ಪ್ರವೀಣ್ ನೆಟ್ಟರ್ ಹತ್ಯೆ ಹಿನ್ನಲೆ…ಮೈಸೂರು ಬಿಜೆಪಿ ಚಾಮುಂಡೇಶ್ವರಿ ಗ್ರಾಮಾಂತರ ಯುವ ಮೋರ್ಚಾ ಹಾಗೂ ವಿವಿಧ ಪದಾಧಿಕಾರಿಗಳಿಂದ ಸಾಮೂಹಿಕ ರಾಜಿನಾಮೆ…

ಪ್ರವೀಣ್ ನೆಟ್ಟರ್ ಹತ್ಯೆ ಹಿನ್ನಲೆ…ಮೈಸೂರು ಬಿಜೆಪಿ ಚಾಮುಂಡೇಶ್ವರಿ ಗ್ರಾಮಾಂತರ ಯುವ ಮೋರ್ಚಾ ಹಾಗೂ ವಿವಿಧ ಪದಾಧಿಕಾರಿಗಳಿಂದ ಸಾಮೂಹಿಕ ರಾಜಿನಾಮೆ…

ಮೈಸೂರು,ಜುಲೈ29,Tv10 ಕನ್ನಡ
ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತನಾದ ಪ್ರವೀಣ್ ನೆಟ್ಟಾರ ರವರ ಸಾವಿನ ದುಃಖವನ್ನು ರಾಜಿನಾಮೆ ಮೂಲಕ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಯುವ ಮೋರ್ಚಾ ಮತ್ತು ಮೈಸೂರು ನಗರ ಪದಾಧಿಕಾರಿಗಳು ವ್ಯಕ್ತಪಡಿಸಿದ್ದಾರೆ. ಸಾಮೂಹಿಕ ರಾಜಿನಾಮೆ ಯನ್ನು ಸಲ್ಲಿಸಿ ಘಟನೆಯನ್ನ ಖಂಡಿಸಿದ್ದಾರೆ.ಪ್ರವೀಣ್ ನೆಟ್ಟರ್ ಕೊಲೆ ಆರೋಪಿಗಳನ್ನ ಬಂಧಿಸಬೇಕೆಂದು ಆಗ್ರಹಿಸಿದ್ದಾರೆ.ಪ್ರಾಮಾಣಿಕ ಹೋರಾಟಗಾರನ ಕೊಲೆಗೆ ಕಾರಣರಾದವರಿಗೆ ಉಗ್ರ ಶಿಕ್ಷೆ ಆಗಬೇಕೆಂದು ಒತ್ತಾಯಿಸಿದ್ದಾರೆ.14 ಮಂದಿ ಪದಾಧಿಕಾರಿಗಳು ನಗರದ ಬಿಜೆಪಿ ಅಧ್ಯಕ್ಷರಿಗೆ ಸಾಮೂಹಿಕವಾಗಿ ರಾಜಿನಾಮೆ ಪತ್ರ ಸಲ್ಲಿಸಿದ್ದಾರೆ.
ರಾಜಿನಾಮೆ ನೀಡಿದ ವೇಳೆ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರ ಯುವಮೋರ್ಚಾ ಅಧ್ಯಕ್ಷರಾದ ಗೊರೂರು ಚೇತನ್ ಹಾಗೂ ಪ್ರಧಾನ ಕಾರ್ಯದರ್ಶಿ ಆದಂತಹ ಶಿವು ಮತ್ತು ನಂದೀಶ್ ಕಾರ್ಯದರ್ಶಿಯಾದಂತಹ ರಿತೇಶ್ ಮೋಹನ್ ಸಂಜು ಮಹದೇವಸ್ವಾಮಿ ಉಪಾಧ್ಯಕ್ಷರಾದಂತಹ ಉದಯ್ ಕಿರಣ್ ಜಿಲ್ಲಾ ಕಾರ್ಯದರ್ಶಿ ನೇಹಾ ಮೈಸೂರು ನಗರ ಸಮಾಜಿಕ ಜಾಲತಾಣ ಒಬಿಸಿ ಮೋರ್ಚಾ ಜೀವನ್ ಮೈಸೂರು ನಗರ ಕಾರ್ಯಕಾರಣಿ ಸದಸ್ಯ ಶಿವಾನಂದ್ ರಾವ್ ತಾಲ್ಲೂಕು ರೈತ ಮೋರ್ಚಾ ಉಪಾಧ್ಯಕ್ಷ ಎಂ ಪಿ ನಾಗರಾಜ್ ಹಿಂದುಳಿದ ವರ್ಗಗಳ ಮೋರ್ಚಾ ಮೈಸೂರು ನಗರ ಪಾಲಿಕೆ ಸದಸ್ಯ ಮಂಜುನಾಥ್ ಸತೀಶ್ ರವಿಕುಮಾರ್ ಇನ್ನಿತರರು ಉಪಸ್ಥಿತರಿದ್ದರು…

