ಬಂಡೀಪುರದ ರಾಣಾ ಇನ್ನಿಲ್ಲ…25 ಕ್ಕೂ ಹೆಚ್ಚು ಪ್ರಕರಣಗಳನ್ನ ಬೇದಿಸಿದ್ದ ಶ್ವಾನ…

ಬಂಡೀಪುರದ ರಾಣಾ ಇನ್ನಿಲ್ಲ…25 ಕ್ಕೂ ಹೆಚ್ಚು ಪ್ರಕರಣಗಳನ್ನ ಬೇದಿಸಿದ್ದ ಶ್ವಾನ…

ಮೈಸೂರು,ಆಗಸ್ಟ್2,Tv10 ಕನ್ನಡ
ಅನಾರೋಗ್ಯದಿಂದ ಬಳಲುತ್ತಿದ್ದ ಬಂಡೀಪುರ ರಾಣಾ ಮೃತಪಟ್ಟಿದೆ
ಏಳು ವರ್ಷಗಳ ಕಾಲ ಬಂಡೀಪುರದಲ್ಲಿ ದರ್ಬಾರ್ ನಡೆಸಿದ
ಹತ್ತು ವರ್ಷದ ರಾಣಾ ಇನ್ನೂ ನೆನೆಪು ಮಾತ್ರ.
ಬಂಡೀಪುರದ ಸಿ.ಎಫ್.ಡಾ.ರಮೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.
2015ರಲ್ಲಿ ಬಂಡೀಪುರಕ್ಕೆ ಬಂದಿದ ರಾಣಾ 25ಕ್ಕೂ ಹೆಚ್ಚು ಪ್ರಕರಣಗಳನ್ನ ಬೇದಿಸಿದ ಹೆಗ್ಗಳಿಕೆಗೆ ಪಾತ್ರವಾಗಿದೆ.
ಕೇರಳ, ತಮಿಳುನಾಡಿನ ಮತ್ತು ಕರ್ನಾಟಕ ವಿವಿಧ ಜಿಲ್ಲೆಗಳಲ್ಲಿ ಪತ್ತೆ ಕಾರ್ಯದಲ್ಲಿ ತೊಡಗಿದ್ದ ರಾಣಾ ಮೇಲುಕಾಮನಹಳ್ಳಿ ಸಫಾರಿ ಕ್ಯಾಂಪಾಸ್ ನಲ್ಲಿ ಮೃತ ಪಟ್ಟಿದೆ.
ದು ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯ ಸಂಸ್ಕಾರ ನಡೆಸ ನೇರವೆರಿಸಲಾಗುವುದು ಎಂದು CF ಡಾ.ರಮೇಶ್ ಕುಮಾರ ಮಾಹಿತಿ ನೀಡಿದ್ದಾರೆ.
2016 ರಲ್ಲಿ ಸಾಗವಾನಿ ಮರ ಕಳ್ಳಸಾಗಣೆ ಪತ್ತೆ.
2016 ರಲ್ಲಿ ತಮಿಳುನಾಡಿನ ಗುಡಲೂರು ಬಳಿ ನರಹಂತಕ ಹುಲಿಯನ್ನು ಪತ್ತೆ ಹಚ್ಚುವಲ್ಲಿ ಸಹಕಾರ.
2016 ರಲ್ಲಿ ಬಂಡೀಪುರದ ಓಂಕಾರ್ ಅರಣ್ಯ ವಲಯದಲ್ಲಿ ಚಿರತೆಗೆ ವಿಷ ಹಾಕಿದವರನ್ನು ಪತ್ತೆ ಹಚ್ಚಿದ್ದು.
2017 ರಲ್ಲಿ ಶ್ರೀರಂಗಪಟ್ಟಣದಲ್ಲಿ ಶ್ರೀಗಂಧ ಕಳ್ಳರ ಪತ್ತೆ ಹಚ್ಚಿದ್ದು.
2017 ರಲ್ಲಿ ಪ್ರಿನ್ಸ್ ಹುಲಿಯ ಕಳೇಬರ ಹುಡುಕಿ ಕೊಟ್ಟಿದ್ದ. 2018 ರಲ್ಲಿ ನಾಗರಹೊಳೆಯ ಡಿ.ಬಿ ಕುಪ್ಪೆಯಲ್ಲಿ ಮೃತಪಟ್ಟ ಜಿಂಕೆಯನ್ನು ಪತ್ತೆ ಹಚ್ಚಿದ್ದಾನೆ.
2018 ರಲ್ಲಿ ಮೈಸೂರಿನ ಹಾರೋಹಳ್ಳಿಯ ಹುಲಿ ಸಾವು ಪ್ರಕರಣ, ನಾಗರಹೊಳೆಯ ಅಂತರಸಂತೆಯಲ್ಲಿ ದೋಣಿ ಕದ್ದವರನ್ನು ಪತ್ತೆ ಹಚ್ಚಿದ್ದು.
2022ರಲ್ಲಿ ನಾಗರಹೊಳೆ ಹುಲಿ ಬೇಟೆ ಆಡಿದು ಮೂವರ ಆರೋಪಿಗಳು ಬಂಧನ
ಇದಿಷ್ಟು ರಾಣಾನ ಸಾಧನೆ ಎಂದು
CF ಡಾ. ರಮೇಶ್ ಕುಮಾರ್ ಮಾಹಿತಿ ನೀಡಿದ್ದಾರೆ…

