ಬಂಡೀಪುರದ ರಾಣಾ ಇನ್ನಿಲ್ಲ…25 ಕ್ಕೂ ಹೆಚ್ಚು ಪ್ರಕರಣಗಳನ್ನ ಬೇದಿಸಿದ್ದ ಶ್ವಾನ…

ಬಂಡೀಪುರದ ರಾಣಾ ಇನ್ನಿಲ್ಲ…25 ಕ್ಕೂ ಹೆಚ್ಚು ಪ್ರಕರಣಗಳನ್ನ ಬೇದಿಸಿದ್ದ ಶ್ವಾನ…

ಮೈಸೂರು,ಆಗಸ್ಟ್2,Tv10 ಕನ್ನಡ
ಅನಾರೋಗ್ಯದಿಂದ ಬಳಲುತ್ತಿದ್ದ ಬಂಡೀಪುರ ರಾಣಾ ಮೃತಪಟ್ಟಿದೆ
ಏಳು ವರ್ಷಗಳ ಕಾಲ ಬಂಡೀಪುರದಲ್ಲಿ ದರ್ಬಾರ್ ನಡೆಸಿದ
ಹತ್ತು ವರ್ಷದ ರಾಣಾ ಇನ್ನೂ ನೆನೆಪು ಮಾತ್ರ.
ಬಂಡೀಪುರದ ಸಿ.ಎಫ್.ಡಾ.ರಮೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.
2015ರಲ್ಲಿ ಬಂಡೀಪುರಕ್ಕೆ ಬಂದಿದ ರಾಣಾ 25ಕ್ಕೂ ಹೆಚ್ಚು ಪ್ರಕರಣಗಳನ್ನ ಬೇದಿಸಿದ ಹೆಗ್ಗಳಿಕೆಗೆ ಪಾತ್ರವಾಗಿದೆ.
ಕೇರಳ, ತಮಿಳುನಾಡಿನ ಮತ್ತು ಕರ್ನಾಟಕ ವಿವಿಧ ಜಿಲ್ಲೆಗಳಲ್ಲಿ ಪತ್ತೆ ಕಾರ್ಯದಲ್ಲಿ ತೊಡಗಿದ್ದ ರಾಣಾ ಮೇಲುಕಾಮನಹಳ್ಳಿ ಸಫಾರಿ ಕ್ಯಾಂಪಾಸ್ ನಲ್ಲಿ ಮೃತ ಪಟ್ಟಿದೆ.
ದು ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯ ಸಂಸ್ಕಾರ ನಡೆಸ ನೇರವೆರಿಸಲಾಗುವುದು ಎಂದು CF ಡಾ.ರಮೇಶ್ ಕುಮಾರ ಮಾಹಿತಿ ನೀಡಿದ್ದಾರೆ.
2016 ರಲ್ಲಿ ಸಾಗವಾನಿ ಮರ ಕಳ್ಳಸಾಗಣೆ ಪತ್ತೆ.
2016 ರಲ್ಲಿ ತಮಿಳುನಾಡಿನ ಗುಡಲೂರು ಬಳಿ ನರಹಂತಕ ಹುಲಿಯನ್ನು ಪತ್ತೆ ಹಚ್ಚುವಲ್ಲಿ ಸಹಕಾರ.
2016 ರಲ್ಲಿ ಬಂಡೀಪುರದ ಓಂಕಾರ್ ಅರಣ್ಯ ವಲಯದಲ್ಲಿ ಚಿರತೆಗೆ ವಿಷ ಹಾಕಿದವರನ್ನು ಪತ್ತೆ ಹಚ್ಚಿದ್ದು.
2017 ರಲ್ಲಿ ಶ್ರೀರಂಗಪಟ್ಟಣದಲ್ಲಿ ಶ್ರೀಗಂಧ ಕಳ್ಳರ ಪತ್ತೆ ಹಚ್ಚಿದ್ದು.
2017 ರಲ್ಲಿ ಪ್ರಿನ್ಸ್ ಹುಲಿಯ ಕಳೇಬರ ಹುಡುಕಿ ಕೊಟ್ಟಿದ್ದ. 2018 ರಲ್ಲಿ ನಾಗರಹೊಳೆಯ ಡಿ.ಬಿ ಕುಪ್ಪೆಯಲ್ಲಿ ಮೃತಪಟ್ಟ ಜಿಂಕೆಯನ್ನು ಪತ್ತೆ ಹಚ್ಚಿದ್ದಾನೆ.
2018 ರಲ್ಲಿ ಮೈಸೂರಿನ ಹಾರೋಹಳ್ಳಿಯ ಹುಲಿ ಸಾವು ಪ್ರಕರಣ, ನಾಗರಹೊಳೆಯ ಅಂತರಸಂತೆಯಲ್ಲಿ ದೋಣಿ ಕದ್ದವರನ್ನು ಪತ್ತೆ ಹಚ್ಚಿದ್ದು.
2022ರಲ್ಲಿ ನಾಗರಹೊಳೆ ಹುಲಿ ಬೇಟೆ ಆಡಿದು ಮೂವರ ಆರೋಪಿಗಳು ಬಂಧನ
ಇದಿಷ್ಟು ರಾಣಾನ ಸಾಧನೆ ಎಂದು
CF ಡಾ. ರಮೇಶ್ ಕುಮಾರ್ ಮಾಹಿತಿ ನೀಡಿದ್ದಾರೆ…

