ರುಧ್ರಭೂಮಿಯ ಕಲ್ಯಾಣಿಗೆ ಕಾಯಕಲ್ಪ…ಮತ್ತೆ ಎದ್ದುನಿಂತ ಶಿವನ ವಿಗ್ರಹ…

ರುಧ್ರಭೂಮಿಯ ಕಲ್ಯಾಣಿಗೆ ಕಾಯಕಲ್ಪ…ಮತ್ತೆ ಎದ್ದುನಿಂತ ಶಿವನ ವಿಗ್ರಹ…

ಮೈಸೂರು,ಆಗಸ್ಟ್2,Tv10 ಕನ್ನಡ
ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿನ ಹೂಳುವ ಸ್ಮಶಾನದಲ್ಲಿರುವ ಕಲ್ಯಾಣಿಗೆ ಕಾಯಕಲ್ಪ ದೊರೆತಿದೆ.ಇತ್ತೀಚೆಗಷ್ಟೆ ಕುಸಿದು ಬಿದ್ದ ಬಿದ್ದಿದ್ದ ಗೋಪುರದ ಮೇಲಿನ ವಿಗ್ರಹ ಮತ್ತೆ ಎದ್ದು ನಿಂತಿದೆ.ಯುವಬ್ರಿಗೇಡ್ ಯುವಕರ ಹಿತಾಸಕ್ತಿಯಿಂದ ಸೊರಗಿದ್ದ ಕಲ್ಯಾಣಿಗೆ ಮರು ಜೀವ ಬಂದಿದೆ
ಕೆಲವು ದಿನಗಳ ಹಿಂದೆ ಶಿವನ ವಿಗ್ರಹ ಹೊತ್ತಿದ್ದ ಕಲ್ಯಾಣಿ ಮಧ್ಯೆಯಲ್ಲಿದ್ದ ಗೋಪರ ಕುಸಿದುಬಿದ್ದಿತ್ತು.ಕಲ್ಯಾಣಿ ಸ್ವಚ್ಛತೆಗಾಗಿ ಬಂಧಿದ್ದ ಯುವಕರು ಅದೃಷ್ಟವಶಾತ್ ಪಾರಾಗಿದ್ದರು.ಗೋಪುರದ ಮೇಲಿನ ಭಾಗದಲ್ಲಿದ್ದ ಶಿವನ ವಿಗ್ರಹ ಹಾನಿಯಾಗಿತ್ತು.ಹಲವು ದಿನಗಳ ಕಾಲ ಶಿವನ ವಿಗ್ರಹ ಅನಾಥವಾಗಿತ್ತು.ಯುವಬ್ರಿಗೇಡ್ ಯುವಕರು ತೋರಿದ ಆಸಕ್ತಿಯಿಂದಾಗಿ ಕಲ್ಯಾಣಿಗೆ ಮರುಜೀವ ಬಂದಿದೆ.ಜೊತೆಗೆ ಶಿವನ ವಿಗ್ರಹವೂ ತಲೆ ಎತ್ತಿ ನಿಂತಿದೆ.ಕಲ್ಯಾಣಿಯನ್ನ ಸ್ವಚ್ಛಗೊಳಿಸಲಾಗಿದೆ.ಕಲ್ಯಾಣಿಯಲ್ಲಿ ನೀರು ಸಹ ತುಂಬಿದೆ.ಕಲ್ಯಾಣಿಯ ಒಂದು ಭಾಗದಲ್ಲಿ ಗೋಪುರವನ್ನ ನಿರ್ಮಿಸಿ ಶಿವನ ವಿಗ್ರಹವನ್ನ ಪ್ರತಿಷ್ಠಾಪಿಸಲಾಗಿದೆ.ನಿತ್ಯ ಪೂಜೆ ಸಹ ನಡೆಯುತ್ತಿದೆ.ಸೂಕ್ತ ನಿರ್ವಹಣೆ ಇಲ್ಲದೆ ಸೊರಗಿದ್ದ ಕೆಲವು ದಶಕಗಳ ಕಲ್ಯಾಣಿ ಇದೀಗ ಸುಸ್ಥಿತಿಗೆ ಬಂದಿದೆ…

