ಅಂಗಡಿ ಕಳ್ಳತನ ಮಾಡಿ ಸಿಕ್ಕಿಬಿದ್ದ…ಸರಗಳ್ಳತನದಲ್ಲೂ ತಗಲಾಕಿಕೊಂಡ…

ಅಂಗಡಿ ಕಳ್ಳತನ ಮಾಡಿ ಸಿಕ್ಕಿಬಿದ್ದ…ಸರಗಳ್ಳತನದಲ್ಲೂ ತಗಲಾಕಿಕೊಂಡ…

ಟಿ.ನರಸೀಪುರ,ಜುಲೈ30,Tv10 ಕನ್ನಡ
ಅಂಗಡಿಯೊಂದರಲ್ಲಿ ಕಳ್ಳತನ ಮಾಡಿ ಸಿಕ್ಕಿಬಿದ್ದ ಖದೀಮ ಸರಗಳ್ಳತನದಲ್ಲೂ ತಗಲಾಕಿಕೊಂಡ ಘಟನೆ ಟಿ.ನರಸೀಪುರದಲ್ಲಿ ನಡೆದಿದೆ.ಟಿ.ನರಸೀಪುರ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಮೂವರು ಆರೋಪಿಗಳು ಸೆರೆಯಾಗಿದ್ದು ಬಂಧಿತರಿಂದ 40 ಗ್ರಾಂ ಚಿನ್ನದ ಸರ,13.500/- ರೂ ನಗದು ವಶಪಡಿಸಿಕೊಳ್ಳಲಾಗಿದೆ.

ಟಿ.ನರಸೀಪುರದ ಬಂಡಿಬೀದಿಯ ಅಂಗಡಿಯೊಂದರ ಷಟರ್ ಎತ್ತಿ 16 ಸಾವಿರ ಕ್ಯಾಶ್ ಕಳುವು ಮಾಡಿದ್ದ ಪ್ರಕರಣವನ್ನ ಟಿ.ನರಸೀಪುರ ಠಾಣೆ ಪೊಲೀಸರು ದಾಖಲಿಸಿಕೊಂಡಿದ್ದರು.ಎಸ್ಪಿ ಆರ್.ಚೇತನ್,ಅಡಿಷನಲ್ ಎಸ್ಪಿ ಡಾ.ಮಾಲಿನಿ,ಡಿವೈಎಸ್ಪಿ ಗೋವಿಂದರಾಜು,ಪಿಐ ಕೃಷ್ಣಪ್ಪ ರವರ ಮಾರ್ಗದರ್ಶನದಲ್ಲಿ ಟಿ.ನರಸೀಪುರ ಪಿಎಸ್ಸೈ ಮಹೇಶ್ ಕುಮಾರ್ ತಂಡ ರಚಿಸಿ ತನಿಖೆ ಕೈಗೊಂಡು ಆರೋಪಿಯನ್ನ ಬಂಧಿಸಿದ್ದರು.ಆರೋಪಿಯ ವಿಚಾರಣೆ ವೇಳೆ ಆದಿಬೆಟ್ಟದಲ್ಲಿ ವಾಯುವಿಹಾರಕ್ಕೆ ತೆರಳಿದ್ದ ಮಹಿಳೆಯ 55 ಗ್ರಾಂ ಚಿನ್ನದ ಸರ ಕಸಿದು ಪರಾರಿಯಾಗಿದ್ದ ಪ್ರಕರಣದಲ್ಲೂ ಭಾಗಿಯಾಗಿರುವುದಾಗಿ ಒಪ್ಪಿಕೊಂಡಿದ್ದಾನೆ.ಈ ಕೃತ್ಯದಲ್ಲಿ ಮತ್ತಿಬ್ಬರು ಸ್ನೇಹಿತರೊಂದಿಗೆ ಸೇರಿ ನಡೆಸಿದ್ದ.ಟಿ.ನರಸೀಪುರ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಮೂವರು ಆರೋಪಿಗಳು ಸಿಕ್ಕಿಬಿದ್ದಿದ್ದಾರೆ…

Spread the love

Related post

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ… ಮೈಸೂರು,ಜೂ9,Tv10 ಕನ್ನಡ ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಹಾಗೂ…
ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…? ನಂಜನಗೂಡು,ಜೂ7,Tv10 ಕನ್ನಡ ಸಾರ್ವಜನಿಕರಿಗೆ ಅನುಕೂಲವಾಗಿ ಪರಿಣಮಿಸಬೇಕಿದ್ದ ಗ್ರಾಮ ಪಂಚಾಯ್ತಿ ಕಾರ್ಯಾಲಯ ಸಿಬ್ಬಂದಿಗಳಿಲ್ಲದೆ ಬಣಗುಡುತ್ತಾ ಹಿಡಿಶಾಪಕ್ಕೆ ತುತ್ತಾಗಿದೆ.ಕೆಲಸ ಕಾರ್ಯಗಳಿಗೆ ಬರುವ ಜನ ಖಾಲಿ…
ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು…

ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು…

ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು… ಎಚ್.ಡಿ.ಕೋಟೆ,ಜೂ4,Tv10 ಕನ್ನಡ ಸರ್ಕಾರಿ ಶಾಲಾ ದಾಖಲಾತಿಯಲ್ಲಿ ಬೋವಿ ಎಂಬುದನ್ನು ಬೋಯಿ ಎಂದು ತಿದ್ದಿದ ಆರೋಪದ ಹಿನ್ನಲೆ ಶಾಲೆ ಮುಖ್ಯಶಿಕ್ಷಕ ಅಮಾನತುಪಡಿಸಲಾಗಿದೆ.ಹೆಚ್.ಡಿ.ಕೋಟೆ…

Leave a Reply

Your email address will not be published. Required fields are marked *