ಬಂಡೀಪುರದ ರಾಣಾ ಇನ್ನಿಲ್ಲ…25 ಕ್ಕೂ ಹೆಚ್ಚು ಪ್ರಕರಣಗಳನ್ನ ಬೇದಿಸಿದ್ದ ಶ್ವಾನ…

ಬಂಡೀಪುರದ ರಾಣಾ ಇನ್ನಿಲ್ಲ…25 ಕ್ಕೂ ಹೆಚ್ಚು ಪ್ರಕರಣಗಳನ್ನ ಬೇದಿಸಿದ್ದ ಶ್ವಾನ…

ಮೈಸೂರು,ಆಗಸ್ಟ್2,Tv10 ಕನ್ನಡ
ಅನಾರೋಗ್ಯದಿಂದ ಬಳಲುತ್ತಿದ್ದ ಬಂಡೀಪುರ ರಾಣಾ ಮೃತಪಟ್ಟಿದೆ
ಏಳು ವರ್ಷಗಳ ಕಾಲ ಬಂಡೀಪುರದಲ್ಲಿ ದರ್ಬಾರ್ ನಡೆಸಿದ
ಹತ್ತು ವರ್ಷದ ರಾಣಾ ಇನ್ನೂ ನೆನೆಪು ಮಾತ್ರ.
ಬಂಡೀಪುರದ ಸಿ.ಎಫ್.ಡಾ.ರಮೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.
2015ರಲ್ಲಿ ಬಂಡೀಪುರಕ್ಕೆ ಬಂದಿದ ರಾಣಾ 25ಕ್ಕೂ ಹೆಚ್ಚು ಪ್ರಕರಣಗಳನ್ನ ಬೇದಿಸಿದ ಹೆಗ್ಗಳಿಕೆಗೆ ಪಾತ್ರವಾಗಿದೆ.
ಕೇರಳ, ತಮಿಳುನಾಡಿನ ಮತ್ತು ಕರ್ನಾಟಕ ವಿವಿಧ ಜಿಲ್ಲೆಗಳಲ್ಲಿ ಪತ್ತೆ ಕಾರ್ಯದಲ್ಲಿ ತೊಡಗಿದ್ದ ರಾಣಾ ಮೇಲುಕಾಮನಹಳ್ಳಿ ಸಫಾರಿ ಕ್ಯಾಂಪಾಸ್ ನಲ್ಲಿ ಮೃತ ಪಟ್ಟಿದೆ.
ದು ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯ ಸಂಸ್ಕಾರ ನಡೆಸ ನೇರವೆರಿಸಲಾಗುವುದು ಎಂದು CF ಡಾ.ರಮೇಶ್ ಕುಮಾರ ಮಾಹಿತಿ ನೀಡಿದ್ದಾರೆ.
2016 ರಲ್ಲಿ ಸಾಗವಾನಿ ಮರ ಕಳ್ಳಸಾಗಣೆ ಪತ್ತೆ.
2016 ರಲ್ಲಿ ತಮಿಳುನಾಡಿನ ಗುಡಲೂರು ಬಳಿ ನರಹಂತಕ ಹುಲಿಯನ್ನು ಪತ್ತೆ ಹಚ್ಚುವಲ್ಲಿ ಸಹಕಾರ.
2016 ರಲ್ಲಿ ಬಂಡೀಪುರದ ಓಂಕಾರ್ ಅರಣ್ಯ ವಲಯದಲ್ಲಿ ಚಿರತೆಗೆ ವಿಷ ಹಾಕಿದವರನ್ನು ಪತ್ತೆ ಹಚ್ಚಿದ್ದು.
2017 ರಲ್ಲಿ ಶ್ರೀರಂಗಪಟ್ಟಣದಲ್ಲಿ ಶ್ರೀಗಂಧ ಕಳ್ಳರ ಪತ್ತೆ ಹಚ್ಚಿದ್ದು.
2017 ರಲ್ಲಿ ಪ್ರಿನ್ಸ್ ಹುಲಿಯ ಕಳೇಬರ ಹುಡುಕಿ ಕೊಟ್ಟಿದ್ದ. 2018 ರಲ್ಲಿ ನಾಗರಹೊಳೆಯ ಡಿ.ಬಿ ಕುಪ್ಪೆಯಲ್ಲಿ ಮೃತಪಟ್ಟ ಜಿಂಕೆಯನ್ನು ಪತ್ತೆ ಹಚ್ಚಿದ್ದಾನೆ.
2018 ರಲ್ಲಿ ಮೈಸೂರಿನ ಹಾರೋಹಳ್ಳಿಯ ಹುಲಿ ಸಾವು ಪ್ರಕರಣ, ನಾಗರಹೊಳೆಯ ಅಂತರಸಂತೆಯಲ್ಲಿ ದೋಣಿ ಕದ್ದವರನ್ನು ಪತ್ತೆ ಹಚ್ಚಿದ್ದು.
2022ರಲ್ಲಿ ನಾಗರಹೊಳೆ ಹುಲಿ ಬೇಟೆ ಆಡಿದು ಮೂವರ ಆರೋಪಿಗಳು ಬಂಧನ
ಇದಿಷ್ಟು ರಾಣಾನ ಸಾಧನೆ ಎಂದು
CF ಡಾ. ರಮೇಶ್ ಕುಮಾರ್ ಮಾಹಿತಿ ನೀಡಿದ್ದಾರೆ…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು… ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *