ರುಧ್ರಭೂಮಿಯ ಕಲ್ಯಾಣಿಗೆ ಕಾಯಕಲ್ಪ…ಮತ್ತೆ ಎದ್ದುನಿಂತ ಶಿವನ ವಿಗ್ರಹ…

ರುಧ್ರಭೂಮಿಯ ಕಲ್ಯಾಣಿಗೆ ಕಾಯಕಲ್ಪ…ಮತ್ತೆ ಎದ್ದುನಿಂತ ಶಿವನ ವಿಗ್ರಹ…

ಮೈಸೂರು,ಆಗಸ್ಟ್2,Tv10 ಕನ್ನಡ
ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿನ ಹೂಳುವ ಸ್ಮಶಾನದಲ್ಲಿರುವ ಕಲ್ಯಾಣಿಗೆ ಕಾಯಕಲ್ಪ ದೊರೆತಿದೆ.ಇತ್ತೀಚೆಗಷ್ಟೆ ಕುಸಿದು ಬಿದ್ದ ಬಿದ್ದಿದ್ದ ಗೋಪುರದ ಮೇಲಿನ ವಿಗ್ರಹ ಮತ್ತೆ ಎದ್ದು ನಿಂತಿದೆ.ಯುವಬ್ರಿಗೇಡ್ ಯುವಕರ ಹಿತಾಸಕ್ತಿಯಿಂದ ಸೊರಗಿದ್ದ ಕಲ್ಯಾಣಿಗೆ ಮರು ಜೀವ ಬಂದಿದೆ
ಕೆಲವು ದಿನಗಳ ಹಿಂದೆ ಶಿವನ ವಿಗ್ರಹ ಹೊತ್ತಿದ್ದ ಕಲ್ಯಾಣಿ ಮಧ್ಯೆಯಲ್ಲಿದ್ದ ಗೋಪರ ಕುಸಿದುಬಿದ್ದಿತ್ತು.ಕಲ್ಯಾಣಿ ಸ್ವಚ್ಛತೆಗಾಗಿ ಬಂಧಿದ್ದ ಯುವಕರು ಅದೃಷ್ಟವಶಾತ್ ಪಾರಾಗಿದ್ದರು.ಗೋಪುರದ ಮೇಲಿನ ಭಾಗದಲ್ಲಿದ್ದ ಶಿವನ ವಿಗ್ರಹ ಹಾನಿಯಾಗಿತ್ತು.ಹಲವು ದಿನಗಳ ಕಾಲ ಶಿವನ ವಿಗ್ರಹ ಅನಾಥವಾಗಿತ್ತು.ಯುವಬ್ರಿಗೇಡ್ ಯುವಕರು ತೋರಿದ ಆಸಕ್ತಿಯಿಂದಾಗಿ ಕಲ್ಯಾಣಿಗೆ ಮರುಜೀವ ಬಂದಿದೆ.ಜೊತೆಗೆ ಶಿವನ ವಿಗ್ರಹವೂ ತಲೆ ಎತ್ತಿ ನಿಂತಿದೆ.ಕಲ್ಯಾಣಿಯನ್ನ ಸ್ವಚ್ಛಗೊಳಿಸಲಾಗಿದೆ.ಕಲ್ಯಾಣಿಯಲ್ಲಿ ನೀರು ಸಹ ತುಂಬಿದೆ.ಕಲ್ಯಾಣಿಯ ಒಂದು ಭಾಗದಲ್ಲಿ ಗೋಪುರವನ್ನ ನಿರ್ಮಿಸಿ ಶಿವನ ವಿಗ್ರಹವನ್ನ ಪ್ರತಿಷ್ಠಾಪಿಸಲಾಗಿದೆ.ನಿತ್ಯ ಪೂಜೆ ಸಹ ನಡೆಯುತ್ತಿದೆ.ಸೂಕ್ತ ನಿರ್ವಹಣೆ ಇಲ್ಲದೆ ಸೊರಗಿದ್ದ ಕೆಲವು ದಶಕಗಳ ಕಲ್ಯಾಣಿ ಇದೀಗ ಸುಸ್ಥಿತಿಗೆ ಬಂದಿದೆ…