Spread the love

Related post

ಯದುವೀರ್ ಗೆ ಪಾದತೊಳೆದು ಸ್ವಾಗತ…ಅಗ್ರಹಾರದಲ್ಲಿ ಅದ್ದೂರಿ ಪ್ರಚಾರ…

ಯದುವೀರ್ ಗೆ ಪಾದತೊಳೆದು ಸ್ವಾಗತ…ಅಗ್ರಹಾರದಲ್ಲಿ ಅದ್ದೂರಿ ಪ್ರಚಾರ…

ಮೈಸೂರು,ಏ19,Tv10 ಕನ್ನಡ ಲೋಕಸಭೆ ಚುನಾವಣೆ ಕಾವು ಏರುತ್ತಿದೆ.ಅಭ್ಯರ್ಥಿಗಳು ಮತಬೇಟೆಗೆ ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ.ನೆಚ್ಚಿನ ಅಭ್ಯರ್ಥಿಗಳ ಪರ ಅಭಿಮಾನಿಗಳು ಭರ್ಜರಿ ಬ್ಯಾಟಿಂಗ್ ಮಾಡುತ್ತಿದ್ದಾರೆ.ಇಂದು ಅಗ್ರಹಾರ 50 ನೇ ವಾರ್ಡ್ ನಲ್ಲಿ…
ಮೈಸೂರು:ನಕಲಿ ಫೆವಿಕ್ವಿಕ್ ಮಾರಾಟ…ಓರ್ವನ ಬಂಧನ…ದೇವರಾಜ ಠಾಣೆ ಪೊಲೀಸರ ಕಾರ್ಯಾಚರಣೆ…

ಮೈಸೂರು:ನಕಲಿ ಫೆವಿಕ್ವಿಕ್ ಮಾರಾಟ…ಓರ್ವನ ಬಂಧನ…ದೇವರಾಜ ಠಾಣೆ ಪೊಲೀಸರ ಕಾರ್ಯಾಚರಣೆ…

ಮೈಸೂರು,ಏ18,Tv10 ಕನ್ನಡ ಮೈಸೂರಿನಲ್ಲಿ ನಕಲಿ ಫೆವಿಕ್ವಿಕ್ ಮಾರಾಟ ಮಾಡುತ್ತಿದ್ದ ಏಜೆನ್ಸಿ ಮೇಲೆ ದೇವರಾಜ ಠಾಣೆ ಪೊಲೀಸರು ದಾಳಿ ನಡೆಸಿದ್ದಾರೆ.ದಾಳಿ ವೇಳೆ ನಕಲಿ ಫೆವಿಕ್ವಿಕ್ ಗಳು ದೊರೆತಿದ್ದು ಏಜೆನ್ಸಿಯ ಮಾಲೀಕನನ್ನ…
ಮೈಸೂರಿನಲ್ಲಿ ಮಕ್ಕಳ ಮಾರಾಟ ದಂಧೆ…?ಪತ್ರಕರ್ತ ಸೇರಿದಂತೆ ಐವರ ಬಂಧನ…ವಿಜಯನಗರ ಠಾಣೆ ಪೊಲೀಸರ ಮಿಂಚಿನ ಕಾರ್ಯಾಚರಣೆ…ಮಗು ಪೋಷಕರ ವಶಕ್ಕೆ…

ಮೈಸೂರಿನಲ್ಲಿ ಮಕ್ಕಳ ಮಾರಾಟ ದಂಧೆ…?ಪತ್ರಕರ್ತ ಸೇರಿದಂತೆ ಐವರ ಬಂಧನ…ವಿಜಯನಗರ ಠಾಣೆ ಪೊಲೀಸರ…

ಮೈಸೂರು,ಏ18,Tv10 ಕನ್ನಡ ಸಾಂಸ್ಕೃತಿಕ ನಗರಿಯಲ್ಲಿ ಮಗುವೊಂದನ್ನ ಅಪಹರಿಸಿ ಮಾರಾಟ ಮಾಡಲು ಯತ್ನಿಸಿದ ದಂಧೆಕೋರರ ಹೆಡೆಮುರಿ ಕಟ್ಟುವಲ್ಲಿ ವಿಜಯನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. 1  ತಿಂಗಳು  9 ದಿನ ಹಸುಕಂದನನ್ನ…

Leave a Reply

Your email address will not be published. Required fields are marked *