ಪ್ರವೀಣ್ ನೆಟ್ಟರ್ ಹತ್ಯೆ ಹಿನ್ನಲೆ…ಮೈಸೂರು ಬಿಜೆಪಿ ಚಾಮುಂಡೇಶ್ವರಿ ಗ್ರಾಮಾಂತರ ಯುವ ಮೋರ್ಚಾ ಹಾಗೂ ವಿವಿಧ ಪದಾಧಿಕಾರಿಗಳಿಂದ ಸಾಮೂಹಿಕ ರಾಜಿನಾಮೆ…

ಪ್ರವೀಣ್ ನೆಟ್ಟರ್ ಹತ್ಯೆ ಹಿನ್ನಲೆ…ಮೈಸೂರು ಬಿಜೆಪಿ ಚಾಮುಂಡೇಶ್ವರಿ ಗ್ರಾಮಾಂತರ ಯುವ ಮೋರ್ಚಾ ಹಾಗೂ ವಿವಿಧ ಪದಾಧಿಕಾರಿಗಳಿಂದ ಸಾಮೂಹಿಕ ರಾಜಿನಾಮೆ…

ಮೈಸೂರು,ಜುಲೈ29,Tv10 ಕನ್ನಡ
ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತನಾದ ಪ್ರವೀಣ್ ನೆಟ್ಟಾರ ರವರ ಸಾವಿನ ದುಃಖವನ್ನು ರಾಜಿನಾಮೆ ಮೂಲಕ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಯುವ ಮೋರ್ಚಾ ಮತ್ತು ಮೈಸೂರು ನಗರ ಪದಾಧಿಕಾರಿಗಳು ವ್ಯಕ್ತಪಡಿಸಿದ್ದಾರೆ. ಸಾಮೂಹಿಕ ರಾಜಿನಾಮೆ ಯನ್ನು ಸಲ್ಲಿಸಿ ಘಟನೆಯನ್ನ ಖಂಡಿಸಿದ್ದಾರೆ.ಪ್ರವೀಣ್ ನೆಟ್ಟರ್ ಕೊಲೆ ಆರೋಪಿಗಳನ್ನ ಬಂಧಿಸಬೇಕೆಂದು ಆಗ್ರಹಿಸಿದ್ದಾರೆ.ಪ್ರಾಮಾಣಿಕ ಹೋರಾಟಗಾರನ ಕೊಲೆಗೆ ಕಾರಣರಾದವರಿಗೆ ಉಗ್ರ ಶಿಕ್ಷೆ ಆಗಬೇಕೆಂದು ಒತ್ತಾಯಿಸಿದ್ದಾರೆ.14 ಮಂದಿ ಪದಾಧಿಕಾರಿಗಳು ನಗರದ ಬಿಜೆಪಿ ಅಧ್ಯಕ್ಷರಿಗೆ ಸಾಮೂಹಿಕವಾಗಿ ರಾಜಿನಾಮೆ ಪತ್ರ ಸಲ್ಲಿಸಿದ್ದಾರೆ.
ರಾಜಿನಾಮೆ ನೀಡಿದ ವೇಳೆ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರ ಯುವಮೋರ್ಚಾ ಅಧ್ಯಕ್ಷರಾದ ಗೊರೂರು ಚೇತನ್ ಹಾಗೂ ಪ್ರಧಾನ ಕಾರ್ಯದರ್ಶಿ ಆದಂತಹ ಶಿವು ಮತ್ತು ನಂದೀಶ್ ಕಾರ್ಯದರ್ಶಿಯಾದಂತಹ ರಿತೇಶ್ ಮೋಹನ್ ಸಂಜು ಮಹದೇವಸ್ವಾಮಿ ಉಪಾಧ್ಯಕ್ಷರಾದಂತಹ ಉದಯ್ ಕಿರಣ್ ಜಿಲ್ಲಾ ಕಾರ್ಯದರ್ಶಿ ನೇಹಾ ಮೈಸೂರು ನಗರ ಸಮಾಜಿಕ ಜಾಲತಾಣ ಒಬಿಸಿ ಮೋರ್ಚಾ ಜೀವನ್ ಮೈಸೂರು ನಗರ ಕಾರ್ಯಕಾರಣಿ ಸದಸ್ಯ ಶಿವಾನಂದ್ ರಾವ್ ತಾಲ್ಲೂಕು ರೈತ ಮೋರ್ಚಾ ಉಪಾಧ್ಯಕ್ಷ ಎಂ ಪಿ ನಾಗರಾಜ್ ಹಿಂದುಳಿದ ವರ್ಗಗಳ ಮೋರ್ಚಾ ಮೈಸೂರು ನಗರ ಪಾಲಿಕೆ ಸದಸ್ಯ ಮಂಜುನಾಥ್ ಸತೀಶ್ ರವಿಕುಮಾರ್ ಇನ್ನಿತರರು ಉಪಸ್ಥಿತರಿದ್ದರು…

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *