ಅಕ್ಕಿಯಲ್ಲಿ ಮೂಡಿದ ಸಿದ್ದರಾಮಯ್ಯ…ಹುಟ್ಟುಹಬ್ಬಕ್ಕೆ ಕಲಾವಿದನ ಗಿಫ್ಟ್…

ಅಕ್ಕಿಯಲ್ಲಿ ಮೂಡಿದ ಸಿದ್ದರಾಮಯ್ಯ…ಹುಟ್ಟುಹಬ್ಬಕ್ಕೆ ಕಲಾವಿದನ ಗಿಫ್ಟ್…

ಚಾಮರಾಜನಗರ,ಆಗಸ್ಟ್3,Tv10 ಕನ್ನಡ
ವಿಪಕ್ಷ ನಾಯಕ ಸಿದ್ದರಾಮಯ್ಯ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿರುವ ಅಮೃತಮಹೋತ್ಸವ ಸಂಧರ್ಭದಲ್ಲಿ
ಕಲಾವಿದ ಕೈಚಳಕದಲ್ಲಿ ವಿಶೇಷವಾಗಿ ಅರಳಿದ್ದಾರೆ.ಅಕ್ಕಿಯಲ್ಲಿ ಮೂಡಿದ ಸಿದ್ದರಾಮಯ್ಯ ಅನ್ನರಾಮಯ್ಯ ಆಗಿದ್ದಾರೆ.
ಯಳಂದೂರು ತಾಲೂಕಿನ ಟಿ ಹೊಸೂರು ಗ್ರಾಮದ ಕಲಾವಿದ ಬಿ ಮಹೇಶ್ ಕೈಚಳಕದಲ್ಲಿ ಮೂಡಿ ಕಲಾಕೃತಿ ಮೂಡಿ ಬಂದಿದೆ.ಸಿದ್ದರಾಮಯ್ಯನವರು ಮುಖ್ಯಮಂತ್ರಿ ಆದ ಮೊದಲ ದಿನವೇ ಘೋಷಣೆ ಮಾಡಿದ ಮಹತ್ವ ಪೂರ್ವ ಅನಾಭಾಗ್ಯ ಯೋಜನೆ ನೆನಪಿಸುವ ಕಲಾಕೃತಿ ಸುಂದರವಾಗಿ ಮೂಡಿಬಂದಿದೆ.
ಕಾಂಗ್ರೆಸ್ ಪಕ್ಷದ ಪ್ರಭಾವಿ ನಾಯಕ ಸಿದ್ದರಾಮಯ್ಯನವರ 75ನೇ ವರ್ಷದ ಹುಟ್ಟು ಹಬ್ಬದ ಹಿನ್ನೆಲೆ ಅಭಿಮಾನಿಗಳು ದಾವಣಗೆರೆಯಲ್ಲಿ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.
ಈ ಹಿನ್ನಲೆ ವಿಧವಿಧವಾದ ಉಡುಗೊರೆಗಳನ್ನ ಅಭಿಮಾನಿಗಳು ನೀಡುತ್ತಿದ್ದಾರೆ.ಚಾಮರಾಜನಗರದ ಮಹೇಶ್ಗಿ ಗಮನ ಸೆಳೆಯುತ್ತಿರುವ ಉಡುಗೊರೆ ನೀಡುತ್ತಿದ್ದಾರೆ. ಅಕ್ಕಿಯಲ್ಲೇ ತಯಾರಿಸಿದ ಅನ್ನ ರಾಮಯ್ಯ ಕಲಾಕೃತಿ ಆಕರ್ಷಿಸುತ್ತಿದೆ…

Spread the love

Related post

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…
ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್ ವಾರ್ನಿಂಗ್…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್…

Leave a Reply

Your email address will not be published. Required fields are marked *