ಕರುನಾಡ ರಕ್ಷಣಾ ವೇದಿಕೆ ಹೋರಾಟಕ್ಕೆ ಮಾತ್ರವಲ್ಲ ಸಮಾಜ ಸೇವೆಗೂ ಸದಾಸಿದ್ದ ಜಿಲ್ಲಾ ಉಸ್ತುವಾರಿ ಚಂದನ್ ಗೌಡ

ಕರುನಾಡ ರಕ್ಷಣಾ ವೇದಿಕೆ ಹೋರಾಟಕ್ಕೆ ಮಾತ್ರವಲ್ಲ ಸಮಾಜ ಸೇವೆಗೂ ಸದಾಸಿದ್ದ ಜಿಲ್ಲಾ ಉಸ್ತುವಾರಿ ಚಂದನ್ ಗೌಡ

ಹಾಸನ : ಆಲೂರು ತಾಲ್ಲೂಕಿನ ಸ. ಕಿ. ಪ್ರಾ. ಶಾಲೆ ಗೇಕರವಳ್ಳಿಯಲ್ಲಿ ಕರುನಾಡ ರಕ್ಷಣಾವೇದಿಕೆ ಹಾಸನ ಜಿಲ್ಲಾ ಘಟಕದ ವತಿಯಿಂದ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟ್ ಬುಕ್ ಮತ್ತು ಪೆನ್ ವಿತರಣೆ ಮಾಡಲಾಯಿತು

ನಂತರ ವೇದಿಕೆಯ ಜಿಲ್ಲಾ ಉಸ್ತುವಾರಿ ಚಂದನ್ ಗೌಡ ಮಾತನಾಡಿ ಸರ್ಕಾರಿ ಶಾಲೆಯನ್ನು ಉಳಿಸಿ ಬೆಳೆಸಬೇಕಾಗಿದೆ ನಮ್ಮ ಪ್ರತಿಯೊಬ್ಬ ಕನ್ನಡಿಗನ ಕರ್ತವ್ಯವಾಗಿದೆಏಕೆಂದರೆ ಕನ್ನಡ ಶಾಲೆಗಳು ಅಳಿವು ಉಳಿವಿನಂಚಲಿದೆ ಆದ್ದರಿಂದ ಕನ್ನಡ ಶಾಲೆಯನ್ನು ಕನ್ನಡವನ್ನು ಬೆಳೆಸುವುದು ನಮ್ಮ ಕರ್ತವ್ಯವೆಂದರು . ಈಗಾಗಲೇ ಕರುನಾಡ ರಕ್ಷಣಾ ವೇದಿಕೆಯು ಪ್ರತಿ ಹಳ್ಳಿಮಕ್ಕಳನ್ನು ಗುರುತಿಸಿ ಮಕ್ಕಳಿಗೆ ನಮ್ಮ ಕೈಲಾದ ಚಿಕ್ಕ ಅಳಿಲು ಸೇವೆಯನ್ನು ಮಾಡುತಿದ್ದೇವೆ .ಅದಲ್ಲದೇ ಈಗಾಗಲೇ ಜಿಲ್ಲೆಯ ಹಲವಾರು ಶಾಲೆಗಳಿಗೆ ನೋಟ್ ಬುಕ್ ಹಾಗೂ ಪೆನ್ನು ನೀಡುತ್ತಿದ್ದು ಮುಂದೆಯು ಕೂಡ ಅನೇಕ ಶಾಲೆಗಳಲ್ಲಿ ಈ ಅಭಿಯಾನದ ಕೆಲಸಗಳನ್ನು ಮಾಡಿ ಸಮಾಜಮುಖಿ ಕೆಲಸಗಳಲ್ಲಿ ಕರುನಾಡ ರಕ್ಷಣಾ ವೇದಿಕೆ ತೊಡಗಿಸಿಕೊಳ್ಳುತ್ತದೆ ಎಂದರು. .

ಕರುನಾಡ ರಕ್ಷಣಾ ವೇದಿಕೆಯ ಉದ್ದೇಶವೇನೆಂದರೆ ಕೇವಲ ಹೋರಾಟಕ್ಕೆ ಸೀಮಿತವಲ್ಲ ಕನ್ನಡ ಶಾಲೆಯನ್ನು ಉಳಿಸುವುದರ ಜೋತೆಗೆ ಸಮಾಜ ಸೇವೆಗೂ ಸದಾಸಿದ್ದವೆಂದು ತಿಳಿಸಿದರು.

ಈ ಸಂಧರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮನು.ಜಿಲ್ಲಾ ಕಾರ್ಮಿಕ ಘಟಕ ಅಧ್ಯಕ್ಷ ನಟರಾಜ್ .ಉಪಾಧ್ಯಕ್ಚರಾದ ಮನೋಹರ್ ಮತ್ತು ಗೇಕರವಳ್ಳಿ ಶಾಲಾ ಮುಕ್ಯೋಪಾಧ್ಯಾಯೇ ಹಾಗೂ ಶಿಕ್ಷಕಿ ಲೀಲಾವತಿ ಹಾಗೂ ಮಕ್ಕಳಿದ್ದರು.

Spread the love

Related post

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ. ಹನೂರು Tv10 ಕನ್ನಡ21/01/2026 ಹನೂರು :ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವಕ ಚಿರತೆ ದಾಳಿಗೆ ಬಲಿಯಾದ…
ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು… ಮಂಡ್ಯ,ಜ21,Tv10 ಕನ್ನಡಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ಕಾಲುಜಾರಿ ನೀರುಪಾಲಾದ ಘಟನೆ ಕೆ.ಆರ್.ಪೇಟೆ ತಾಲೂಕಿನ ಅಂಚೆಬೀರನಹಳ್ಳಿಯಲ್ಲಿ ನಡೆದಿದೆ.ಆನೆಗೋಳ ಗ್ರಾಮದ ರೈತ…
ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ… ಮೈಸೂರು,ಜ19,Tv10 ಕನ್ನಡ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯನವರ ಮಹತ್ತರ ಯೋಜನೆಯ ನಿಮ್ಹಾನ್ಸ್ ಮಾದರಿಯ ಸಂಸ್ಥೆ ಸ್ಥಾಪನೆಗೆ ಗ್ರೀನ್…

Leave a Reply

Your email address will not be published. Required fields are marked *