ಹುಲಿ ಸೆರೆಗೆ ಕಾರ್ಯಾಚರಣೆ ಆರಂಭ…ದಸರಾ ಆನೆಗಳ ಮೂಲಕ ಕೂಂಬಿಂಗ್…ಎಸಿಎಫ್ ಪರಮೇಶ್ ನೇತೃತ್ವದಲ್ಲಿ ಆಪರೇಷನ್ ಟೈಗರ್…

ಹುಲಿ ಸೆರೆಗೆ ಕಾರ್ಯಾಚರಣೆ ಆರಂಭ…ದಸರಾ ಆನೆಗಳ ಮೂಲಕ ಕೂಂಬಿಂಗ್…ಎಸಿಎಫ್ ಪರಮೇಶ್ ನೇತೃತ್ವದಲ್ಲಿ ಆಪರೇಷನ್ ಟೈಗರ್…

ನಂಜನಗೂಡು,ಆಗಸ್ಟ್2,Tv10 ಕನ್ನಡ
ಕೊನೆಗೂ ಅರಣ್ಯಾಧಿಕಾರಿಗಳು ನರಭಕ್ಷಕ ವ್ಯಾಘ್ರನ ಸೆರೆಗೆ ಕಾರ್ಯಾಚರಣೆ ಆರಂಭಿಸಿದ್ದಾರೆ.ದನಗಾಹಿಯನ್ನ ಬಲಿ ಪಡೆದ ನರಭಕ್ಷಕನ ಸೆರೆ ಹಿಡಿಯಲು ಮುಂದಾಗದ ಅರಣ್ಯಾಧಿಕಾರಿಗಳ ವಿರುದ್ದ ಆಕ್ರೋಷ ವ್ಯಕ್ತಪಡಿಸಿದ್ದ ಹಾದನೂರು ಒಡೆಯನಪುರ ಗ್ರಾಮಸ್ಥರಿಗೆ ಸ್ಪಂದಿಸಿದ್ದಾರೆ.ಹಾದನೂರು ಒಡೆಯನಪುರ,ನಂಜದೇವರಬೆಟ್ಟ ಹಾಗೂ ಸುತ್ತಮುತ್ತಲಿನ ಗ್ರಾಮದಲ್ಲಿ ಕಾರ್ಯಾಚರಣೆ ನಡೆಯಲಿದೆ.ಎಸಿಎಫ್ ಪರಮೇಶ್ ನೇತೃತ್ವದಲ್ಲಿ ಕೂಂಬಿಂಗ್ ಆಪರೇಷನ್ ಆರಂಭವಾಗಿದೆ.ಸುಮಾರು 20 ಕ್ಕೂ ಹೆಚ್ಚು ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದಾರೆ.ದಸರಾದಲ್ಲಿ ಭಾಗವಹಿಸುವ ನಾಲ್ಕು ಆನೆಗಳನ್ನ ಆಪರೇಷನ್ ಟೈಗರ್ ಗೆ ಬಳಸಿಕೊಂಡಿದ್ದಾರೆ.ಹುಲಿಹೆಜ್ಜೆ ಗುರುತುಗಳ ಜಾಡನ್ನ ಹಿಡಿದು ಕಾರ್ಯಾಚರಣೆ ನಡೆಸಲಾಗುತ್ತಿದೆ.ಕೆಲವೆಡೆ ಸಿಸಿ ಕ್ಯಾಮರಾಗಳನ್ನ ಅಳವಡಿಸಲಾಗಿದೆ.ದನಗಾಹಿ ಪುಟ್ಟಸ್ವಾಮಿ ಗೌಡ ರನ್ನ ಬಲಿ ಪಡೆದ ಜಮೀನಿನ ಬಳಿ ಬೋನು ಇರಿಸಿದ್ದ ಅರಣ್ಯಾಧಿಕಾರಿಗಳು ಹುಲಿ ಸೆರೆಗೆ ಕಾರ್ಯಾಚರಣೆ ಆರಂಭಿಸಿರಲಿಲ್ಲ.ಹೀಗಾಗಿ ಗ್ರಾಮಸ್ಥರು ಭಯದ ವಾತಾವರಣದಲ್ಲಿದ್ದರು.ಮನೆಯಂದ ಹೊರಬರಲು ಹೆದರುತ್ತಿದ್ದರು.ಈ ಬಗ್ಗೆ Tv10 ಕನ್ನಡ ವಾಹಿನಿ ಗ್ರಾಮಸ್ಥರ ಆತಂಕವನ್ನ ಸುದ್ದಿ ಮಾಡಿತ್ತು.ಕೂಡಲೇ ಎಚ್ಚೆತ್ತ ಅರಣ್ಯಾಧಿಕಾರಿಗಳು ಆಪರೇಷನ್ ಟೈಗರ್ ಆರಂಭಿಸಿದ್ದಾರೆ…

Spread the love

Related post

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್… ಮಂಡ್ಯ,ಜೂ13,Tv10 ಕನ್ನಡ ಜಮೀನು ಖಾತೆಗೆ ರೂ.2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು 10 ಸಾವಿರ ಹಣ ಸ್ವೀಕರಿಸುವಾಗಲೋಕಾಯುಕ್ತ…
ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್… ಮೈಸೂರು,ಜೂ12,Tv10 ಕನ್ನಡ ಕಸದರಾಶಿ ಹಾವಳಿ ತಪ್ಪಿಸಲು ಮೈಸೂರು ಮಹಾನಗರ ಪಾಲಿಕೆ ಮಾಸ್ಟರ್ ಪ್ಲಾನ್…
ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…

Leave a Reply

Your email address will not be published. Required fields are marked *