ಒಂಟಿ ಜೀವನಕ್ಕೆ ಬೇಸತ್ತ ವೃದ್ದ ಆತ್ಮಹತ್ಯೆ…

ಒಂಟಿ ಜೀವನಕ್ಕೆ ಬೇಸತ್ತ ವೃದ್ದ ಆತ್ಮಹತ್ಯೆ…

ಮೈಸೂರು,ಜುಲೈ30,Tv10 ಕನ್ನಡ
ಎರಡು ಮದುವೆಯಾದರೂ ಒಂಟಿ ಜೀವನ ನಡೆಸುತ್ತಿದ್ದ ವೃದ್ದ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರಿನ ರಮಾಬಾಯಿ ನಗರದಲ್ಲಿ ನಡೆದಿದೆ.ಈರಪ್ಪ(65) ಮೃತ.ಕಳಲವಾಡಿ ರಸ್ತೆಯ ನಾರಾಯಣಸ್ವಾಮಿ ದೇವಸ್ಥಾನದ ಮುಂಭಾಗ ನಿರ್ಮಿಸಲಾದ ತಾತ್ಕಾಲಿಕ ಶೆಡ್ ಗೆ ನೇಣುಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.ಮೊದಲ ಪತ್ನಿಯಿಂದ ಬೇರೆಯಾಗಿ ಚಂದ್ರಮ್ಮ ಎಂಬುವರನ್ನ ಎರಡನೇ ವಿವಾಹವಾಗಿದ್ದ ಈರಪ್ಪ ಈಕೆಯಿಂದಲೂ ಬೇರೆಯಾಗಿ ಇತ್ತೀಚೆಗೆ ಒಂಟಿ ಜೀವನ ಸಾಗಿಸುತ್ತಿದ್ದ.ಇದರಿಂದ ಬೇಸತ್ತ ಈರಪ್ಪ ನೇಣಿಗೆ ಶರಣಾಗಿದ್ದಾನೆ.ಮೈಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ ಪುರೋಹಿತ ಹಲ್ಲೆ…

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ…

ಮೈಸೂರು,ಜೂ29,Tv10 ಕನ್ನಡ ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.ಗೀತಾಮೃತ…
ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…
ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಕೊಳ್ಳೇಗಾಲ,ಜೂ26,Tv10 ಕನ್ನಡ ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ಮೂರು ಮರಿಗಳು ಅಸಹಜ ಸಾವಿಗೀಡಾಗಿರುವ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ…

Leave a Reply

Your email address will not be published. Required fields are marked *