ನ್ಯಾಯಾಲಯದ ಬಳಿ ಲಂಚ ಪಡೆದ ಮುಖ್ಯಪೇದೆ ACB ಬಲೆಗೆ…ವಾರೆಂಟ್ ಜಾರಿಗಾಗಿ ಡಿಮ್ಯಾಂಡ್ ಮಾಡಿದ ಖಾಕಿ…

ನ್ಯಾಯಾಲಯದ ಬಳಿ ಲಂಚ ಪಡೆದ ಮುಖ್ಯಪೇದೆ ACB ಬಲೆಗೆ…ವಾರೆಂಟ್ ಜಾರಿಗಾಗಿ ಡಿಮ್ಯಾಂಡ್ ಮಾಡಿದ ಖಾಕಿ…

ಮಂಡ್ಯ,ಆಗಸ್ಟ್2,Tv10 ಕನ್ನಡ
ಚೆಕ್ ಬೌನ್ಸ್ ಪ್ರಕರಣದ ಆರೋಪಿಗೆ ವಾರೆಂಟ್ ಜಾರಿ ಮಾಡಲು ಲಂಚ ಪಡೆದ ಹೆಡ್ ಕಾನ್ಸ್ ಟೇಬಲ್ ಎಸಿಬಿ ಬಲೆಗೆ ಬಿದ್ದಿದ್ದಾರೆ.ನ್ಯಾಯಾಲಯದ ಬಳಿಯೇ ಲಂಚ ಪಡೆದ ಮುಖ್ಯಪೇದೆ ಇದೀಗ ಎಸಿಬಿ ಪೊಲೀಸರ ಅತಿಥಿ.ಮದ್ದೂರು ಟೌನ್ ಪೊಲೀಸ್ ಠಾಣೆಯ ಹೆಡ್ ಕಾನ್ಸ್ ಟೇಬಲ್ ಶ್ರೀಕಾಂತ್ ಎಸಿಬಿ ಬಲೆಗೆ ಬಿದ್ದವರು.ಚೆಕ್ ಬೌನ್ಸ್ ಕೇಸ್ ನಲ್ಲಿ ಬೋರೇಗೌಡ ಎಂಬುವರಿಗೆ ವಾರೆಂಟ್ ಆಗಿತ್ತು.ನ್ಯಾಯಾಲಯಕ್ಕೆ ಹಾಜರಾಗಬೇಕಿತ್ತು.ವಾರೆಂಟ್ ಕಾರ್ಯಗೊಳಿಸಲು ಪಿರ್ಯಾದುದಾರರಿಂದ ಶ್ರೀಕಾಂತ್ 2 ಸಾವಿರ ಬೇಡಿಕೆ ಇಟ್ಟು ಒತ್ತಾಯಿಸಿದ್ದರು.ಇದರಿಂದ ಬೇಸತ್ತ ಪಿರ್ಯಾದುದಾರರು ಮಂಡ್ಯ ಎಸಿಬಿ ಪೊಲೀಸರಿಗೆ ದೂರು ನೀಡಿದ್ದರು.

ಎಸ್ಪಿ ವಿ.ಜೆ.ಸಜೀತ್ ರವರ ಮಾರ್ಗದರ್ಶನದಲ್ಲಿ ಮಂಡ್ಯ ಎಸಿಬಿ ಪೊಲೀಸರು ದಾಳಿ ನಡೆಸಿದ್ದು ನ್ಯಾಯಾಲಯದ ಬಳಿ 1500/-ರೂ ಲಂಚ ಪಡೆಯುವ ವೇಳೆ ರೆಡ್ ಹ್ಯಾಂಡಾಗಿ ಹಿಡಿದಿದ್ದಾರೆ.ಆರೋಪಿ ಶ್ರೀಕಾಂತ್ ರನ್ನ ಬಂಧಿಸಿರುವ ಎಸಿಬಿ ಪೊಲೀಸರು ಲಂಚದ ಹಣ ವಶಪಡಿಸಿಕೊಂಡಿದ್ದಾರೆ…