Spread the love

Related post

ಅಭಿಮಾನಿಗಳೊಂದಿಗೆ ಅಭಿಮಾನ ಹಂಚಿಕೊಂಡ ಡಾ.ಚೇತನ

ಅಭಿಮಾನಿಗಳೊಂದಿಗೆ ಅಭಿಮಾನ ಹಂಚಿಕೊಂಡ ಡಾ.ಚೇತನ

*ಬಿಜಾಪುರ ಜಿಲ್ಲೆ ಇಂಡಿ ಪಟ್ಟಣದ ಅದ್ಭುತ ಪ್ರತಿಭೆ ತಮ್ಮ ರಾಷ್ಟ್ರಮಟ್ಟದ ಬಹು ಪ್ರಶಸ್ತಿಗಳ ಮೂಲಕ ದೇಶಕ್ಕೆ ನಾಡಿಗೆ ಮತ್ತೆ ಹುಟ್ಟುರಿಗೆ ಕೀರ್ತಿ ತಂದಿದ್ದಾರೆ ಚೇತನ ಬಸವರಾಜ ಮೂರಮನ ಕ್ಷಮಿಸಿ…
ಫೋಕಸ್ ಲೈಟ್ ಮೇಲೆ ಬಸವೇಶ್ವರ ಭಾವಚಿತ್ರವಿರುವ ಬಾವುಟ ತಂದ ವಿವಾದ…ಅರ್ಧಕ್ಕೆ ಸ್ಥಗಿತಗೊಂಡ ಜಾತ್ರೆ…ರಸ್ತೆ ಮಧ್ಯದಲ್ಲಿ ನಿಂತ ತೇರು…ದೇವಾಲಯಕ್ಕೆ ಬೀಗ…ಗ್ರಾಮದಲ್ಲಿ ಬಿಗುವಿನ ವಾತಾವರಣ

ಫೋಕಸ್ ಲೈಟ್ ಮೇಲೆ ಬಸವೇಶ್ವರ ಭಾವಚಿತ್ರವಿರುವ ಬಾವುಟ ತಂದ ವಿವಾದ…ಅರ್ಧಕ್ಕೆ ಸ್ಥಗಿತಗೊಂಡ…

ಫೋಕಸ್ ಲೈಟ್ ಮೇಲೆ ಬಸವೇಶ್ವರ ಭಾವಚಿತ್ರವಿರುವ ಬಾವುಟ ತಂದ ವಿವಾದ…ಅರ್ಧಕ್ಕೆ ಸ್ಥಗಿತಗೊಂಡ ಜಾತ್ರೆ…ರಸ್ತೆ ಮಧ್ಯದಲ್ಲಿ ನಿಂತ ತೇರು…ದೇವಾಲಯಕ್ಕೆ ಬೀಗ…ಗ್ರಾಮದಲ್ಲಿ ಬಿಗುವಿನ ವಾತಾವರಣ… ನಂಜನಗೂಡು,ಜ31,Tv10 ಕನ್ನಡ ಗ್ರಾಮದ ಫೋಕಸ್ ಲೈಟ್…
ಕಟೌಟ್ ತೆರವು ವೇಳೆ ಅವಘಢ…ಆಯತಪ್ಪಿ ಕೆಳಗೆ ಬಿದ್ದು ಕಾರ್ಮಿಕ ಸಾವು…

ಕಟೌಟ್ ತೆರವು ವೇಳೆ ಅವಘಢ…ಆಯತಪ್ಪಿ ಕೆಳಗೆ ಬಿದ್ದು ಕಾರ್ಮಿಕ ಸಾವು…

ಕಟೌಟ್ ತೆರವು ವೇಳೆ ಅವಘಢ…ಆಯತಪ್ಪಿ ಕೆಳಗೆ ಬಿದ್ದು ಕಾರ್ಮಿಕ ಸಾವು… ಸುತ್ತೂರು,ಜ29,Tv10 ಕನ್ನಡ ಸುತ್ತೂರು ಜಾತ್ರೆಯ ಕಟೌಟ್ ಫ್ರೇಮ್ ತೆರವು ಮಾಡುವ ವೇಳೆಮೇಲಿಂದ ಕೆಳಗೆ ಬಿದ್ದು ವ್ಯಕ್ತಿ ಸಾವನ್ನಪ್ಪಿದ…

Leave a Reply

Your email address will not be published. Required fields are marked *