ಅಂಗಡಿ ಕಳ್ಳತನ ಮಾಡಿ ಸಿಕ್ಕಿಬಿದ್ದ…ಸರಗಳ್ಳತನದಲ್ಲೂ ತಗಲಾಕಿಕೊಂಡ…

ಅಂಗಡಿ ಕಳ್ಳತನ ಮಾಡಿ ಸಿಕ್ಕಿಬಿದ್ದ…ಸರಗಳ್ಳತನದಲ್ಲೂ ತಗಲಾಕಿಕೊಂಡ…

ಟಿ.ನರಸೀಪುರ,ಜುಲೈ30,Tv10 ಕನ್ನಡ
ಅಂಗಡಿಯೊಂದರಲ್ಲಿ ಕಳ್ಳತನ ಮಾಡಿ ಸಿಕ್ಕಿಬಿದ್ದ ಖದೀಮ ಸರಗಳ್ಳತನದಲ್ಲೂ ತಗಲಾಕಿಕೊಂಡ ಘಟನೆ ಟಿ.ನರಸೀಪುರದಲ್ಲಿ ನಡೆದಿದೆ.ಟಿ.ನರಸೀಪುರ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಮೂವರು ಆರೋಪಿಗಳು ಸೆರೆಯಾಗಿದ್ದು ಬಂಧಿತರಿಂದ 40 ಗ್ರಾಂ ಚಿನ್ನದ ಸರ,13.500/- ರೂ ನಗದು ವಶಪಡಿಸಿಕೊಳ್ಳಲಾಗಿದೆ.

ಟಿ.ನರಸೀಪುರದ ಬಂಡಿಬೀದಿಯ ಅಂಗಡಿಯೊಂದರ ಷಟರ್ ಎತ್ತಿ 16 ಸಾವಿರ ಕ್ಯಾಶ್ ಕಳುವು ಮಾಡಿದ್ದ ಪ್ರಕರಣವನ್ನ ಟಿ.ನರಸೀಪುರ ಠಾಣೆ ಪೊಲೀಸರು ದಾಖಲಿಸಿಕೊಂಡಿದ್ದರು.ಎಸ್ಪಿ ಆರ್.ಚೇತನ್,ಅಡಿಷನಲ್ ಎಸ್ಪಿ ಡಾ.ಮಾಲಿನಿ,ಡಿವೈಎಸ್ಪಿ ಗೋವಿಂದರಾಜು,ಪಿಐ ಕೃಷ್ಣಪ್ಪ ರವರ ಮಾರ್ಗದರ್ಶನದಲ್ಲಿ ಟಿ.ನರಸೀಪುರ ಪಿಎಸ್ಸೈ ಮಹೇಶ್ ಕುಮಾರ್ ತಂಡ ರಚಿಸಿ ತನಿಖೆ ಕೈಗೊಂಡು ಆರೋಪಿಯನ್ನ ಬಂಧಿಸಿದ್ದರು.ಆರೋಪಿಯ ವಿಚಾರಣೆ ವೇಳೆ ಆದಿಬೆಟ್ಟದಲ್ಲಿ ವಾಯುವಿಹಾರಕ್ಕೆ ತೆರಳಿದ್ದ ಮಹಿಳೆಯ 55 ಗ್ರಾಂ ಚಿನ್ನದ ಸರ ಕಸಿದು ಪರಾರಿಯಾಗಿದ್ದ ಪ್ರಕರಣದಲ್ಲೂ ಭಾಗಿಯಾಗಿರುವುದಾಗಿ ಒಪ್ಪಿಕೊಂಡಿದ್ದಾನೆ.ಈ ಕೃತ್ಯದಲ್ಲಿ ಮತ್ತಿಬ್ಬರು ಸ್ನೇಹಿತರೊಂದಿಗೆ ಸೇರಿ ನಡೆಸಿದ್ದ.ಟಿ.ನರಸೀಪುರ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಮೂವರು ಆರೋಪಿಗಳು ಸಿಕ್ಕಿಬಿದ್ದಿದ್ದಾರೆ…

Spread the love

Related post

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ. ಹನೂರು Tv10 ಕನ್ನಡ21/01/2026 ಹನೂರು :ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವಕ ಚಿರತೆ ದಾಳಿಗೆ ಬಲಿಯಾದ…
ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು… ಮಂಡ್ಯ,ಜ21,Tv10 ಕನ್ನಡಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ಕಾಲುಜಾರಿ ನೀರುಪಾಲಾದ ಘಟನೆ ಕೆ.ಆರ್.ಪೇಟೆ ತಾಲೂಕಿನ ಅಂಚೆಬೀರನಹಳ್ಳಿಯಲ್ಲಿ ನಡೆದಿದೆ.ಆನೆಗೋಳ ಗ್ರಾಮದ ರೈತ…
ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ… ಮೈಸೂರು,ಜ19,Tv10 ಕನ್ನಡ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯನವರ ಮಹತ್ತರ ಯೋಜನೆಯ ನಿಮ್ಹಾನ್ಸ್ ಮಾದರಿಯ ಸಂಸ್ಥೆ ಸ್ಥಾಪನೆಗೆ ಗ್ರೀನ್…

Leave a Reply

Your email address will not be published. Required fields are marked *