Spread the love

Related post

ಮೂರು ಹಸುಗಳ ಮೇಲೆ ಹುಲಿ ದಾಳಿ…ಒಂದು ಸಾವು ಎರಡಕ್ಕೆ ಗಾಯ…ಅರಣ್ಯ ಇಲಾಖೆ ಕ್ಯಾಮರ ಕಣ್ಣಿಗೆ ಸೆರೆಯಾದ ವ್ಯಾಘ್ರ…

ಮೂರು ಹಸುಗಳ ಮೇಲೆ ಹುಲಿ ದಾಳಿ…ಒಂದು ಸಾವು ಎರಡಕ್ಕೆ ಗಾಯ…ಅರಣ್ಯ ಇಲಾಖೆ…

ನಂಜನಗೂಡು,ಜು4,Tv10 ಕನ್ನಡ ಒಂದೇ ದಿನ ಮೂರು ಹಸುಗಳ ಮೇಲೆ ದಾಳಿ ಮಾಡಿದ ವ್ಯಾಘ್ರ ಒಂದು ಸಾವನ್ನಪ್ಪಿದ್ದು ಎರಡು ಹಸುಗಳು ಗಾಯಗೊಂಡ ಘಟನೆ ನಂಜನಗೂಡು ತಾಲೂಕು ಮಡುವಿನಹಳ್ಳಿ ಗ್ರಾಮದಲ್ಲಿ ನಡೆದಿದೆ.ಘಟನೆಯಿಂದ…
BTL ವಿಧ್ಯಾಸಂಸ್ಥೆಗೆ ದ್ರೋಹ…30 ಲಕ್ಷ ವಂಚನೆ…ಕಾರ್ಯದರ್ಶಿ ವಿರುದ್ದ FIR…

BTL ವಿಧ್ಯಾಸಂಸ್ಥೆಗೆ ದ್ರೋಹ…30 ಲಕ್ಷ ವಂಚನೆ…ಕಾರ್ಯದರ್ಶಿ ವಿರುದ್ದ FIR…

ಮೈಸೂರು,ಜು2,Tv10 ಕನ್ನಡ ವಿದ್ಯಾಸಂಸ್ಥೆಗೆ 30 ಲಕ್ಷ ವಂಚಿಸಿ ದ್ರೋಹಬಗೆದ ಕಾರ್ಯದರ್ಶಿ ವಿರುದ್ದ ಎನ.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮೈಸೂರಿನ ಕೆಸರೆ ಬಡಾವಣೆಯಲ್ಲಿರುವ ಬಿಟಿಎಲ್ ವಿದ್ಯಾವಾಹಿನಿ ಸ್ಕೂಲ್ ಮತ್ತು ಕಾಂಪೋಸಿಟ್ ಪಿಯು…
ನಾಡದೇವ ಚಾಮುಂಡೇಶ್ವರಿ ದರುಶನ ಪಡೆದ ಹ್ಯಾಟ್ರಿಕ್ ಹೀರೋ…

ನಾಡದೇವ ಚಾಮುಂಡೇಶ್ವರಿ ದರುಶನ ಪಡೆದ ಹ್ಯಾಟ್ರಿಕ್ ಹೀರೋ…

ಮೈಸೂರು,ಜು2,Tv10 ಕನ್ನಡ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಇಂದು ನಾಡದೇವತೆ ಚಾಮುಂಡೇಶ್ವರಿ ದರುಶನ ಪಡೆದರು.ಪತ್ನಿ ಗೀತಾ ಜೊತೆ ಚಾಮುಂಡಿಬೆಟ್ಟಕ್ಕೆ ಆಗಮಿಸಿ ತಾಯಿ ಚಾಮುಂಡೇಶ್ವರಿಗೆ ಪ್ರಾರ್ಥನೆ ಸಲ್ಲಿಸಿದರು.ದೇವಸ್ಥಾನದ ಪ್ರಧಾನ ಅರ್ಚಕರಾದ…

Leave a Reply

Your email address will not be published. Required fields are marked *