Spread the love

Related post

ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು…

ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು…

ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು… ಎಚ್.ಡಿ.ಕೋಟೆ,ಜೂ4,Tv10 ಕನ್ನಡ ಸರ್ಕಾರಿ ಶಾಲಾ ದಾಖಲಾತಿಯಲ್ಲಿ ಬೋವಿ ಎಂಬುದನ್ನು ಬೋಯಿ ಎಂದು ತಿದ್ದಿದ ಆರೋಪದ ಹಿನ್ನಲೆ ಶಾಲೆ ಮುಖ್ಯಶಿಕ್ಷಕ ಅಮಾನತುಪಡಿಸಲಾಗಿದೆ.ಹೆಚ್.ಡಿ.ಕೋಟೆ…
ಚಿಕ್ಕಾಟಿ ಗ್ರಾಮದಲ್ಲಿ ಮಹಿಳೆಯರಿಗೆ ಮುಟ್ಟು ವೃತು ಚಕ್ರ ಜಾಗೃತಿ

ಚಿಕ್ಕಾಟಿ ಗ್ರಾಮದಲ್ಲಿ ಮಹಿಳೆಯರಿಗೆ ಮುಟ್ಟು ವೃತು ಚಕ್ರ ಜಾಗೃತಿ

ಚಿಕ್ಕಾಟಿ ಗ್ರಾಮದಲ್ಲಿ ಮಹಿಳೆಯರಿಗೆ ಮುಟ್ಟು ವೃತು ಚಕ್ರ ಜಾಗೃತಿ ಚಾಮರಾಜನಗರ ಜಿಲ್ಲೆಯ ಚಿಕ್ಕಾಟಿ ಗ್ರಾಮದಲ್ಲಿ ಗ್ರಾಮ ಪಂಚಾಯತ್, ಸಂಜೀವಿನಿ ಇಲಾಖೆ ಹಾಗೂ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ಮಹಿಳೆಯರ ಆರೋಗ್ಯ…
ವಿಜಯನಗರ ಪೊಲೀಸರ ಕಾರ್ಯಾಚರಣೆ…ನರ್ಸಿಂಗ್ ಸೇವೆ ನೀಡುವ ನೆಪದಲ್ಲಿ ಚಿನ್ನಾಭರಣ ಕಳುವು…ಆರೋಪಿ ಅಂದರ್…22.10 ಲಕ್ಷ ಮೌಲ್ಯದ ಪದಾರ್ಥ ವಶ…

ವಿಜಯನಗರ ಪೊಲೀಸರ ಕಾರ್ಯಾಚರಣೆ…ನರ್ಸಿಂಗ್ ಸೇವೆ ನೀಡುವ ನೆಪದಲ್ಲಿ ಚಿನ್ನಾಭರಣ ಕಳುವು…ಆರೋಪಿ ಅಂದರ್…22.10…

ವಿಜಯನಗರ ಪೊಲೀಸರ ಕಾರ್ಯಾಚರಣೆ…ನರ್ಸಿಂಗ್ ಸೇವೆ ನೀಡುವ ನೆಪದಲ್ಲಿ ಚಿನ್ನಾಭರಣ ಕಳುವು…ಆರೋಪಿ ಅಂದರ್…22.10 ಲಕ್ಷ ಮೌಲ್ಯದ ಪದಾರ್ಥ ವಶ… ಮೈಸೂರು,ಮೇ27,Tv10 ಕನ್ನಡ ವೃದ್ದೆ ಮನೆಯಲ್ಲಿ ನರ್ಸಿಂಗ್ ಸೇವೆಗೆ ಸೇರಿಕೊಂಡ ಐನಾತಿ…

Leave a Reply

Your email address will not be published. Required fields are marked *