Spread the love

Related post

ಅಭಿಮಾನಿಗಳೊಂದಿಗೆ ಅಭಿಮಾನ ಹಂಚಿಕೊಂಡ ಡಾ.ಚೇತನ

ಅಭಿಮಾನಿಗಳೊಂದಿಗೆ ಅಭಿಮಾನ ಹಂಚಿಕೊಂಡ ಡಾ.ಚೇತನ

*ಬಿಜಾಪುರ ಜಿಲ್ಲೆ ಇಂಡಿ ಪಟ್ಟಣದ ಅದ್ಭುತ ಪ್ರತಿಭೆ ತಮ್ಮ ರಾಷ್ಟ್ರಮಟ್ಟದ ಬಹು ಪ್ರಶಸ್ತಿಗಳ ಮೂಲಕ ದೇಶಕ್ಕೆ ನಾಡಿಗೆ ಮತ್ತೆ ಹುಟ್ಟುರಿಗೆ ಕೀರ್ತಿ ತಂದಿದ್ದಾರೆ ಚೇತನ ಬಸವರಾಜ ಮೂರಮನ ಕ್ಷಮಿಸಿ…
ಫೋಕಸ್ ಲೈಟ್ ಮೇಲೆ ಬಸವೇಶ್ವರ ಭಾವಚಿತ್ರವಿರುವ ಬಾವುಟ ತಂದ ವಿವಾದ…ಅರ್ಧಕ್ಕೆ ಸ್ಥಗಿತಗೊಂಡ ಜಾತ್ರೆ…ರಸ್ತೆ ಮಧ್ಯದಲ್ಲಿ ನಿಂತ ತೇರು…ದೇವಾಲಯಕ್ಕೆ ಬೀಗ…ಗ್ರಾಮದಲ್ಲಿ ಬಿಗುವಿನ ವಾತಾವರಣ

ಫೋಕಸ್ ಲೈಟ್ ಮೇಲೆ ಬಸವೇಶ್ವರ ಭಾವಚಿತ್ರವಿರುವ ಬಾವುಟ ತಂದ ವಿವಾದ…ಅರ್ಧಕ್ಕೆ ಸ್ಥಗಿತಗೊಂಡ…

ಫೋಕಸ್ ಲೈಟ್ ಮೇಲೆ ಬಸವೇಶ್ವರ ಭಾವಚಿತ್ರವಿರುವ ಬಾವುಟ ತಂದ ವಿವಾದ…ಅರ್ಧಕ್ಕೆ ಸ್ಥಗಿತಗೊಂಡ ಜಾತ್ರೆ…ರಸ್ತೆ ಮಧ್ಯದಲ್ಲಿ ನಿಂತ ತೇರು…ದೇವಾಲಯಕ್ಕೆ ಬೀಗ…ಗ್ರಾಮದಲ್ಲಿ ಬಿಗುವಿನ ವಾತಾವರಣ… ನಂಜನಗೂಡು,ಜ31,Tv10 ಕನ್ನಡ ಗ್ರಾಮದ ಫೋಕಸ್ ಲೈಟ್…
ಕಟೌಟ್ ತೆರವು ವೇಳೆ ಅವಘಢ…ಆಯತಪ್ಪಿ ಕೆಳಗೆ ಬಿದ್ದು ಕಾರ್ಮಿಕ ಸಾವು…

ಕಟೌಟ್ ತೆರವು ವೇಳೆ ಅವಘಢ…ಆಯತಪ್ಪಿ ಕೆಳಗೆ ಬಿದ್ದು ಕಾರ್ಮಿಕ ಸಾವು…

ಕಟೌಟ್ ತೆರವು ವೇಳೆ ಅವಘಢ…ಆಯತಪ್ಪಿ ಕೆಳಗೆ ಬಿದ್ದು ಕಾರ್ಮಿಕ ಸಾವು… ಸುತ್ತೂರು,ಜ29,Tv10 ಕನ್ನಡ ಸುತ್ತೂರು ಜಾತ್ರೆಯ ಕಟೌಟ್ ಫ್ರೇಮ್ ತೆರವು ಮಾಡುವ ವೇಳೆಮೇಲಿಂದ ಕೆಳಗೆ ಬಿದ್ದು ವ್ಯಕ್ತಿ ಸಾವನ್ನಪ್ಪಿದ…

Leave a Reply

Your email address will not be published. Required fields are marked *