ರುಧ್ರಭೂಮಿಯ ಕಲ್ಯಾಣಿಗೆ ಕಾಯಕಲ್ಪ…ಮತ್ತೆ ಎದ್ದುನಿಂತ ಶಿವನ ವಿಗ್ರಹ…

ರುಧ್ರಭೂಮಿಯ ಕಲ್ಯಾಣಿಗೆ ಕಾಯಕಲ್ಪ…ಮತ್ತೆ ಎದ್ದುನಿಂತ ಶಿವನ ವಿಗ್ರಹ…

ಮೈಸೂರು,ಆಗಸ್ಟ್2,Tv10 ಕನ್ನಡ
ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿನ ಹೂಳುವ ಸ್ಮಶಾನದಲ್ಲಿರುವ ಕಲ್ಯಾಣಿಗೆ ಕಾಯಕಲ್ಪ ದೊರೆತಿದೆ.ಇತ್ತೀಚೆಗಷ್ಟೆ ಕುಸಿದು ಬಿದ್ದ ಬಿದ್ದಿದ್ದ ಗೋಪುರದ ಮೇಲಿನ ವಿಗ್ರಹ ಮತ್ತೆ ಎದ್ದು ನಿಂತಿದೆ.ಯುವಬ್ರಿಗೇಡ್ ಯುವಕರ ಹಿತಾಸಕ್ತಿಯಿಂದ ಸೊರಗಿದ್ದ ಕಲ್ಯಾಣಿಗೆ ಮರು ಜೀವ ಬಂದಿದೆ
ಕೆಲವು ದಿನಗಳ ಹಿಂದೆ ಶಿವನ ವಿಗ್ರಹ ಹೊತ್ತಿದ್ದ ಕಲ್ಯಾಣಿ ಮಧ್ಯೆಯಲ್ಲಿದ್ದ ಗೋಪರ ಕುಸಿದುಬಿದ್ದಿತ್ತು.ಕಲ್ಯಾಣಿ ಸ್ವಚ್ಛತೆಗಾಗಿ ಬಂಧಿದ್ದ ಯುವಕರು ಅದೃಷ್ಟವಶಾತ್ ಪಾರಾಗಿದ್ದರು.ಗೋಪುರದ ಮೇಲಿನ ಭಾಗದಲ್ಲಿದ್ದ ಶಿವನ ವಿಗ್ರಹ ಹಾನಿಯಾಗಿತ್ತು.ಹಲವು ದಿನಗಳ ಕಾಲ ಶಿವನ ವಿಗ್ರಹ ಅನಾಥವಾಗಿತ್ತು.ಯುವಬ್ರಿಗೇಡ್ ಯುವಕರು ತೋರಿದ ಆಸಕ್ತಿಯಿಂದಾಗಿ ಕಲ್ಯಾಣಿಗೆ ಮರುಜೀವ ಬಂದಿದೆ.ಜೊತೆಗೆ ಶಿವನ ವಿಗ್ರಹವೂ ತಲೆ ಎತ್ತಿ ನಿಂತಿದೆ.ಕಲ್ಯಾಣಿಯನ್ನ ಸ್ವಚ್ಛಗೊಳಿಸಲಾಗಿದೆ.ಕಲ್ಯಾಣಿಯಲ್ಲಿ ನೀರು ಸಹ ತುಂಬಿದೆ.ಕಲ್ಯಾಣಿಯ ಒಂದು ಭಾಗದಲ್ಲಿ ಗೋಪುರವನ್ನ ನಿರ್ಮಿಸಿ ಶಿವನ ವಿಗ್ರಹವನ್ನ ಪ್ರತಿಷ್ಠಾಪಿಸಲಾಗಿದೆ.ನಿತ್ಯ ಪೂಜೆ ಸಹ ನಡೆಯುತ್ತಿದೆ.ಸೂಕ್ತ ನಿರ್ವಹಣೆ ಇಲ್ಲದೆ ಸೊರಗಿದ್ದ ಕೆಲವು ದಶಕಗಳ ಕಲ್ಯಾಣಿ ಇದೀಗ ಸುಸ್ಥಿತಿಗೆ ಬಂದಿದೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *