ಮಗನ ಅಗಲಿಕೆಯಿಂದ ಮನನೊಂದ ತಾಯಿ ನೇಣಿಗೆ ಶರಣು…

ಮಗನ ಅಗಲಿಕೆಯಿಂದ ಮನನೊಂದ ತಾಯಿ ನೇಣಿಗೆ ಶರಣು…

ಮೈಸೂರು,ಜುಲೈ30,Tv10 ಕನ್ನಡ
ಮಗನ ಸಾವಿನಿಂದ ಮನನೊಂದ ತಾಯಿ ನೇಣುಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಸಾತಗಳ್ಳಿ ಡಿ ಜೋನ್ ನಲ್ಲಿ ನಡೆದಿದೆ.ಭಾಗ್ಯಲಕ್ಷ್ಮಿ(65) ಮೃತ ದುರ್ದೈವಿ.ಕೋವಿಡ್ ಎರಡನೇ ವೇವ್ ನಲ್ಲಿ ಭಾಗ್ಯಲಕ್ಷ್ಮಿ ಪುತ್ರ ಉಮಾಶಂಕರ್ ಮೃತಪಟ್ಟಿದ್ದರು.ಶಿಕ್ಷಣ ಇಲಾಖೆಯಲ್ಲಿ ಎಫ್.ಡಿ.ಎ.ಆಗಿದ್ದ ಉಮಾಶಂಕರ್ ನಿಧನದಿಂದ ಭಾಗ್ಯಲಕ್ಷ್ಮಿ ಮನನೊಂದಿದ್ದರು.ಈ ಹಿನ್ನಲೆ ತಮ್ಮ ಮನೆಯಲ್ಲೇ ನೇಣಿಗೆ ಶರಣಾಗಿದ್ದಾರೆಂದು ಸೊಸೆ ಲಕ್ಷ್ಮಿ ದೂರು ನೀಡಿದ್ದಾರೆ.ಮೈಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *