ವಿವಿದ ಬೇಡಿಕೆಗಳ ಈಡೇರಿಕೆಗಾಗಿ ಪ್ರಧಾನಿ ಸಹೋದರನಿಂದ ಇಂದು ಧರಣಿ…

  • Politics
  • August 2, 2022
  • No Comment
  • 307

ವಿವಿದ ಬೇಡಿಕೆಗಳ ಈಡೇರಿಕೆಗಾಗಿ ಪ್ರಧಾನಿ ಸಹೋದರನಿಂದ ಇಂದು ಧರಣಿ…

Tv10 ಕನ್ನಡ*
ವಿವಿದ ಬೇಡಿಕೆಗಳ ಈಡೇರಿಕೆಗಾಗಿ ಪ್ರಧಾನಿ ನರೇಂದ್ರಮೋಧಿ ಸಹೋದರ ಪ್ರಹ್ಲಾದ್ ಮೋಧಿ ರವರು ಇಂದು ದೆಹಲಿಯಲ್ಲಿ ಧರಣಿ ನಡೆಸಲಿದ್ದಾರೆ.ಅಖಿಲ ನ್ಯಾಯಬೆಲೆ ಅಂಗಡಿ ವಿತರಕರ ಒಕ್ಕೂಟದ ಅಧ್ಯಕ್ಷರಾಗಿರುವ ಪ್ರಹ್ಲಾದ್ ಮೋಧಿ ಒಕ್ಕೂಟದ ಸದಸ್ಯರ ಜೊತೆ ಜಂತರ್ ಮಂತರ್ ಎದುರು ಧರಣಿ ನಡೆಸಲಿದ್ದಾರೆ.ಅಕ್ಕಿ,ಗೋಧಿ ಮತ್ತು ಸಕ್ಕರೆ ಮೇಲಿನ ನಷ್ಟಕ್ಕೆ ಪರಿಹಾರ ನೀಡಬೇಕು.ಖಾದ್ಯ ತೈಲ ಮತ್ತು ಬೇಳೆಕಾಳುಗಳನ್ನ ನ್ಯಾಯಬೆಲೆ ಅಂಗಡಿಗಳ ಮೂಲಕ ವಿತರಣೆಗೆ ವ್ಯವಸ್ಥೆ ಮಾಡುವುದು ಸೇರಿದಂತೆ 9 ವಿವಿದ ಬೇಡಿಕೆಗಳ ಈಡೇರಿಕೆಗಾಗಿ ಇಂದು ಪ್ರತಿಭಟನೆ ನಡೆಸಲಿದ್ದಾರೆ…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *