ನಗರಪಾಲಿಕೆ ಸದಸ್ಯನ ಮಾನವೀಯತೆ…ಚಿಕಿತ್ಸೆಯ ನೆರವಿಗೆ ಬಂದ ಲೋಕೇಶ್ ಪಿಯಾ..‌.

ನಗರಪಾಲಿಕೆ ಸದಸ್ಯನ ಮಾನವೀಯತೆ…ಚಿಕಿತ್ಸೆಯ ನೆರವಿಗೆ ಬಂದ ಲೋಕೇಶ್ ಪಿಯಾ..‌.

ಮೈಸೂರು,ಜುಲೈ30,Tv10 ಕನ್ನಡ
ಬ್ರೈನ್ ಟ್ಯೂಮರ್ ನಿಂದ ಬಳಲುತ್ತಿರುವ ಯುವಕ ಚಿಕಿತ್ಸೆಗಾಗಿ ಮೈಸೂರು ಮಹಾನಗರ ಪಾಲಿಕೆ ಸದಸ್ಯ ಲೋಕೇಶ್ ಪಿಯಾ ನೆರವಾಗಿದ್ದಾರೆ. ಲೋಕೇಶ್ ಪಿಯಾ ಹಾಗೂ ಸ್ನೇಹಿತರು ದೇಣಿಗೆ ರೂಪದಲ್ಲಿ1 ಲಕ್ಷ ರೂ.ನೆರವು ನೀಡಿದ್ದಾರೆ.
ಮೈಸೂರು ಜಿಲ್ಲೆ ನರಸೀಪುರ ತಾಲ್ಲೂಕಿನ ಹಕ್ಕೂರು ಗ್ರಾಮದ 23 ರ ವಯಸ್ಸಿನ ಸಿದ್ದರಾಜು ಎಂಬಾತ ಬ್ರೈನ್ ಟ್ಯೂಮರ್ ಕಾಯಿಲೆಯಿಂದ ಬಳಲುತ್ತಿದ್ದಾರೆ. ಯುವಕನಿಗೆ ಕಾಯಿಲೆ ಇರುವ ಬಗ್ಗೆ ವೈದ್ಯರು ತಿಳಿಸಿದ್ದು ಹೆಚ್ಚಿನ ಚಿಕಿತ್ಸೆಗೆ ಹಣ ನೀಡುವಂತೆ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮೈಸೂರು ವಿವಿ ಯುವಕರೆಲ್ಲರೂ ಸೇರಿ ಯುವಕನ ಚಿಕಿತ್ಸೆಗೆ ದೇಣಿಗೆ ಸಂಗ್ರಹಿಸುತ್ತಿದ್ದರು. ಈ ಮಾಹಿತಿ ಅರಿತ ನಗರಪಾಲಿಕೆ ಸದಸ್ಯ ಲೋಕೇಶ್ ಪಿಯಾ, ತಮ್ಮ ಗೆಳೆಯರು ಹಾಗೂ ಸಾರ್ವಜನಿಕರ ಮೂಲಕ 1 ಲಕ್ಷ ರೂ.ಗಳನ್ನು ಸಂಗ್ರಹಿಸಿ ನೀಡಿ ಮಾನವೀಯತೆ ಮೆರೆದಿದ್ದಾರೆ…

Spread the love

Related post

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…
ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…

Leave a Reply

Your email address will not be published. Required fields are marked *