಸುಭ್ರಹ್ಮಣ್ಯ ಗೆ ಬಿಗ್ ರಿಲೀಫ್…

Leave a Reply

Your email address will not be published. Required fields are marked *