ನಗರಪಾಲಿಕೆ ಸದಸ್ಯನ ಮಾನವೀಯತೆ…ಚಿಕಿತ್ಸೆಯ ನೆರವಿಗೆ ಬಂದ ಲೋಕೇಶ್ ಪಿಯಾ..‌.

ನಗರಪಾಲಿಕೆ ಸದಸ್ಯನ ಮಾನವೀಯತೆ…ಚಿಕಿತ್ಸೆಯ ನೆರವಿಗೆ ಬಂದ ಲೋಕೇಶ್ ಪಿಯಾ..‌.

ಮೈಸೂರು,ಜುಲೈ30,Tv10 ಕನ್ನಡ
ಬ್ರೈನ್ ಟ್ಯೂಮರ್ ನಿಂದ ಬಳಲುತ್ತಿರುವ ಯುವಕ ಚಿಕಿತ್ಸೆಗಾಗಿ ಮೈಸೂರು ಮಹಾನಗರ ಪಾಲಿಕೆ ಸದಸ್ಯ ಲೋಕೇಶ್ ಪಿಯಾ ನೆರವಾಗಿದ್ದಾರೆ. ಲೋಕೇಶ್ ಪಿಯಾ ಹಾಗೂ ಸ್ನೇಹಿತರು ದೇಣಿಗೆ ರೂಪದಲ್ಲಿ1 ಲಕ್ಷ ರೂ.ನೆರವು ನೀಡಿದ್ದಾರೆ.
ಮೈಸೂರು ಜಿಲ್ಲೆ ನರಸೀಪುರ ತಾಲ್ಲೂಕಿನ ಹಕ್ಕೂರು ಗ್ರಾಮದ 23 ರ ವಯಸ್ಸಿನ ಸಿದ್ದರಾಜು ಎಂಬಾತ ಬ್ರೈನ್ ಟ್ಯೂಮರ್ ಕಾಯಿಲೆಯಿಂದ ಬಳಲುತ್ತಿದ್ದಾರೆ. ಯುವಕನಿಗೆ ಕಾಯಿಲೆ ಇರುವ ಬಗ್ಗೆ ವೈದ್ಯರು ತಿಳಿಸಿದ್ದು ಹೆಚ್ಚಿನ ಚಿಕಿತ್ಸೆಗೆ ಹಣ ನೀಡುವಂತೆ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮೈಸೂರು ವಿವಿ ಯುವಕರೆಲ್ಲರೂ ಸೇರಿ ಯುವಕನ ಚಿಕಿತ್ಸೆಗೆ ದೇಣಿಗೆ ಸಂಗ್ರಹಿಸುತ್ತಿದ್ದರು. ಈ ಮಾಹಿತಿ ಅರಿತ ನಗರಪಾಲಿಕೆ ಸದಸ್ಯ ಲೋಕೇಶ್ ಪಿಯಾ, ತಮ್ಮ ಗೆಳೆಯರು ಹಾಗೂ ಸಾರ್ವಜನಿಕರ ಮೂಲಕ 1 ಲಕ್ಷ ರೂ.ಗಳನ್ನು ಸಂಗ್ರಹಿಸಿ ನೀಡಿ ಮಾನವೀಯತೆ ಮೆರೆದಿದ್ದಾರೆ…

Spread the love

Related post

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ… ಮೈಸೂರು,ಜೂ9,Tv10 ಕನ್ನಡ ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಹಾಗೂ…
ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…? ನಂಜನಗೂಡು,ಜೂ7,Tv10 ಕನ್ನಡ ಸಾರ್ವಜನಿಕರಿಗೆ ಅನುಕೂಲವಾಗಿ ಪರಿಣಮಿಸಬೇಕಿದ್ದ ಗ್ರಾಮ ಪಂಚಾಯ್ತಿ ಕಾರ್ಯಾಲಯ ಸಿಬ್ಬಂದಿಗಳಿಲ್ಲದೆ ಬಣಗುಡುತ್ತಾ ಹಿಡಿಶಾಪಕ್ಕೆ ತುತ್ತಾಗಿದೆ.ಕೆಲಸ ಕಾರ್ಯಗಳಿಗೆ ಬರುವ ಜನ ಖಾಲಿ…
ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು…

ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು…

ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು… ಎಚ್.ಡಿ.ಕೋಟೆ,ಜೂ4,Tv10 ಕನ್ನಡ ಸರ್ಕಾರಿ ಶಾಲಾ ದಾಖಲಾತಿಯಲ್ಲಿ ಬೋವಿ ಎಂಬುದನ್ನು ಬೋಯಿ ಎಂದು ತಿದ್ದಿದ ಆರೋಪದ ಹಿನ್ನಲೆ ಶಾಲೆ ಮುಖ್ಯಶಿಕ್ಷಕ ಅಮಾನತುಪಡಿಸಲಾಗಿದೆ.ಹೆಚ್.ಡಿ.ಕೋಟೆ…

Leave a Reply

Your email address will not be published. Required fields are marked *