ಬಂಡೀಪುರದ ರಾಣಾ ಇನ್ನಿಲ್ಲ…25 ಕ್ಕೂ ಹೆಚ್ಚು ಪ್ರಕರಣಗಳನ್ನ ಬೇದಿಸಿದ್ದ ಶ್ವಾನ…

ಬಂಡೀಪುರದ ರಾಣಾ ಇನ್ನಿಲ್ಲ…25 ಕ್ಕೂ ಹೆಚ್ಚು ಪ್ರಕರಣಗಳನ್ನ ಬೇದಿಸಿದ್ದ ಶ್ವಾನ…

ಮೈಸೂರು,ಆಗಸ್ಟ್2,Tv10 ಕನ್ನಡ
ಅನಾರೋಗ್ಯದಿಂದ ಬಳಲುತ್ತಿದ್ದ ಬಂಡೀಪುರ ರಾಣಾ ಮೃತಪಟ್ಟಿದೆ
ಏಳು ವರ್ಷಗಳ ಕಾಲ ಬಂಡೀಪುರದಲ್ಲಿ ದರ್ಬಾರ್ ನಡೆಸಿದ
ಹತ್ತು ವರ್ಷದ ರಾಣಾ ಇನ್ನೂ ನೆನೆಪು ಮಾತ್ರ.
ಬಂಡೀಪುರದ ಸಿ.ಎಫ್.ಡಾ.ರಮೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.
2015ರಲ್ಲಿ ಬಂಡೀಪುರಕ್ಕೆ ಬಂದಿದ ರಾಣಾ 25ಕ್ಕೂ ಹೆಚ್ಚು ಪ್ರಕರಣಗಳನ್ನ ಬೇದಿಸಿದ ಹೆಗ್ಗಳಿಕೆಗೆ ಪಾತ್ರವಾಗಿದೆ.
ಕೇರಳ, ತಮಿಳುನಾಡಿನ ಮತ್ತು ಕರ್ನಾಟಕ ವಿವಿಧ ಜಿಲ್ಲೆಗಳಲ್ಲಿ ಪತ್ತೆ ಕಾರ್ಯದಲ್ಲಿ ತೊಡಗಿದ್ದ ರಾಣಾ ಮೇಲುಕಾಮನಹಳ್ಳಿ ಸಫಾರಿ ಕ್ಯಾಂಪಾಸ್ ನಲ್ಲಿ ಮೃತ ಪಟ್ಟಿದೆ.
ದು ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯ ಸಂಸ್ಕಾರ ನಡೆಸ ನೇರವೆರಿಸಲಾಗುವುದು ಎಂದು CF ಡಾ.ರಮೇಶ್ ಕುಮಾರ ಮಾಹಿತಿ ನೀಡಿದ್ದಾರೆ.
2016 ರಲ್ಲಿ ಸಾಗವಾನಿ ಮರ ಕಳ್ಳಸಾಗಣೆ ಪತ್ತೆ.
2016 ರಲ್ಲಿ ತಮಿಳುನಾಡಿನ ಗುಡಲೂರು ಬಳಿ ನರಹಂತಕ ಹುಲಿಯನ್ನು ಪತ್ತೆ ಹಚ್ಚುವಲ್ಲಿ ಸಹಕಾರ.
2016 ರಲ್ಲಿ ಬಂಡೀಪುರದ ಓಂಕಾರ್ ಅರಣ್ಯ ವಲಯದಲ್ಲಿ ಚಿರತೆಗೆ ವಿಷ ಹಾಕಿದವರನ್ನು ಪತ್ತೆ ಹಚ್ಚಿದ್ದು.
2017 ರಲ್ಲಿ ಶ್ರೀರಂಗಪಟ್ಟಣದಲ್ಲಿ ಶ್ರೀಗಂಧ ಕಳ್ಳರ ಪತ್ತೆ ಹಚ್ಚಿದ್ದು.
2017 ರಲ್ಲಿ ಪ್ರಿನ್ಸ್ ಹುಲಿಯ ಕಳೇಬರ ಹುಡುಕಿ ಕೊಟ್ಟಿದ್ದ. 2018 ರಲ್ಲಿ ನಾಗರಹೊಳೆಯ ಡಿ.ಬಿ ಕುಪ್ಪೆಯಲ್ಲಿ ಮೃತಪಟ್ಟ ಜಿಂಕೆಯನ್ನು ಪತ್ತೆ ಹಚ್ಚಿದ್ದಾನೆ.
2018 ರಲ್ಲಿ ಮೈಸೂರಿನ ಹಾರೋಹಳ್ಳಿಯ ಹುಲಿ ಸಾವು ಪ್ರಕರಣ, ನಾಗರಹೊಳೆಯ ಅಂತರಸಂತೆಯಲ್ಲಿ ದೋಣಿ ಕದ್ದವರನ್ನು ಪತ್ತೆ ಹಚ್ಚಿದ್ದು.
2022ರಲ್ಲಿ ನಾಗರಹೊಳೆ ಹುಲಿ ಬೇಟೆ ಆಡಿದು ಮೂವರ ಆರೋಪಿಗಳು ಬಂಧನ
ಇದಿಷ್ಟು ರಾಣಾನ ಸಾಧನೆ ಎಂದು
CF ಡಾ. ರಮೇಶ್ ಕುಮಾರ್ ಮಾಹಿತಿ ನೀಡಿದ್ದಾರೆ…

Spread the love

Related post

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…

Leave a Reply

Your email address will not be published. Required fields are marked *