Spread the love

Related post

ಮೈಸೂರು ಅಭಿವೃದ್ದಿ ಪ್ರಾಧಿಕಾರ ಅಧೀಕ್ಷಕ ಅಭಿಯಂತರ ಮುರಳೀಧರ್ ಎತ್ತಂಗಡಿ…ಮಾತೃಇಲಾಖೆಗೆ ವರ್ಗಾವಣೆ ಆದೇಶ…

ಮೈಸೂರು ಅಭಿವೃದ್ದಿ ಪ್ರಾಧಿಕಾರ ಅಧೀಕ್ಷಕ ಅಭಿಯಂತರ ಮುರಳೀಧರ್ ಎತ್ತಂಗಡಿ…ಮಾತೃಇಲಾಖೆಗೆ ವರ್ಗಾವಣೆ ಆದೇಶ…

ಮೈಸೂರು ಅಭಿವೃದ್ದಿ ಪ್ರಾಧಿಕಾರ ಅಧೀಕ್ಷಕ ಅಭಿಯಂತರ ಮುರಳೀಧರ್ ಎತ್ತಂಗಡಿ…ಮಾತೃಇಲಾಖೆಗೆ ವರ್ಗಾವಣೆ ಆದೇಶ… ಮೈಸೂರು,ನ27,Tv10 ಕನ್ನಡ ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ ಅಧೀಕ್ಷಕರಾಗಿ ನಿಯೋಜನೆ ಮೇಲೆ ಕಾರ್ಯನಿರ್ವಹಿಸುತ್ತಿರುವ ಮುರಳಿಧರ್ ಎಂ.ರವರನ್ನ ಅವರ…
ಭಾರತದ ಸಂವಿಧಾನ ಪ್ರಪಂಚದಲ್ಲಿ ಬಲಿಷ್ಠ ಸಂವಿಧಾನ- ಸಿ.ಆರ್ ದಿನೇಶ್

ಭಾರತದ ಸಂವಿಧಾನ ಪ್ರಪಂಚದಲ್ಲಿ ಬಲಿಷ್ಠ ಸಂವಿಧಾನ- ಸಿ.ಆರ್ ದಿನೇಶ್

ಭಾರತದ ಸಂವಿಧಾನ ಪ್ರಪಂಚದಲ್ಲಿ ಬಲಿಷ್ಠ ಸಂವಿಧಾನ- ಸಿ.ಆರ್ ದಿನೇಶ್ ಭಾರತದ ಸಂವಿಧಾನವು ಪ್ರಪಂಚದಲ್ಲಿಯೇ ಬಲಿಷ್ಠ ಸಂವಿದಾನವಾಗಿದೆ. ಭಾರತದ ಶಕ್ತಿ ಅದರ ಸಂವಿಧಾನ. ಸಂವಿಧಾನವೇ ದೇಶದ ಆತ್ಮ ಮತ್ತು ಪ್ರಜಾಪ್ರಭುತ್ವದ…
ಮೈಸೂರಿನಲ್ಲಿ ಬಿತ್ತು ಮತ್ತೊಂದು ಹೆಣ…ಸ್ನೇಹಿತನಿಂದಲೇ ಹತ್ಯೆ…

ಮೈಸೂರಿನಲ್ಲಿ ಬಿತ್ತು ಮತ್ತೊಂದು ಹೆಣ…ಸ್ನೇಹಿತನಿಂದಲೇ ಹತ್ಯೆ…

ಮೈಸೂರಿನಲ್ಲಿ ಬಿತ್ತು ಮತ್ತೊಂದು ಹೆಣ…ಸ್ನೇಹಿತನಿಂದಲೇ ಹತ್ಯೆ… ಮೈಸೂರು,ನ26,Tv10 ಕನ್ನಡ ಮೈಸೂರಿನಲ್ಲಿ ಮತ್ತೊಂದು ಹೆಣ ಉರುಳಿಬಿದ್ದಿದೆ.ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಯುವಕನನ್ನ ಭೀಕರವಾಗಿ ಹತ್ಯೆ ಮಾಡಲಾಗಿದೆ.ಮೈಸೂರಿನ ಶಾಂತಿನಗರದ ಚೌಕಂಡಿಯಲ್ಲಿ ಘಟನೆ ನಡೆದಿದೆ.ಸೈಯದ್…

Leave a Reply

Your email address will not be published. Required fields are marked *